ನವದೆಹಲಿ: ಜಾಮಿಯಾ ವಿವಿ ಆವರಣದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕೇಂಬ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಸರ್ವೋಚ್ಚ ನ್ಯಾಯಾಲಯ ವಿಚಾರಣಾ ನ್ಯಾಯಾಲಯ ಅಲ್ಲ. ಅರ್ಜಿ ದಾರರು ಮೊದಲಿಗೆ ಹೈ ಕೋರ್ಟ್ ಮೊರೆ ಹೋಗಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ವ್ಯಾಪಕ ಹಿಂಸಾಚಾರ ಸಂಬಂಧ ಸೂಕ್ತ ತನಿಖೆಗೆ ನ್ಯಾಯಾಲಯ ಆದೇಶ ನೀಡಬೇಕು ಎಂದು ಕೋರಿ ಮನವಿ ಸಲ್ಲಿಸಲಾಗಿತ್ತು.
ಮತ್ತಷ್ಟು ಸುದ್ದಿಗಳು
ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ
newsics.com
ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ದಾಳಿ ನಡೆಸಿದೆ.
ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...
ಗೂಗಲ್ನಲ್ಲಿ ಲೈಂಗಿಕ ವಿಷಯ ಹುಡುಕಾಟ: ಶೇ.1,300ರಷ್ಟು ಹೆಚ್ಚಳ!
newsics.com
ಸ್ಯಾನ್ ಫ್ರಾನ್ಸಿಸ್ಕೋ: ಲೈಂಗಿಕ ವಿಷಯಗಳ ಕುರಿತಾದ ಹುಡುಕಾಟ ಗೂಗಲ್ನಲ್ಲಿ 2004 ರಿಂದ 2023ರವರೆಗೆ 1,300 ಪ್ರತಿಶತದಷ್ಟು ಪ್ರಮಾಣ ಹೆಚ್ಚಳವಾಗಿದೆ.
ಮಾರುಕಟ್ಟೆ ಸಂಶೋಧನಾ ಸಂಸ್ಥೆಯಾದ ಕಲ್ಚರಲ್ ಕರೆಂಟ್ಸ್ ಇನ್ಸ್ಟಿಟ್ಯೂಟ್ ನಡೆಸಿದ ಸಂಶೋಧನೆಯಲ್ಲಿ ಈ ಮಾಹಿತಿ...
ಅತ್ಯಾಧುನಿಕ ಸಂಸತ್ ಭವನ ಲೋಕಾರ್ಪಣೆಗೆ ಕ್ಷಣಗಣನೆ: ಪೂಜಾ ಕೈಂಕರ್ಯಗಳಲ್ಲಿ ಮೋದಿ ಭಾಗಿ
newsics.com
ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬಿದ ಬೆನ್ನಲ್ಲೇ ಆತ್ಯಾಧುನಿಕ ಹೊಸ ಸಂಸತ್ ಭವನ ಭಾನುವಾರ ಲೋಕಾರ್ಪಣೆಗೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಳಗ್ಗೆ 7.25ರ ಸುಮಾರಿಗೆ ಪ್ರಧಾನಿ ಮೋದಿ ನೂತನ ಸಂಸತ್ ಭವನಕ್ಕೆ ಆಗಮಿಸಿದ್ದು,ಪೂಜಾ...
ಸಚಿವರಿಗೆ ಖಾತೆ ಹಂಚಿದ ಸಿದ್ದು: ಪರಮೇಶ್ವರ್ಗೆ ಗೃಹ, ಮಧು ಬಂಗಾರಪ್ಪಗೆ ಶಿಕ್ಷಣ
newsics.com
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಖಾತೆ ನೀಡಲಾಗಿದೆ. ಗೃಹ ಖಾತೆಯನ್ನು ಡಾ. ಜಿ...
ಸಚಿವರಾಗಿ 24 ಶಾಸಕರ ಪ್ರಮಾಣ: ಡಿಸಿಎಂ ಸೇರಿ 33 ಸಚಿವರ ಸಿದ್ದು ಸಂಪುಟ ಸಿದ್ಧ
newsics.com
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಾಗಿ 24 ಶಾಸಕರು ಪ್ರಮಾಣವಚನ ಸ್ವೀಕರಿಸಿದರು.
ಶನಿವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸಿದರು.
ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್,...
ಮೇ 27ರಂದು ಸಂಪುಟ ವಿಸ್ತರಣೆ: ಸಂಭಾವ್ಯ ಸಚಿವರ ಪಟ್ಟಿ ವೈರಲ್
newsics.com
ನವದೆಹಲಿ/ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಒಮ್ಮತದ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಸಚಿವರ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ಹೈಕಮಾಂಡ್ ಜತೆಗೆ ಸರಣಿ ಸಭೆ, ಚರ್ಚೆಗಳ ಬಳಿಕ ಪ್ರಮಾಣವಚನ ಕಾರ್ಯಕ್ರಮವನ್ನು...
UPSC CSE ಪರೀಕ್ಷೆಯಲ್ಲಿ ಇಶಾ ಕಿಶೋರ್ ಸೇರಿ ನಾಲ್ವರು ಹೆಣ್ಮಕ್ಕಳೇ ಟಾಪರ್
newsics.com
ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಮಂಗಳವಾರ ನಾಗರಿಕ ಸೇವಾ ಪರೀಕ್ಷೆಯ (ಯುಪಿಎಸ್ಸಿ ಸಿಎಸ್ಇ 2022) ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ.
ಈ ಪರೀಕ್ಷೆಯಲ್ಲಿ ದೆಹಲಿಯ ಇಶಿತಾ ಕಿಶೋರ್ ಟಾಪರ್ ಆಗಿದ್ದಾರೆ. ಹುಡುಗಿಯರೇ ಉನ್ನತ...
ಸಬ್ಸಿಡಿ ಕಡಿತ: ಜೂನ್ 1ರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ದುಬಾರಿ
newsics.com
ನವದೆಹಲಿ: ನಿಮಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಸುವ ಯೋಚನೆಯಿದ್ದಲ್ಲಿ ಮೇ 31ರೊಳಗೇ ಖರೀದಿಸಿಬಿಡಿ. ಈ ಮೂಲಕ FAME II ಸಬ್ಸಿಡಿಯ ಪೂರ್ಣ ಲಾಭ ಪಡೆದುಕೊಳ್ಳಿ.
ಇದೇ ಜೂನ್ 1 ರಿಂದ ಎಲೆಕ್ಟ್ರಿಕ್ ದ್ವಿಚಕ್ರ...
vertical
Latest News
ಪುಷ್ಪಾ 2 ಶೂಟಿಂಗ್ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್ ಅಪಘಾತ
newsics.com
ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ...
Home
ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು
newsics.com
ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರೆಹಮಾನ್...
Home
ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ
newsics.com
ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....