ನವದೆಹಲಿ: ರಾಜಧಾನಿ ನವದೆಹಲಿಯ ಜಾಮಿಯಾ ವಿಶ್ವ ವಿದ್ಯಾನಿಲಯ ಪರಿಸರದಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಬಂಧಿಸಲಾಗಿದೆ. ಈ ಎಲ್ಲ ಆರೋಪಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದವರಾಗಿದ್ದಾರೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿದ್ಯಾರ್ಥಿಯನ್ನು ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮುನ್ನೆಚರಿಕಾ ಕ್ರಮವಾಗಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್ ಕೈ ಗೊಳ್ಳಲಾಗಿದೆ.
ಮತ್ತಷ್ಟು ಸುದ್ದಿಗಳು
ಜನವರಿ ಕೊನೆಯ ವಾರದಿಂದ ರೈಲಿನಲ್ಲಿ ಸಿಗಲಿದೆ ಆಹಾರ
newsics.com ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಇ-ಕೆಟರಿಂಗ್ ಸೇವೆಗಳನ್ನು ಜನವರಿ ಕೊನೆಯ ವಾರದಿಂದ ಮರು ಆರಂಭಿಸಲು ಭಾರತೀಯ ರೈಲ್ವೇ ನಿರ್ಧರಿಸಿದೆ.ಮೊದಲ ಹಂತವಾಗಿ ದೇಶದ ಪ್ರಮುಖ ನಿಲ್ದಾಣಗಳಲ್ಲಿ ಇ-ಕೆಟರಿಂಗ್ ಸೇವೆಗಳನ್ನು ಒದಗಿಸಲಾಗುವುದು...
ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
Newsics.com
ನವದೆಹಲಿ: ಮಹಾಮಾರಿ ಕೊರೋನಾ ಹೊಡೆದೋಡಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಆರಂಭಿಸಿರುವ ಕೊರೋನಾ ಲಸಿಕೆ ಮಹಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ವೀಡಿಯೋ ಕಾನ್ಪರೆನ್ಸ್ ಮೂಲಕ ಪ್ರಧಾನಿ ಈ ಕಾರ್ಯಕ್ರಮವನ್ನು...
ವಾಟ್ಸಾಪ್ ಗೌಪ್ಯತೆ ನೀತಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ
newsics.com ನವದೆಹಲಿ: ವಾಟ್ಸಾಪ್ ಹಾಗೂ ಫೇಸ್ಬುಕ್'ನ ನವೀಕರಿಸಿದ ಗೌಪ್ಯತೆ ನೀತಿ ಪ್ರಶ್ನಿಸಿರುವ ಅರ್ಜಿ ವಿಚಾರಣೆಯಿಂದ ದೆಹಲಿ ಹೈಕೋರ್ಟ್ನ ಏಕ ಸದಸ್ಯ ಪೀಠ ಹಿಂದೆ ಸರಿದಿದೆ.ಏಕಸದಸ್ಯ ಪೀಠದ ನ್ಯಾಯಮೂರ್ತಿ ಪ್ರತಿಭಾ ಎಂ....
ಧಾರವಾಡ ಬಳಿ ಭೀಕರ ಅಪಘಾತ: ಮೃತರ ಸಂಖ್ಯೆ 11ಕ್ಕೆ ಏರಿಕೆ
Newsics.com
ಧಾರವಾಡ: ಮುಂಜಾನೆ ಧಾರವಾಡ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿದೆ. ಮೃತರಲ್ಲಿ 9 ಮಂದಿ ಮಹಿಳೆಯರಾಗಿದ್ದಾರೆ. ಇಬ್ಬರು ಪುರುಷರು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಧಾರವಾಡದ ಇಟ್ಟಿಗಟ್ಟಿ...
ಧಾರವಾಡ ಬಳಿ ಭೀಕರ ಅಪಘಾತ: 6 ಮಂದಿ ಸಾವು
newsics.com
ಧಾರವಾಡ: ಮುಂಜಾನೆ ಧಾರವಾಡ ಬಳಿ ಭೀಕರ ಅಪಘಾತ ಸಂಭವಿಸಿದೆ. ಧಾರವಾಡದ ಇಟ್ಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರಂತ ಸಂಭವಿಸಿದೆ. ಟಿಪ್ಪರ್ ಲಾರಿ, ಟೆಂಪೋ ಟ್ರಾವೆಲರ್ ಗೆ ಡಿಕ್ಕಿ ಹೊಡೆದ ಪರಿಣಾಮ...
ಒಂದೇ ದಿನ 16,946 ಜನರಿಗೆ ಕೊರೋನಾ ಸೋಂಕು,198 ಮಂದಿ ಸಾವು
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 16,946 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,05.12,093 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ 198...
ಈಕೆ 13 ವರ್ಷದ ಬಾಲಕಿ; 12 ಕಾದಂಬರಿ ಬರೆದ ಸಾಧಕಿ!
newsics.comಕಾಸರಗೋಡು: ಈ ಬಾಲಕಿಯ ವಯಸ್ಸು 13 ವರ್ಷ. ಆಗಲೇ ಈಕೆ 12 ಕಾದಂಬರಿ ಬರೆದಿದ್ದಾಳೆ.ಅಚ್ಚರಿಯೆನಿಸುವ ಈ ಸಾಧನೆಯನ್ನು ಕಾಸರಗೋಡಿನ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಿನಾಶಾ ಸಾಧ್ಯವಾಗಿಸಿದ್ದಾಳೆ.ಮೊದಲ ತರಗತಿಯಲ್ಲಿದ್ದಾಗಲೇ...
ಏಪ್ರಿಲ್’ನಿಂದ ಮತ್ತೆ ವಿದ್ಯುತ್ ದರ ಹೆಚ್ಚಳ
newsics.comಬೆಂಗಳೂರು: ಏಪ್ರಿಲ್ನಿಂದ ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆಯಾಗಲಿದೆ.ವಿದ್ಯುತ್ ದರದಲ್ಲಿ 4 ರಿಂದ 8 ಪೈಸೆವರೆಗೆ ಹೆಚ್ಚಳ ಮಾಡಲು ಅವಕಾಶ ಕಲ್ಪಿಸಿ ರಾಜ್ಯ ವಿದ್ಯುತ್ ಆಯೋಗ ಆದೇಶ ನೀಡಿದೆ.ವಿದ್ಯುತ್ ದರ...
Latest News
ನಟಿ ಸುಧಾರಾಣಿಗೆ ಪಿತೃವಿಯೋಗ
newsics.com
ಬೆಂಗಳೂರು: ಚಂದನವನದ ನಟಿ ಸುಧಾರಾಣಿ ಅವರ ತಂದೆ ಹೆಚ್.ಎಸ್ ಗೋಪಾಲಕೃಷ್ಣ (93) ಅವರು ಇಂದು (ಜ.16) ನಿಧನರಾದರು.
ಗೋಪಾಲಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಮಲ್ಲೇಶ್ವರಂನ ನಿವಾಸದಲ್ಲಿ...
Home
ದೆಹಲಿಯಲ್ಲಿ ಹಕ್ಕಿಜ್ವರದ ಮೊದಲ ಕೇಸ್ ಪತ್ತೆ
newsics.com
ನವದೆಹಲಿ: ದೆಹಲಿ ಮೃಗಾಲಯದಲ್ಲಿ ಮರಣಹೊಂದಿದ ಗೂಬೆ ಪಕ್ಷಿ ಜ್ವರಕ್ಕೆ ತುತ್ತಾಗಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ಶನಿವಾರ (ಜ.16) ತಿಳಿಸಿದ್ದಾರೆ.
ಭೋಪಾಲ್ನ ಐಸಿಎಆರ್-ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ (ಎನ್ಐಎಚ್ಎಸ್ಎಡಿ) ಶುಕ್ರವಾರ ನಡೆಸಿದ...
Home
ಸಫಾರಿ ವಾಹನವನ್ನೇ ಕಚ್ಚಿ ಎಳೆದ ಹುಲಿ!
newsics.com
ಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಬಂಗಾಳದ ಹುಲಿ ಸಫಾರಿ ವಾಹನವನ್ನು ಕಚ್ಚಿ ಎಳೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಒಂದೂವರೆ ನಿಮಿಷದ ವಿಡಿಯೋ ತುಣುಕಿನಲ್ಲಿ ಹುಲಿ ಸಫಾರಿ ವಾಹನದ ಹಿಂಭಾಗವನ್ನು ಕಚ್ಚಿ...