Thursday, March 30, 2023

ಅಸ್ಸಾಂ ಜನರಿಗೆ ಪ್ರಧಾನಿ ಅಭಯ

Follow Us

ನವದೆಹಲಿ:  ಹಿಂಸಾಚಾರದಿಂದ ತತ್ತರಿಸಿರುವ ಅಸ್ಸಾಂನಲ್ಲಿ ಶಾಂತಿ ಸ್ಥಾಪನೆಗೆ ಕೈ ಜೋಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈ ಸಂಬಂಧ  ಟ್ವೀಟ್ ಮಾಡಿರುವ ಪ್ರಧಾನಿ  ಪೌರತ್ವ ತಿದ್ದುಪಡಿ ಮಸೂದೆ ಕುರಿತಂತೆ ಯಾರಿಗೂ ಭಯ ಬೇಡ ಎಂದು ಹೇಳಿದ್ದಾರೆ. ಅಸ್ಸಾಂನ  ಸಹೋದರ, ಸಹೋದರಿಯರೇ ನಿಮ್ಮ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲಾರರು. ಸುಂದರ ಸಂಸ್ಕೃತಿಗೆ ಧಕ್ಕೆಯಾಗದು ಎಂದು  ಪ್ರಧಾನಿ ಟ್ವೀಟ್ ಮಾಡಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!

newsics.com ಬಿಹಾರ: ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...

ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್‌ ಗಾಂಧಿ

newsics.com ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 2019ರ ಲೋಕಸಭೆ  ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ...

ಈ ಬಾರಿ ಕಾಂಗ್ರೆಸ್​ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ

newsics.com ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು  ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...
- Advertisement -
error: Content is protected !!