ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಒಟ್ಟು 81 ಸ್ಥಾನಗಳಿಗೆ ಐದು ಹಂತದಲ್ಲಿ ಮತ ದಾನ ನಡೆದಿತ್ತು. ನವೆಂಬರ್ 30 ರಿಂದ ಆರಂಭಗೊಂಡ ಮತ ದಾನ ಪ್ರಕ್ರಿಯೆ ಡಿಸೆಂಬರ್ 20 ರಂದು ಕೊನೆಗೊಂಡಿತ್ತು. ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಇದು ಅಗ್ನಿ ಪರೀಕ್ಷೆಯಾಗಿದೆ. ಮತದಾನೋತ್ತರ ಸಮೀಕ್ಷೆಗಳು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟಕ್ಕೆ ಗೆಲುವಿನ ಮುನ್ಸೂಚನೆ ನೀಡಿವೆ. ಬಹುಮತಕ್ಕೆ 41 ಸ್ಛಾನಗಳ ಅಗತ್ಯವಿದ್ದು, ಕಮಲ ಮತ್ತೆ ಅರಳಲಿದೆಯೇ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.
ಮತ್ತಷ್ಟು ಸುದ್ದಿಗಳು
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಪಟ್ಟಿ
newsics.com
ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ತೆರೆ ಬಿದ್ದಿತ್ತು. ನೂತನ ಸಚಿವರಿಗೆ ಖಾತೆ ಹಂಚಿಕೆಯನ್ನೂ...
ಹುಡುಗಿಯರಿಗೆ ‘ಸೂಪರ್ ಫಿಗರ್’ ಎನ್ನುವುದು ಅಪರಾಧ: ಮುಂಬೈ ಕೋರ್ಟ್
newsics.com
ಮುಂಬೈ: ಇನ್ಮುಂದೆ ಹುಡುಗಿಯರಿಗೆ ಸೂಪರ್ ಫಿಗರ್ ಎನ್ನುವಂತಿಲ್ಲ. ಹೀಗೇನಾದರೂ ಹೇಳಿ ಸಿಕ್ಕಿಹಾಕಿಕೊಂಡರೆ ಜೈಲಿಗೂ ಹೋಗಬೇಕಾದೀತು.
ಮಹಿಳೆಯನ್ನು ಪದೇ ಪದೇ ಸುಂದರವಾದ ಫಿಗರ್ ಹೊಂದಿದ್ದಾರೆ ಮತ್ತು ತನ್ನನ್ನು ತಾನು ಚೆನ್ನಾಗಿ ಮೇಂಟೇನ್ ಮಾಡಿಕೊಂಡಿದ್ದಾರೆ ಎಂದು ಹೇಳುವುದು...
ಬಾಡಿಗೆ ಮನೆಗಳಲ್ಲಿರುವವರಿಗೂ ಉಚಿತ ವಿದ್ಯುತ್: ಸಿಎಂ ಸ್ಪಷ್ಟನೆ
newsics.com
ಬೆಂಗಳೂರು: ಬಾಡಿಗೆ ಮನೆಗಳಲ್ಲಿರುವವರಿಗೂ ಉಚಿತ ವಿದ್ಯುತ್ ಪೂರೈಸಲಾಗುವುದು. ಯಾವುದೇ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ ವಿಧಾನಸೌಧ ಆವರಣದಲ್ಲಿ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಈ...
ಮಹಿಳೆಯ ನಗ್ನತೆ- ಲೈಂಗಿಕತೆ ಹೋಲಿಕೆ ಸರಿಯಲ್ಲ: ಕೇರಳ ಹೈಕೋರ್ಟ್, ಫಾತಿಮಾ ಕೇಸ್ ವಜಾ
newsics.com
ತಿರುವನಂತಪುರಂ: ಮಹಿಳೆ ತನ್ನ ದೇಹದ ಕುರಿತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಲು ಶಕ್ತಳಾಗಿದ್ದು, ಅದು ಆಕೆಯ ಸಮಾನತೆ ಹಾಗೂ ಖಾಸಗಿತನದ ಮೂಲಭೂತ ಹಕ್ಕು. ನಗ್ನತೆ ಹಾಗೂ ಲೈಂಗಿಕತೆಯನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಕೇರಳ...
ಬಸ್ ಉಚಿತ ಪ್ರಯಾಣಕ್ಕೆ ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್
newsics.com
ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ರಾಜ್ಯದೊಳಗಿನ ಪುಯಾಣಕ್ಕೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ. ಮಹಿಳೆಯರು ಸೇವಾ ಸಿಂಧು (Seva Sindhu) ಮೂಲಕ ಅರ್ಜಿಗಳನ್ನು ಪಡೆದು ಸಲ್ಲಿಸಿದರೆ ಶಕ್ತಿ...
‘ರೈಲು ದುರಂತಕ್ಕೆ ಮಸೀದಿ ಕಾರಣ’ ಎಂದ ತುಮಕೂರು ಮಹಿಳೆ ವಿರುದ್ಧ ಕ್ರಮಕ್ಕೆ ಮುಂದಾದ ಒಡಿಶಾ ಪೊಲೀಸರು
newsics.com
ಒಡಿಶಾ/ ಬೆಂಗಳೂರು: ಬಾಲಸೋರ್ ತ್ರಿವಳಿ ರೈಲು ದುರಂತಕ್ಕೆ ಮಸೀದಿ ಕಾರಣ ಎಂದು ತುಮಕೂರಿನ ಶಕುಂತಲಾ ಎಸ್ ಎನ್ನುವ ಮಹಿಳೆಯೊಬ್ಬರು ಹಾಕಿರುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಭಾರೀ ಚರ್ಚೆ ಹುಟ್ಟುಹಾಕಿದೆ.
ಇಂತಹ...
ಈ ಆರ್ಥಿಕ ವರ್ಷದಲ್ಲಿ ಎಲ್ಲ ಐದೂ ಗ್ಯಾರಂಟಿ ಜಾರಿ: ಷರತ್ತು ಅನ್ವಯ- ಸಿಎಂ
newsics.com
ಬೆಂಗಳೂರು: ಜಾತಿ ಮತ ಬೇಧವಿಲ್ಲದೆ ಈ ಆರ್ಥಿಕ ವರ್ಷದಲ್ಲಿ ಐದೂ ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಗ್ಯಾರಂಟಿಗಳ ಜಾರಿಗಾಗಿ ಚರ್ಚಿಸಲು ಶುಕ್ರವಾರ ವಿಶೇಷವಾಗಿ ಆಯೋಜಿಸಲಾಗಿದ್ದ ಕ್ಯಾಬಿನೆಟ್ನಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಸಿಎಂ...
ಚಿನ್ನ, ಬೆಳ್ಳಿ ತುಸು ಅಗ್ಗ: ಮತ್ತೆ ದುಬಾರಿ ಸಾಧ್ಯತೆ
newsics.com
ಮುಂಬೈ: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ದರ ಶುಕ್ರವಾರ ತುಸು ಇಳಿಕೆಯಾಗಿದೆ. ಆದರೆ, ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಏರುಮುಖವಾಗಿಯೇ ಆಗಿದೆ.
ಶುಕ್ರವಾರ ಮಧ್ಯಾಹ್ನದ ಬಳಿಕ ಭಾರತದಲ್ಲೂ ಚಿನ್ನದ ಬೆಲೆ ತುಸುಮಟ್ಟಿಗೆ ಏರಿಕೆಯಾಗುವ ನಿರೀಕ್ಷೆ...
vertical
Latest News
ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!
Newsics.com
ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.
Home
ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ
Newsics -
Newsics.com
ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
Home
ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್
Newsics -
newsics.com
ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...