ನವದೆಹಲಿ: ಬಹು ಚರ್ಚಿತ ಪೌರತ್ವ ತಿದ್ದುಪಡಿ ವಿಧೇಯಕ ಕಾನೂನಿನ ಮಾನ್ಯತೆ ಪಡೆದಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ತಿದ್ದುಪಡಿ ಮಸೂದೆಗೆ ಸಹಿ ಹಾಕಿದ್ದಾರೆ. ಸಂಸತ್ತಿನ ಉಭಯ ಸದನಗಳು ಈ ತಿದ್ದುಪಡಿ ಮಸೂದೆಯನ್ನು ಈಗಾಗಲೇ ಅಂಗೀಕರಿಸಿವೆ. ಭಾರತದ ನೆರೆಯ ರಾಷ್ಟ್ರಗಳಲ್ಲಿ ಧಾರ್ಮಿಕ ಕಾರಣಗಳಿಗಾಗಿ ಕಿರುಕುಳಕ್ಕೆ ಗುರಿಯಾದವರಿಗೆ ದೇಶದ ಪೌರತ್ವ ನೀಡುವ ಉದ್ದೇಶವನ್ನು ಈ ಕಾನೂನು ಹೊಂದಿದೆ. ಆದರೆ ಕೇವಲ ಮುಸ್ಲಿಂಮೇತರ ವ್ಯಕ್ತಿಗಳು ಮಾತ್ರ ಇದಕ್ಕೆ ಅರ್ಹರಾಗಿದ್ದಾರೆ.
ಮತ್ತಷ್ಟು ಸುದ್ದಿಗಳು
ವಾರಣಾಸಿ ಕೋರ್ಟ್ನಿಂದ ಜಿಲ್ಲಾ ನ್ಯಾಯಾಧೀಶರಿಗೆ ಜ್ಞಾನವಾಪಿ ಮಸೀದಿ ಪ್ರಕರಣ: ಸುಪ್ರೀಂ ಆದೇಶ
newsics.com
ನವದೆಹಲಿ: ಜ್ಞಾನವಾಪಿ ಮಸೀದಿ ಪ್ರಕರಣ ಸಂಕೀರ್ಣ ಹಾಗೂ ಸೂಕ್ಷ್ಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಹೀಗಾಗಿ ವಾರಣಾಸಿ ಸಿವಿಲ್ ನ್ಯಾಯಾಧೀಶರಿಂದ ಜಿಲ್ಲಾ ನ್ಯಾಯಾಧೀಶರಿಗೆ ದಾವೆಯನ್ನು ವರ್ಗಾಯಿಸಲು ಶುಕ್ರವಾರ ಆದೇಶಿಸಿದೆ.
ಈ ಪ್ರಕರಣವನ್ನು ವಿಚಾರಣಾ ನ್ಯಾಯಾಧೀಶರ ಬದಲಿಗೆ...
ಪಟಿಯಾಲ ಕೋರ್ಟ್ಗೆ ಶರಣಾದ ನವಜೋತ್ ಸಿಂಗ್ ಸಿಧು
newsics.com
ಚಂಡೀಗಢ: ರಸ್ತೆ ಅಪಘಾತ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಶುಕ್ರವಾರ ಸಂಜೆ ಪಟಿಯಾಲ ನ್ಯಾಯಾಲಯಕ್ಕೆ ಆಗಮಿಸಿದ ಸಿಧು ಮುಖ್ಯ...
ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
newsics.com
ಮುಂಬೈ: ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ಟೇಕಾಫ್ ಆದ ಅರ್ಧ ಗಂಟೆಯಲ್ಲೇ ತುರ್ತು ಭೂಸ್ಪರ್ಶ ಮಾಡಿದೆ.
ಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ A320neo ವಿಮಾನದ ಎಂಜಿನ್ನ ದೋಷದಿಂದ ಆಗಸದಲ್ಲೇ ವಿಮಾನ ಸ್ಥಗಿತಗೊಂಡು...
ಮತ್ತೆ ಚಿನ್ನ, ಬೆಳ್ಳಿ ದುಬಾರಿ
newsics.com
ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900 ರೂ. ಏರಿಕೆಯಾಗಿದೆ.
ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ...
ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ
newsics.com
ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ
newsics.com
ಬೆಂಗಳೂರು: 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾಗಿದೆ.
ಈ ಬಾರಿ ಗ್ರೇಡ್ ಆಧಾರದಲ್ಲಿ ಫಲಿತಾಂಶ ಬಿಡುಗಡೆ ಮಾಡಲಾಗಿದ್ದು, 145 ವಿದ್ಯಾರ್ಥಿಗಳು 625 ಕ್ಕೆ625 ಅಂಕ ಗಳಿಸಿದ್ದಾರೆ.
ಇನ್ನು ಈ ಬಾರಿಯ...
2021-22ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ
newsics.com
ಬೆಂಗಳೂರು: 2021-22ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು ಇಂದು ಮಧ್ಯಾಹ್ನ 1 ಗಂಟೆಯ ಬಳಿಕ ವೆಬ್ಸೈಟ್ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಈ...
ಹಿರಿಯ ಚಿಂತಕ, ಲೇಖಕ ಡಿ.ಎಸ್. ನಾಗಭೂಷಣ್ ಇನ್ನಿಲ್ಲ
newsics.com
ಶಿವಮೊಗ್ಗ: ಸಮಾಜವಾದಿ ಚಿಂತಕ, ಲೇಖಕ, ಆಕಾಶವಾಣಿ ವಾರ್ತಾವಾಚಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ್ ಬುಧವಾರ ರಾತ್ರಿ (ಮೇ 18) ನಿಧನರಾದರು.
ಅವರಿಗೆ 70 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರು...
Latest News
ಐಪಿಎಲ್: ರಾಜಸ್ಥಾನ್ ವಿರುದ್ಧ ಸೋತ ಧೋನಿ ಪಡೆ
newsics.com
ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್ಗಳಿಂದ ಸೋಲುಂಡಿದೆ.
ಧೋನಿ ಪಡೆ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 150 ರನ್...
Home
ಗುಂಡು ಹಾರಿಸಿಕೊಂಡು ನಿವೃತ್ತ ಜಡ್ಜ್ ಆತ್ಮಹತ್ಯೆ
NEWSICS -
newsics.com
ಬಾಗಲಕೋಟೆ: ನಿವೃತ್ತ ನ್ಯಾಯಾಧೀಶರೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಾಗಲಕೋಟೆಯ ನವನಗರದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ನವನಗರದ ಸೆಕ್ಟರ್ ನಂ 16ರ ಮನೆಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿತ್ತಾಪುರ ನ್ಯಾಯಾಲಯದಲ್ಲಿ...
Home
ಬ್ರಿಟನ್: ಅತಿ ಶ್ರೀಮಂತರ ಪಟ್ಟಿಯಲ್ಲಿ 222 ನೇ ಸ್ಥಾನ ಪಡೆದ ರಿಷಿ ಸುನಕ್ ದಂಪತಿ
newsics.com
ಲಂಡನ್: ಇನ್ಫೋಸಿಸ್ ನ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ಮತ್ತು ಅಳಿಯ ಹಣಕಾಸು ಸಚಿವ ರಿಷಿ ಸುನಕ್ ಬ್ರಿಟನ್ ನ ಅತಿ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ.
ಈ ದಂಪತಿಗಳು ಸುಮಾರು 8...