ನವದೆಹಲಿ: ಜಿಎಸ್ ಟಿ ಮಂಡಳಿಯ ಮಹತ್ವದ ಸಭೆ ಇಂದು ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಆರ್ಥಿಕ ಬೆಳವಣಿಗೆ ದರ ಕುಂಠಿತಗೊಂಡಿದ್ದು ಸರ್ಕಾರದ ಆದಾಯ ಕ್ರೋಢಿಕರಣದ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಜಿಎಸ್ ಟಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ದುಬಾರಿ ದುನಿಯಾ ಪರಿಸ್ಥಿತಿ ನಿರ್ಮಾಣಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಮತ್ತಷ್ಟು ಸುದ್ದಿಗಳು
ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲೂ ಅನುಮೋದನೆ: ಶೀಘ್ರದಲ್ಲೇ ರಾಷ್ಟ್ರಪತಿ ಅಂಕಿತ
newsics.com
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ಮೀಸಲಿಡುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿಯೂ ಗುರುವಾರ ರಾತ್ರಿ ಅನುಮೋದನೆ ದೊರೆತಿದೆ.
ಲೋಕಸಭೆಯಲ್ಲಿ ಬುಧವಾರವಷ್ಟೇ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕರಿಸಲಾಗಿತ್ತು....
ಹಿಜಾಬ್, ಬುರ್ಖಾ ನಿಷೇಧಿಸಿದ ಸ್ವಿಟ್ಜರ್ ಲ್ಯಾಂಡ್
newsics.com
ಸ್ವಿಟ್ಜರ್ ಲ್ಯಾಂಡ್: ಮುಸ್ಲಿಮ್ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್, ಬುರ್ಖಾ ಧರಿಸುವುದನ್ನು ಸ್ವಿಟ್ಜರ್ ಲ್ಯಾಂಡ್ ಸರ್ಕಾರ ನಿಷೇಧಿಸಿದೆ.
ಈ ಬಗೆಗಿನ ವಿಧೇಯಕವು ಸ್ವಿಟ್ಜರ್ ಲ್ಯಾಂಡ್ ಪಾರ್ಲಿಮೆಂಟ್ ನಲ್ಲಿ ಅಂಗೀಕಾರಗೊಂಡಿದ್ದು, ಇನ್ಮುಂದೆ ಇದು ಫೆಡರಲ್ ಕಾನೂನು...
ವಿಶೇಷ ಅಧಿವೇಶನದಲ್ಲಿಂದು ಮಹಿಳಾ ಮೀಸಲು ಮಸೂದೆ ಮಂಡನೆ ಸಾಧ್ಯತೆ
newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ (ಸೆ.18) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ದೊರೆತಿದೆ ಎಂದು ತಿಳಿದುಬಂದಿದೆ.
ಮಂಗಳವಾರ (ಸೆ.19) ಹೊಸ ಸಂಸತ್ತಿನಲ್ಲಿ ಆರಂಭವಾಗಲಿರುವ ವಿಶೇಷ...
ಶ್ರೀಲಂಕಾ ವಿರುದ್ಧ 10 ವಿಕೆಟ್ ಜಯ: ಎಂಟನೇ ಬಾರಿ ಏಷ್ಯಾ ಕಪ್ ಮುಡಿಗೇರಿಸಿಕೊಂಡ ಭಾರತ
newsics.com
ಕೊಲಂಬೊ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಭಾರತ ಏಷ್ಯಾ ಕಪ್ ಮುಡಿಗೇರಿಸಿಕೊಂಡಿದೆ.
ದಾಖಲೆಯ 8ನೇ ಬಾರಿ...
ಬಿಸ್ಕೆಟ್ ಪ್ಯಾಕ್ನಲ್ಲಿ ಒಂದು ಬಿಸ್ಕೆಟ್ ಕಡಿಮೆ: ಗ್ರಾಹಕನಿಗೆ 1 ಲಕ್ಷ ರೂ. ಪರಿಹಾರ ನೀಡಲು ಐಟಿಸಿಗೆ ಕೋರ್ಟ್ ಸೂಚನೆ
newsics.com
ಚೆನ್ನೈ: ಬಿಸ್ಕೆಟ್ ಪ್ಯಾಕ್ನಲ್ಲಿ ಜಾಹೀರಾತಿನಲ್ಲಿ ತೋರಿಸಿದ್ದಕ್ಕಿಂತ ಒಂದೇ ಒಂದು ಬಿಸ್ಕೆಟ್ ಕಡಿಮೆ ಇದ್ದಿದ್ದಕ್ಕೆ ಗ್ರಾಹಕ ನ್ಯಾಯಾಲಯವೊಂದು ಗ್ರಾಹಕನಿಗೆ ಒಂದು ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ.
ಚೆನ್ನೈ ಮೂಲದ ಪಿ ದಿಲ್ಲಿಬಾಬು ಎಂಬುವವರು...
ಪರಮಾಪ್ತ ಲ್ಯಾರಿ ಜತೆ ಬರಾಕ್ ಒಬಾಮಾ ಸಲಿಂಗ ಕಾಮ, ಎಲ್ಲೆಡೆ ಸಂಚಲನ: ವಿಡಿಯೋ ನೋಡಿ
newsics.com
ನ್ಯೂಯಾರ್ಕ್: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ವಿರುದ್ಧ ಮತ್ತೊಮ್ಮೆ ಸಲಿಂಗ ಸೆಕ್ಸ್ ಆರೋಪ ಕೇಳಿಬಂದಿದೆ. ಒಬಾಮಾ ಆಪ್ತ, ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಲ್ಯಾರಿ ಸಿನ್ಕ್ಲೆರ್ ಸಂದರ್ಶನವೊಂದರಲ್ಲಿ ಈ ಸ್ಫೋಟಕ ಮಾಹಿತಿ...
ನಿದ್ರಾವಸ್ಥೆಗೆ ಜಾರಿದ ರೋವರ್ ಪ್ರಜ್ಞಾನ್: ಸೆ.22ಕ್ಜೆ ಎಬ್ಬಿಸುವ ಯತ್ನ- ಇಸ್ರೋ ಮಾಹಿತಿ
newsics.com
ಬೆಂಗಳೂರು: ಚಂದ್ರಯಾನ 3ರ ರೋವರ್ ತನ್ನ ಕಾರ್ಯ ಯೋಜನೆಗಳನ್ನು ಪೂರ್ಣಗೊಳಿಸಿದ್ದು, ರೋವರ್ನ್ನು ಈಗ ಸುರಕ್ಷಿತವಾಗಿ ನಿಲುಗಡೆ ಮಾಡಿ ನಿದ್ರಾವಸ್ಥೆಗೆ (ಸ್ಲೀಪ್ ಮೋಡ್) ಜಾರಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
ಟ್ವೀಟ್ ಮೂಲಕ ಈ ಮಾಹಿತಿ...
ಚಂದ್ರಯಾನ ಯಶಸ್ಸಿನ ಬೆನ್ನಲ್ಲೇ ಸೂರ್ಯನತ್ತ ಇಸ್ರೋ ಚಿತ್ತ: ಸೆಪ್ಟೆಂಬರ್ 2ರಂದು ಆದಿತ್ಯ ಎಲ್ 1 ಉಡಾವಣೆ
newsics.com
ಬೆಂಗಳೂರು: ಚಂದ್ರಯಾನ 3ರ ಯಶಸ್ಸಿನ ಬೆನ್ನಲ್ಲೇ ಇಸ್ರೊ ಮತ್ತೊಂದು ಮಹತ್ವದ ಹೆಜ್ಹೆ ಇರಿಸಿದ್ದು, ಸೂರ್ಯನನ್ನು ಅಧ್ಯಯನ ಮಾಡಲು ಮುಂದಾಗಿದೆ.
ಸೆಪ್ಟೆಂಬರ್2 ರಂದು ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಆದಿತ್ಯ...
vertical
Latest News
ಹಳ್ಳಕ್ಕೆ ಉರುಳಿದ ಬಸ್: 8 ಮಂದಿ ಸಾವು, 25 ಪ್ರಯಾಣಿಕರಿಗೆ ಗಾಯ
newsics.com
ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ.
ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...
Home
ಅಕ್ಟೋಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!
newsics.com
ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.
ತಮಿಳುನಾಡು, ಕರಾವಳಿ...
Home
ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ
newsics.com
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್ 1ರಿಂದ ಸೆಪ್ಟೆಂಬರ್ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...