Wednesday, May 31, 2023

ಗಲ್ಲು ಶಿಕ್ಷೆ ಆದೇಶ ಪ್ರಶ್ನಿಸಲು ಕಾಲಮಿತಿಯಿದೆ: ಸುಪ್ರೀಂ

Follow Us

ನವದೆಹಲಿ: ಮರಣದಂಡನೆ ಶಿಕ್ಷೆ ಆದೇಶ ಪ್ರಶ್ನಿಸಲೂ ಒಂದು ಕಾಲಮಿತಿ ಇರುತ್ತದೆ. ಯಾವಾಗ ಬೇಕಾದರೂ ಅದನ್ನು ಪ್ರಶ್ನಿಸಬಹುದು ಎಂಬ ಕಲ್ಪನೆಯಲ್ಲಿ ದೋಷಿಗಳು ಇರಬಾರದು’ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ.
‘ಗಲ್ಲುಶಿಕ್ಷೆಗೆ ಒಳಗಾದವರು ತಮಗೆ ತೋಚಿದಾಗ ಅದನ್ನು ಪ್ರಶ್ನಿಸಲು ಆಗದು ಎಂದು ಸುಪ್ರೀಂ ಸ್ಪಷ್ಟಪಡಿಸದೆ.
ನಿರ್ಭಯಾ ಗ್ಯಾಂಗ್‌ರೇಪ್‌ ಪ್ರಕರಣದ ದೋಷಿಗಳು ಕಾನೂನಿನ ನಾನಾ ಆಯ್ಕೆಗಳನ್ನಿಟ್ಟುಕೊಂಡು ಮರಣದಂಡನೆ ಶಿಕ್ಷೆಯನ್ನು ಮುಂದೂಡಿಸಿಕೊಂಡ ನಡುವೆಯೇ ಉತ್ತರಪ್ರದೇಶದ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!