newsics.com
ಭೋಪಾಲ್: ಮಧ್ಯಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದೆ. ಎರಡು ಯುದ್ಧ ವಿಮಾನಗಳು ಪತನಗೊಂಡಿವೆ. ಮಧ್ಯ ಪ್ರದೇಶದ ಮೋರೆನಾದಲ್ಲಿ ಹಾರಾಟ ನಡೆಸುತ್ತಿದ್ದ ಸುಖೋಯ್- 30 ಮತ್ತು ಮಿರಾಜ್- 2000 ಯುದ್ಧ ವಿಮಾನ ನೆಲಕ್ಕಪ್ಪಳಿಸಿದೆ. ದುರಂತಕ್ಕೆ ಕಾರಣ...
newsics.com
ನವದೆಹಲಿ: ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್ ಸಂಸ್ಥೆ ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
newsics.com
ನವದೆಹಲಿ: ಹೊಸ ಸವಾಲು ಮತ್ತು ನಿರೀಕ್ಷೆ ಮಧ್ಯೆ ದೇಶ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ನವದೆಹಲಿಯ ಕರ್ತವ್ಯ ಪಥದಲ್ಲಿ ಮುಖ್ಯ ಸಮಾರಂಭ ನಡೆಯಲಿದೆ. ಈ ಬಾರಿ ಈಜಿಫ್ಟ್ ಅಧ್ಯಕ್ಷರು ಗಣರಾಜ್ಯೋತ್ಸವ ಸಮಾರಂಭದ ಮುಖ್ಯ...
newsics com
ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪುರಸ್ಕಾರಗಳನ್ನು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. ಒಟ್ಟು 106 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಇದರಲ್ಲಿ ಆರು ಪದ್ಮವಿಭೂಷಣ, ಒಂಭತ್ತು...
newsics.com
ನವದೆಹಲಿ: ಮುಂದಿನ 24 ಗಂಟೆಯೊಳಗೆ ರಾಜೀನಾಮೆ ನೀಡುವಂತೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಕ್ರೀಡಾ ಸಚಿವಾಲಯ ಗುರುವಾರ ರಾತ್ರಿ ಅಂತಿಮ...
newsics.com
ನವದೆಹಲಿ: ಶುಲ್ಕ ಪಾವತಿಸಿಲ್ಲವೆಂದು ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ಕಲ್ಪಿಸುವಂತೆ ಶಾಲಾ ಆಡಳಿತ ಮಂಡಳಿಗೆ ಸೂಚಿಸಿರುವ ನ್ಯಾಯಪೀಠ, 30 ಸಾವಿರ ರೂ. ಶುಲ್ಕ...
newsics.com
ನವದೆಹಲಿ: ಅಂತಿಮವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿಗೆ ಬಿಜೆಪಿ ವರಿಷ್ಟರು ತೆರೆ ಎಳೆದಿದ್ದಾರೆ. ವಿಧಾನಸಭೆ ಚುನಾವಣೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿಯೇ ನಡೆಯಲಿದೆ ಎಂಬ ಸ್ಪಷ್ಟ ಸಂದೇಶವನ್ನು ರಾಜ್ಯ ಬಿಜೆಪಿ ನಾಯಕರಿಗೆ ರವಾನಿಸಿದ್ದಾರೆ. ಕೇಂದ್ರ...
newsics.com
ನವದೆಹಲಿ: ಪಾಕಿಸ್ತಾನ ಹೈಕಮಿಷನ್ನ ಹಿರಿಯ ಸಿಬ್ಬಂದಿ ವಿರುದ್ಧ ಪಂಜಾಬ್ನ ಹಿರಿಯ ಪ್ರಾಧ್ಯಾಪಕಿಯೊಬ್ಬರು ಅಸಭ್ಯ ವರ್ತನೆಯ ಆರೋಪ ಮಾಡಿದ್ದಾರೆ.
ಪಾಕಿಸ್ತಾನಕ್ಕೆ ಪ್ರಯಾಣಿಸಲು ವೀಸಾಕ್ಕಾಗಿ ಅರ್ಜಿ ಸಲ್ಲಿಸಲು 2021ರಲ್ಲಿ ರಾಯಭಾರ ಕಚೇರಿಗೆ ಭೇಟಿ ನೀಡಿದಾಗ ಕೆಲವು ಹಿರಿಯ...