ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿರುವ ಈ ಮಸೂದೆಗೆ ರಾಷ್ಟಪತಿ ಈಗಾಗಲೇ ಅಂಕಿತ ನೀಡಿದ್ದಾರೆ. ಈ ಮಧ್ಯೆ ದೇಶದ ಹಲವೆಡೆ ಪೌರತ್ವ ತಿದ್ದುಪಡಿ ಕಾನೂನು ವಿರುದ್ಧ ಪ್ರತಿಭಟನೆ ಇನ್ನಷ್ಟು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಗರಿಷ್ಟ ಮುನ್ನೆಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.
ಮತ್ತಷ್ಟು ಸುದ್ದಿಗಳು
ಈಕೆಯನ್ನು ನೋಡಿಯಾದರೂ ನಮ್ಮ ನಾಯಕರು ಪಾಠ ಕಲಿಯಬಹುದೇ?
newsics.com
ಮಾಲ್ಡೋವಾ(ಯುರೋಪ್): ಈಕೆ ಮಾಲ್ಡೋವಾ ಅಧ್ಯಕ್ಷೆ ಮೈಯಾ ಸಾಂಡು. ಐಷಾರಾಮಿ ಜೀವನದಿಂದ ಬಲು ದೂರ. ತಮ್ಮ ಸರಳತೆ ಹಾಗೂ ಮಿತವ್ಯಯದ ಗುಣಕ್ಕಾಗಿಯೇ ಅವರು ಹೆಚ್ವು ಪ್ರಸಿದ್ಧರಾಗಿದ್ದಾರೆ.
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಬಳಿಕ ಬಹಳ ಸಂಯಮದ, ಸರಳ...
ರಾಯಲ್ ಸೆಣಸಾಟದಲ್ಲಿ ಸೋತ ಬೆಂಗಳೂರು: ಮತ್ತೆ ಕೈ ತಪ್ಪಿದ ‘ ಕಪ್ ‘
newsics.com
ಅಹ್ಮದಾಬಾದ್: ಐಪಿಎಲ್ ಕ್ವಾಲಿಫೈಯರ್ 2 ರಲ್ಲಿ ಫೈನಲ್ ಪ್ರವೇಶಕ್ಕಾಗಿ 'ರಾಯಲ್ ' ಗಳ ನಡುವೆ ನಡೆದ ಸೆಣಸಾಟದಲ್ಲಿ 7ವಿಕೆಟ್ ಗಳ ಸೋಲನ್ನು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ಐಪಿಎಲ್...
ವಂದಿತಾ ಶರ್ಮಾ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ
newsics.com
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ವಂದಿತಾ ಅವರು ರಾಜ್ಯ...
ನದಿಗೆ ಉರುಳಿದ ಸೇನಾ ವಾಹನ: 7 ಯೋಧರ ಸಾವು, ಹಲವರಿಗೆ ಗಾಯ
newsics.com
ಜಮ್ಮು-ಕಾಶ್ಮೀರ: ಸೇನಾ ವಾಹನ ಸ್ಕಿಡ್ ಆಗಿ ಶಯೋಕ್ ನದಿಗೆ ಬಿದ್ದ ಪರಿಣಾಮ ಏಳು ಯೋಧರು ಮೃತಪಟ್ಟಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ.
ಶುಕ್ರವಾರ (ಮೇ 27) ಲಡಾಖ್ನ ಟುರ್ ಟುಕ್ ಸೆಕ್ಟರ್ನಲ್ಲಿ ಈ ದುರಂತ ಸಂಭವಿಸಿದೆ.
26...
ಕಾಡಿನಲ್ಲಿ ಪ್ಲಾಸ್ಟಿಕ್ ಸಂಗ್ರಹಣೆಯಾಗಲು ಆನೆಗಳೇ ಕಾರಣ : ಅಧ್ಯಯನ
newsics.com
ಕೆಲವು ಏಷ್ಯನ್ ಆನೆಗಳು ನಾಚಿಕೆ ಸ್ವಭಾವವನ್ನು ಹೊಂದಿರುವುದರಿಂದ ಎಲ್ಲರೆದುರು ಆಹಾರವನ್ನು ಸೇವಿಸಲು ನಾಚಿಕೆ ಪಡುತ್ತವೆ. ಹೀಗಾಗಿ ತಮ್ಮ ಅರಣ್ಯದ ಆವಾಸ ಸ್ಥಾನಗಳ ಅಂಚಿನಲ್ಲಿ ಇರುವ ಮಾನವ ವಸಾಹತುಗಳ ಸಮೀಪದಲ್ಲಿರುವ ಕಸದ ತೊಟ್ಟಿಗಳಿಗೆ ನುಗ್ಗಿ...
ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ
newsics.com
ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್ಗಳ ಗೆಲುವು ಸಾಧಿಸಿದೆ.
ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ ಪಂದ್ಯ ಆರಂಭವಾಯಿತು. ಟಾಸ್ ಸೋತು ಬ್ಯಾಟಿಂಗ್...
ಉಗ್ರ ಯಾಸಿನ್ ಮಲ್ಲಿಕ್ಗೆ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ
newsics.com
ನವದೆಹಲಿ: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ವಿಶೇಷ...
ವಿಜಯೇಂದ್ರಗೆ ಟಿಕೆಟ್ ಕೈತಪ್ಪಿರುವುದಕ್ಕೆ ವಿಶೇಷ ಅರ್ಥ ಬೇಡ: ಬಿಎಸ್ವೈ
newsics.com
ಬೆಂಗಳೂರು: ಪುತ್ರ ಬಿ.ವೈ. ವಿಜಯೇಂದ್ರನಿಗೆ ಟಿಕೆಟ್ ನೀಡದಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಜಯೇಂದ್ರನಿಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಕಲ್ಪಿಸಿಕೊಡುವ ಭರವಸೆ ನನಗಿದೆ. ಸಾಮರ್ಥ್ಯ...
Latest News
ಪೋಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಡಿಯೋ ಕಡ್ಡಾಯ: ದೆಹಲಿ ಹೈಕೋರ್ಟ್
newsics.com
ನವದೆಹಲಿ: ಪೋಲೀಸ್ ಠಾಣೆಯಲ್ಲಿ ಸಿಸಿಟಿವಿ ವಿಡಿಯೋ ಜೊತೆ ಆಡಿಯೋ ಕೂಡ ಇರಬೇಕೆಂದು ದೆಹಲಿ ಹೈಕೋರ್ಟ್ ಹೇಳಿದೆ.
ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಪೋಲೀಸ್ ಠಾಣೆಯ ಎಲ್ಲಾ ಕಡೆಗಳಲ್ಲೂ...
Home
ಎಂ.ಕರುಣಾನಿಧಿ ಕಂಚಿನ ಪ್ರತಿಮೆ ಅನಾವರಣ
newsics.com
ಚೆನ್ನೈ: ಐದು ಬಾರಿ ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾವರಣಗೊಳಿಸಿದರು.
ಈ ಮೊದಲೇ ಪ್ರತಿಮೆ ನಿರ್ಮಿಸಿದ್ದು, ಅದನ್ನು ಧ್ವಂಸಗೊಳಿಸಲಾಗಿತ್ತು. ಅದೇ ಪ್ರತಿಮೆ...
ನ್ಯೂಸ್
ಜಾಕ್ವೆಲಿನ್ ಫರ್ನಾಂಡಿಸ್ಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ
newsics.com
ನವದೆಹಲಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ ನೀಡಿದೆ.
ಸುಖೇಶ್ ಚಂದ್ರಶೇಖರ್ ವಿರುಧ್ದದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆಗೆ ಒಳಪಡಿಸಿತ್ತು.
ಸುಖೇಶ್ ಚಂದ್ರಶೇಖರ್ ಅವರೊಂದಿಗೆ ಜಾಕ್ವೆಲಿನ್ ಅವರಿಗೆ...