ನವದೆಹಲಿ: ಅತ್ಯಾಚಾರಿಗಳ ಬಗ್ಗೆ ಯಾವುದೇ ಸಹಾನೂಭೂತಿ ಇಲ್ಲ. ಕ್ಷಮಾದಾನವಂತೂ ಇಲ್ಲವೇ ಇಲ್ಲ. ಇದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರ ಸ್ಪಷ್ಟ ನುಡಿ. ಈ ಸಂಬಂಧ ರಾಷ್ಟ್ರಪತಿ ಭವನ ಅಧಿಕೃತ ಹೇಳಿಕೆ ಬಿಡುಗಡೆ ಗೊಳಿಸಿದೆ. ದೇಶದಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಪ್ರತಿಯೊಬ್ಬರೂ ತಲೆತಗ್ಗಿಸುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕ್ಷಮಾದಾನ ಅರ್ಜಿ ಪ್ರಕ್ರಿಯೆಯನ್ನೇ ಮರು ಪರಿಶೀಲಿಸಬೇಕಾದ ಅಗತ್ಯ ಇದೆ ಎಂದು ರಾಷ್ಟ್ರಪತಿ ಅಭಿಪ್ರಾಯಪಟ್ಟಿದ್ದಾರೆ.
ಮತ್ತಷ್ಟು ಸುದ್ದಿಗಳು
ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪದಗ್ರಹಣ; ದೇವೇಂದ್ರ ಪಡ್ನವೀಸ್ ಉಪಮುಖ್ಯಮಂತ್ರಿ
newsics.com
ಮಹಾರಾಷ್ಟ್ರ; ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಇಂದು (ಜೂ.30) ಪ್ರಮಾಣ ವಚನ ಸ್ವೀಕಾರ ಮಾಡಿದರು.
ಇನ್ನು ಹೈಕಮಾಂಡ್ ಮನವಿ ಮೇರೆಗೆ ದೇವೇಂದ್ರ ಪಡ್ನವೀಸ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಮೊದಲು ತಾವು ಸರ್ಕಾರದಿಂದ ಹೊರಗುಳಿಯುವುದಾಗಿ...
ಸೇನಾ ಶಿಬಿರ ಬಳಿ ಭಾರೀ ಭೂಕುಸಿತ: 6 ಶವ ಪತ್ತೆ, 50 ಮಂದಿ ನಾಪತ್ತೆ
ಇಂಫಾಲ್ (ಮಣಿಪುರ): ಸೇನಾ ನೆಲೆಯೊಂದರಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಈವರೆಗೆ ಆರು ಮಂದಿಯ ಶವ ಹೊರತೆಗೆಯಲಾಗಿದೆ. 50ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. 13 ಜನರನ್ನು ರಕ್ಷಣೆ ಮಾಡಲಾಗಿದೆ.
ಮಣಿಪುರದ...
ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ
newsics.com
ಮುಂಬೈ; ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ನಾಳೆ (ಜೂ.30) ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಸೂಚಿಸಿದ್ದರು. ಈ...
ಮಹಾರಾಷ್ಟ್ರದಲ್ಲಿ ವಿಶ್ವಾಸ ಮತ ಸಾಬೀತಿಗೆ ಸುಪ್ರೀಂ ಹಸಿರು ನಿಶಾನೆ
ನವದೆಹಲಿ: ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವ ಮಹಾರಾಷ್ಟ್ರದಲ್ಲಿ ಬಹುಮತ ಸಾಬೀತಿಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದೆ.
ಸಂಜೆ ಐದು ಗಂಟೆಗೆ ಈ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಈ ಮಹತ್ವದ...
ಬಹು ಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ
newsics.com
ಚೆನ್ನೈ(ತಮಿಳುನಾಡು): ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ಮಂಗಳವಾರ ರಾತ್ರಿ ನಿಧನರಾದರು. ಅವರು ಕೋವಿಡ್ ಸೋಂಕಿನಿಂದ ಕೊನೆಯುಸಿರೆಳೆದರು.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ವಿದ್ಯಾಸಾಗರ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ...
ಉದಯಪುರ ಹತ್ಯೆ, ಪ್ರಧಾನಿಗೂ ಜೀವ ಬೆದರಿಕೆ, ತಿಂಗಳ ಕಾಲ ನಿಷೇಧಾಜ್ಞೆ, ಎನ್ಐಎ ತಂಡ ಆಗಮನ
newsics.com
ನವದೆಹಲಿ/ಉದಯಪುರ: ನೂಪುರ್ ಶರ್ಮಾ ಪರ ಮಾತನಾಡಿದ್ದಕ್ಕಾಗಿ ರಾಜಸ್ಥಾನದಲ್ಲಿ ವ್ಯಕ್ತಿಯ ಶಿರಚ್ಚೇದನ ಮಾಡಿ, ಪ್ರಧಾನಿಗೆ ಜೀವ ಬೆದರಿಕೆ ಹಾಕಿದ ಘಟನೆ ದೇಶವನ್ನೇ ಆತಂಕಕ್ಕೀಡುಮಾಡಿದೆ.
ರಾಜಸ್ಥಾನದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಒಂದು ತಿಂಗಳವರೆಗೂ 144 ಸೆಕ್ಷನ್...
ರಾಜ್ಯದಲ್ಲಿ ಹೆಚ್ಚಿದ ಕೊರೋನಾ, 968 ಮಂದಿಗೆ ಸೋಂಕು, ಓರ್ವ ಸಾವು
newsics.com
ಬೆಂಗಳೂರು: ರಾಜ್ದದಲ್ಲಿ ಕೊರೋನಾ ಪ್ರಮಾಣ ಹೆಚ್ಚಿದೆ. ಕಳೆದ 24 ಗಂಟೆಯಲ್ಲಿ 968 ಮಂದಿಗೆ ಕೊರೋನಾ ಸೋಂಕು ತಗುಲಿದೆ. 337 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ.
ಈವರೆಗೆ 39,21,387 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್...
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ
newsics.com
ಬೆಂಗಳೂರು; ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು,...
vertical
Latest News
ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು
newsics.com
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ...
Home
ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ
Newsics -
newsics.com
ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್ ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ...
Home
ಶನಿವಾರ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆ
Newsics -
newsics.com
ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದ್ದಾರೆ. ಬಿಜೆಪಿ ಬೆಂಬಲಪಡೆದು ಏಕನಾಥ್ ಶಿಂಧೆ ಸರ್ಕಾರ ರಚಿಸಿದ್ದಾರೆ. ಶಿಂಧೆ ಬಣದಲ್ಲಿ 40ಕ್ಕೂ ಹೆಚ್ಚು ಶಾಸಕರು ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ...