ಜೈಪುರ: ಜೈಪುರದಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟದ ನಾಲ್ವರು ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಓರ್ವನನ್ನು ಖುಲಾಸೆಗೊಳಿಸಿದೆ.2008ರಲ್ಲಿ ನಡೆದಿದ್ದ ಈ ಸರಣಿ ಬಾಂಬ್ ಸ್ಫೋಟದಲ್ಕಿ 80 ಮಂದಿ ಸಾವಿಗೀಡಾಗಿ, 170 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.ಸ್ಫೋಟಕ್ಕೆ ಕಾರಣರಾಗಿದ್ದ ಮಹಮ್ಮದ್ ಸೈಫ್, ಸರ್ವಾರ್ ಆಜ್ಮಿ, ಸಲ್ಮಾನ್ ಮತ್ತು ಸೈಫುರ್ ರೆಹಮಾನ್ ಮರಣದಂಡನೆಗೆ ಒಳಗಾದವರು. ಶಹಬಾಜ್ ಹುಸ್ಸೇನ್ ಖುಲಾಸೆಗೊಂಡಿದ್ದಾನೆ.ಮಾಸ್ಟರ್ ಮೈಂಡ್ ಉತ್ತರಪ್ರದೇಶ ಮೂಲದ ಅಜ್ಮಗರ್ನ ಮಹಮ್ಮದ್ ಅತಿನ್ ಎಂಬಾತನನ್ನು ದೆಹಲಿ ಬಾಟ್ಲಾಹೌಸ್ನಲ್ಲಿ ಎನ್ಕೌಂಟರ್ ಮಾಡಲಾಗಿತ್ತು.ಇಂಡಿಯನ್ ಮುಜಾಹಿದ್ದೀನ್ನ ಸದಸ್ಯರು ಪ್ರಕರಣದಲ್ಲಿ ಭಾಗಿಯಾಗಿದ್ದರು. ಒಟ್ಟು 10 ಸ್ಥಳದಲ್ಲಿ ಬಾಂಬ್ ಇಟ್ಟಿದ್ದರು. ಅದರಲ್ಲಿ 9 ಕಡೆ ಸ್ಫೋಟಗೊಂಡು ಸಾವು ನೋವು ಉಂಟಾಗಿತ್ತು.
ಮತ್ತಷ್ಟು ಸುದ್ದಿಗಳು
ಜ.21ಕ್ಕೆ ವಿಚಾರಣೆಗೆ ಹಾಜರಾಗಲು ಫೇಸ್ಬುಕ್, ಟ್ವಿಟರ್’ಗೆ ಸೂಚನೆ
newsics.com ನವದೆಹಲಿ: ಸಾಮಾಜಿಕ ಜಾಲತಾಣಗಳ ದುರುಪಯೋಗ ಮಾಡಿಕೊಂಡ ಆರೋಪ ಹಿನ್ನೆಲೆಯಲ್ಲಿ ಜ.21 ರಂದು ಫೇಸ್ಬುಕ್ ಮತ್ತು ಟ್ವಿಟರ್ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮಿತಿ ಸೂಚಿಸಿದೆ.ವಿಚಾರಣೆಗೆ ಹಾಜರಾಗುವಂತೆ ಫೇಸ್ಬುಕ್ ಮತ್ತು ಟ್ವಿಟರ್...
ದೆಹಲಿಯೂ ಸೇರಿ ದೇಶದ ಹಲವೆಡೆ ಕೊರೋನಾ ಲಸಿಕೆ ಅಡ್ಡಪರಿಣಾಮ
newsics.com ನವದೆಹಲಿ: ದೆಹಲಿಯೂ ಸೇರಿದಂತೆ ದೇಶದ ಹಲವೆಡೆ ಶನಿವಾರ (ಜ.16) ಕೊರೋನಾ ಲಸಿಕೆ ಪಡೆದ ಕೆಲವರಲ್ಲಿ ಅಡ್ಡಪರಿಣಾಮ ಕಂಡುಬಂದಿದೆ.ದೆಹಲಿಯಲ್ಲಿ ಲಸಿಕೆ ಪಡೆದ 51 ಮಂದಿಯಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಂಡಿವೆ. ನವದೆಹಲಿಯಲ್ಲಿ ಶನಿವಾರ...
ಜನವರಿ ಕೊನೆಯ ವಾರದಿಂದ ರೈಲಿನಲ್ಲಿ ಸಿಗಲಿದೆ ಆಹಾರ
newsics.com ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಇ-ಕೆಟರಿಂಗ್ ಸೇವೆಗಳನ್ನು ಜನವರಿ ಕೊನೆಯ ವಾರದಿಂದ ಮರು ಆರಂಭಿಸಲು ಭಾರತೀಯ ರೈಲ್ವೇ ನಿರ್ಧರಿಸಿದೆ.ಮೊದಲ ಹಂತವಾಗಿ ದೇಶದ ಪ್ರಮುಖ ನಿಲ್ದಾಣಗಳಲ್ಲಿ ಇ-ಕೆಟರಿಂಗ್ ಸೇವೆಗಳನ್ನು ಒದಗಿಸಲಾಗುವುದು...
ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
Newsics.com
ನವದೆಹಲಿ: ಮಹಾಮಾರಿ ಕೊರೋನಾ ಹೊಡೆದೋಡಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಆರಂಭಿಸಿರುವ ಕೊರೋನಾ ಲಸಿಕೆ ಮಹಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ವೀಡಿಯೋ ಕಾನ್ಪರೆನ್ಸ್ ಮೂಲಕ ಪ್ರಧಾನಿ ಈ ಕಾರ್ಯಕ್ರಮವನ್ನು...
ವಾಟ್ಸಾಪ್ ಗೌಪ್ಯತೆ ನೀತಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ
newsics.com ನವದೆಹಲಿ: ವಾಟ್ಸಾಪ್ ಹಾಗೂ ಫೇಸ್ಬುಕ್'ನ ನವೀಕರಿಸಿದ ಗೌಪ್ಯತೆ ನೀತಿ ಪ್ರಶ್ನಿಸಿರುವ ಅರ್ಜಿ ವಿಚಾರಣೆಯಿಂದ ದೆಹಲಿ ಹೈಕೋರ್ಟ್ನ ಏಕ ಸದಸ್ಯ ಪೀಠ ಹಿಂದೆ ಸರಿದಿದೆ.ಏಕಸದಸ್ಯ ಪೀಠದ ನ್ಯಾಯಮೂರ್ತಿ ಪ್ರತಿಭಾ ಎಂ....
ಧಾರವಾಡ ಬಳಿ ಭೀಕರ ಅಪಘಾತ: ಮೃತರ ಸಂಖ್ಯೆ 11ಕ್ಕೆ ಏರಿಕೆ
Newsics.com
ಧಾರವಾಡ: ಮುಂಜಾನೆ ಧಾರವಾಡ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿದೆ. ಮೃತರಲ್ಲಿ 9 ಮಂದಿ ಮಹಿಳೆಯರಾಗಿದ್ದಾರೆ. ಇಬ್ಬರು ಪುರುಷರು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಧಾರವಾಡದ ಇಟ್ಟಿಗಟ್ಟಿ...
ಧಾರವಾಡ ಬಳಿ ಭೀಕರ ಅಪಘಾತ: 6 ಮಂದಿ ಸಾವು
newsics.com
ಧಾರವಾಡ: ಮುಂಜಾನೆ ಧಾರವಾಡ ಬಳಿ ಭೀಕರ ಅಪಘಾತ ಸಂಭವಿಸಿದೆ. ಧಾರವಾಡದ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರಂತ ಸಂಭವಿಸಿದೆ. ಟಿಪ್ಪರ್ ಲಾರಿ, ಟೆಂಪೋ ಟ್ರಾವೆಲರ್ ಗೆ ಡಿಕ್ಕಿ ಹೊಡೆದ ಪರಿಣಾಮ...
ಒಂದೇ ದಿನ 16,946 ಜನರಿಗೆ ಕೊರೋನಾ ಸೋಂಕು,198 ಮಂದಿ ಸಾವು
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 16,946 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,05.12,093 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ 198...
Latest News
ಜ.21ಕ್ಕೆ ವಿಚಾರಣೆಗೆ ಹಾಜರಾಗಲು ಫೇಸ್ಬುಕ್, ಟ್ವಿಟರ್’ಗೆ ಸೂಚನೆ
newsics.com ನವದೆಹಲಿ: ಸಾಮಾಜಿಕ ಜಾಲತಾಣಗಳ ದುರುಪಯೋಗ ಮಾಡಿಕೊಂಡ ಆರೋಪ ಹಿನ್ನೆಲೆಯಲ್ಲಿ ಜ.21 ರಂದು ಫೇಸ್ಬುಕ್ ಮತ್ತು ಟ್ವಿಟರ್ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮಿತಿ...
Home
ಬೆಂಗಳೂರಿನಲ್ಲಿ 464, ರಾಜ್ಯದಲ್ಲಿ 745 ಮಂದಿಗೆ ಕೊರೋನಾ ಸೋಂಕು, ನಾಲ್ವರ ಸಾವು
NEWSICS -
newsics.com ಬೆಂಗಳೂರು: ರಾಜ್ಯದಲ್ಲಿಂದು(ಜ.17) ಹೊಸದಾಗಿ 745 ಮಂದಿಗೆ ಕೊರೋನಾ ಸೋಂಕು ತಗುಲಿದೆ. 855 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 911232 ಕ್ಕೆ ಏರಿಕೆಯಾಗಿದೆ.ಸೋಂಕಿನಿಂದ...
Home
ದೇಶಾದ್ಯಂತ 17,072 ಜನರಿಗೆ ಕೊರೋನಾ ಲಸಿಕೆ
NEWSICS -
nedwsics.com ನವದೆಹಲಿ: ಕೋವಿಶೀಲ್ಡ್ ಲಸಿಕೆಯ ಸಾರ್ವತ್ರಿಕ ನೀಡಿಕೆ ಭಾನುವಾರವೂ (ಜ.17) ಮುಂದುವರೆಯಿತು. 6 ರಾಜ್ಯಗಳಲ್ಲಿ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಡಾ.ಮನೋಹರ್ ಅಗ್ನಾನಿ ಹೇಳಿದ್ದಾರೆ.ಇಂದು ಒಟ್ಟು...