Monday, October 2, 2023

ಪೌರತ್ವ ತಿದ್ದುಪಡಿ ವಿಧೇಯಕ: ರಾಷ್ಟ್ರಪತಿ ಅಂಕಿತ

Follow Us

ನವದೆಹಲಿ:  ಬಹು ಚರ್ಚಿತ ಪೌರತ್ವ ತಿದ್ದುಪಡಿ ವಿಧೇಯಕ ಕಾನೂನಿನ ಮಾನ್ಯತೆ ಪಡೆದಿದೆ. ರಾಷ್ಟ್ರಪತಿ ರಾಮನಾಥ್  ಕೋವಿಂದ್  ಈ ತಿದ್ದುಪಡಿ ಮಸೂದೆಗೆ ಸಹಿ ಹಾಕಿದ್ದಾರೆ. ಸಂಸತ್ತಿನ ಉಭಯ ಸದನಗಳು ಈ ತಿದ್ದುಪಡಿ ಮಸೂದೆಯನ್ನು ಈಗಾಗಲೇ ಅಂಗೀಕರಿಸಿವೆ. ಭಾರತದ ನೆರೆಯ ರಾಷ್ಟ್ರಗಳಲ್ಲಿ ಧಾರ್ಮಿಕ ಕಾರಣಗಳಿಗಾಗಿ ಕಿರುಕುಳಕ್ಕೆ ಗುರಿಯಾದವರಿಗೆ  ದೇಶದ ಪೌರತ್ವ ನೀಡುವ ಉದ್ದೇಶವನ್ನು ಈ ಕಾನೂನು ಹೊಂದಿದೆ. ಆದರೆ ಕೇವಲ ಮುಸ್ಲಿಂಮೇತರ ವ್ಯಕ್ತಿಗಳು ಮಾತ್ರ ಇದಕ್ಕೆ ಅರ್ಹರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!