ನವದೆಹಲಿ: ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ನವದೆಹಲಿಯಲ್ಲಿ ಭಾರೀ ಪ್ರತಿಭಟನೆ ಹಮ್ಮಿಕೊಂಡಿದೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಇದಕ್ಕೆ ನೇತೃತ್ವ ನೀಡಲಿದ್ದಾರೆ. ರೈತರ ಸಂಕಷ್ಟ, ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟಿನ ವಿರುದ್ದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ
ಮತ್ತಷ್ಟು ಸುದ್ದಿಗಳು
ನಾಟಕದ ವೇಳೆ ಚಾಮುಂಡಿ ಪಾತ್ರಧಾರಿಗೆ ಆವೇಶ: ರಾಕ್ಷಸ ವೇಷಧಾರಿಯ ಹತ್ಯೆಗೆ ಯತ್ನ
newsics.com
ಮಂಡ್ಯ: ನಾಟಕ ಪ್ರದರ್ಶನದ ವೇಳೆ ಚಾಮುಂಡಿ ವೇಷ ಧರಿಸಿದ ಮಹಿಳೆಗೆ ಮೈ ಮೇಲೆ ಆವೇಶ ಬಂದು ಆಕೆ ವಿಚಿತ್ರವಾಗಿ ವರ್ತಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಚಾಮುಂಡಿ ನಾಟಕದಲ್ಲಿ ದೇವಿಯ ವೇಷ ಧರಿಸಿದ ಮಹಿಳೆಯ...
ಮಾರ್ಚ್ ಒಂದರ ಬಳಿಕ ಹಿರಿಯ ನಾಗರಿಕರಿಗೆ ಕೊರೋನಾ ಲಸಿಕೆ
newsics.com
ನವದೆಹಲಿ: ದೇಶದಲ್ಲಿ ಹಿರಿಯ ನಾಗರಿಕರಿಗೆ ಕೊರೋನಾ ಲಸಿಕೆ ನೀಡುವ ದಿನಾಂಕ ಪ್ರಕಟಿಸಲಾಗಿದೆ. ಮಾರ್ಚ್ ಒಂದರ ಬಳಿಕ ಹಿರಿಯ ನಾಗರಿಕರಿಗೆ ಲಸಿಕೆ ಹಂಚಿಕೆ ನಡೆಯಲಿದೆ. 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ವಿತರಿಸಲು...
ಅಪಹರಣದ ಕಥೆಕಟ್ಟಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ
newsics.com
ಹೈದರಾಬಾದ್: ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ನನ್ನನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಕಥೆ ಕಟ್ಟಿದ್ದ ಫಾರ್ಮಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಫೆಬ್ರವರಿ 10ರಂದು ವಿದ್ಯಾರ್ಥಿನಿ ಮನೆಗೆ ಆಟೋದಲ್ಲಿ ತೆರಳುತ್ತಿದ್ದ ವೇಳೆ ಅಪಹರಿಸಲಾಗಿತ್ತು...
ಮೈಸೂರು ಮೇಯರ್ ಆಗಿ ಜೆಡಿಎಸ್’ನ ರುಕ್ಮಿಣಿ ಮಾದೇಗೌಡ ಆಯ್ಕೆ
newsics.com
ಮೈಸೂರು: ಅಂತಿಮ ಕ್ಷಣದಲ್ಲಿ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಮೈಸೂರು ಮೇಯರ್ ಆಗಿ ಜೆಡಿಎಸ್'ನ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದಾರೆ. ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಮೈತ್ರಿ ಏರ್ಪಟ್ಟ ಕಾರಣ ಮೇಯರ್ ಸ್ಥಾನ...
ಬಡವರಿಗೆ ಮಾತ್ರ ಎಲ್ಪಿಜಿ ಸಬ್ಸಿಡಿ: ಕೇಂದ್ರ ಸರ್ಕಾರ ಚಿಂತನೆ
ಮೇನಿಂದ ಎಲ್ಪಿಜಿ ಗ್ರಾಹಕರಿಗೆ ಸಂದಾಯವಾಗದ ಸಹಾಯಧನ
newsics.com ನವದೆಹಲಿ: ಬಡವರಿಗೆ ಮಾತ್ರ ಅಡುಗೆ ಅನಿಲ ಸಬ್ಸಿಡಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.ಇದೇ ಹಿನ್ನೆಲೆಯಲ್ಲೇ ಕಳೆದ ಮೇನಿಂದ...
ಯುಪಿಎಸ್’ಸಿ ಪರೀಕ್ಷೆ; ಹೆಚ್ಚುವರಿ ಅವಕಾಶ ನಿರಾಕರಿಸಿದ ಸುಪ್ರೀಂ
newsics.com ನವದೆಹಲಿ: ಯುಪಿಎಸ್'ಸಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚುವರಿ ಅವಕಾಶ ಕೋರಿ 2020ರ ಅಕ್ಟೋಬರ್ʼನಲ್ಲಿ ಕೊನೆಯ ಪ್ರಯತ್ನ ನಡೆಸಿದ್ದ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ.ತೀರ್ಪಿನ ಪೂರ್ಣ ಪ್ರತಿ...
ಹಿಂದೂ ಮಹಿಳೆ ತವರುಮನೆ ಸದಸ್ಯರಿಗೂ ಆಸ್ತಿ ನೀಡಬಹುದು- ಸುಪ್ರೀಂ ಅಭಿಪ್ರಾಯ
newsics.com ನವದೆಹಲಿ: ಹಿಂದೂ ಮಹಿಳೆ ತನ್ನ ತಂದೆ ಮನೆಯ ಯಾವುದೇ ಸದಸ್ಯನನ್ನು ತನ್ನ ಆಸ್ತಿಯ ಉತ್ತರಾಧಿಕಾರಿಯನ್ನಾಗಿ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.ಆಕೆಯ ತವರು ಮನೆಯ ಸದಸ್ಯರನ್ನು ಹೊರಗಿನವರು ಎಂದು...
ಒಂದೇ ದಿನ 13742 ಮಂದಿಗೆ ಕೊರೋನಾ ಸೋಂಕು, 104 ಜನರ ಸಾವು
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 13742 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,10,30,176ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ 104 ಮಂದಿಯ...
Latest News
ಬೆಂಗಳೂರಿನಲ್ಲಿ 174 ರಾಜ್ಯದಲ್ಲಿ 334 ಮಂದಿಗೆ ಕೊರೋನಾ, 6ಮಂದಿ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಇಂದು(ಫೆ.24) ಹೊಸದಾಗಿ 334 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟೂ ಸೋಂಕಿತರ ಸಂಖ್ಯೆ 9,49,183ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ...
ಪ್ರಮುಖ
ನಾಟಕದ ವೇಳೆ ಚಾಮುಂಡಿ ಪಾತ್ರಧಾರಿಗೆ ಆವೇಶ: ರಾಕ್ಷಸ ವೇಷಧಾರಿಯ ಹತ್ಯೆಗೆ ಯತ್ನ
Newsics -
newsics.com
ಮಂಡ್ಯ: ನಾಟಕ ಪ್ರದರ್ಶನದ ವೇಳೆ ಚಾಮುಂಡಿ ವೇಷ ಧರಿಸಿದ ಮಹಿಳೆಗೆ ಮೈ ಮೇಲೆ ಆವೇಶ ಬಂದು ಆಕೆ ವಿಚಿತ್ರವಾಗಿ ವರ್ತಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಚಾಮುಂಡಿ ನಾಟಕದಲ್ಲಿ ದೇವಿಯ ವೇಷ ಧರಿಸಿದ ಮಹಿಳೆಯ...
Home
ವೈರಲ್ ಆಯ್ತು ಟಿಶ್ಯೂ ಪೇಪರ್ ಹೂ ಮಾಲೆ!
newsics.com
ಚೆನ್ನೈ/ನವದೆಹಲಿ: ಭಾರತೀಯರು ಪ್ರತೀ ಬಾರಿ ಹೊಸ ಪ್ರಯತ್ನಗಳ ಮೊರೆಹೋಗುತ್ತಾರೆ. ಇಲ್ಲೊಬ್ಬರು ಟಿಶ್ಯೂ ಪೇಪರ್ ಬಳಸಿ ಹೂ ಮಾಲೆ ತಯಾರಿಸಿದ್ದಾರೆ. ಇದಕ್ಕೆ ಗಜ್ರಾಸ್ ಎಂದು ಕರೆಯುತ್ತಾರೆ . ಸಾಮಾಜಿಕ ಜಾಲತಾಣದಲ್ಲಿ ಅದರ ಫೋಟೋ ವೈರಲ್...