ಬೆಂಗಳೂರು: ಸಣ್ಣ ಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಗುರುವಾರ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಮತದಾನ ಶಾಂತಿಯುತವಾಗಿತ್ತು. ರಾಜ್ಯದಲ್ಲಿ ಶೇ.66.25ರಷ್ಟು ಮತ ಚಲಾವಣೆಯಾಗಿದೆ.ಚುನಾವಣಾ ಕಣದಲ್ಲಿ 156 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಡಿ.9ರಂದು ಬಹಿರಂಗವಾಗಲಿದೆ.ಈ ಉಪ ಚುನಾವಣೆಯ ಫಲಿತಾಂಶ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ನಿರ್ಣಯಿಸಲಿದೆ.ಮತಗಟ್ಟೆ ಸಮೀಕ್ಷೆ ಪ್ರಕಾರ 15 ಕ್ಷೇತ್ರಗಳಲ್ಲಿ ಬಿಜೆಪಿ 9 ರಿಂದ 11 ಸ್ಥಾನ, ಕಾಂಗ್ರೆಸ್ 2 ರಿಂದ 4 ಸ್ಥಾನ, ಜೆಡಿಎಸ್ 2 ಸ್ಥಾನ ಹಾಗೂ ಇತರರು ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ.ಸಿ-ವೋಟರ್ ಸಮೀಕ್ಷೆಯಲ್ಲೂ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಇದರ ಪ್ರಕಾರ ಬಿಜೆಪಿ 9 ರಿಂದ 12, ಕಾಂಗ್ರೆಸ್ 3 ರಿಂದ 6, ಜೆಡಿಎಸ್ 1 ಮತ್ತು ಇತರರು ಒಂದು ಸ್ಥಾನಗಳಲ್ಲಿ ಜಯ ಸಾಧಿಸಲಿದ್ದಾರೆ.
ಮತ್ತಷ್ಟು ಸುದ್ದಿಗಳು
ಗೂಗಲ್ನಲ್ಲಿ ಲೈಂಗಿಕ ವಿಷಯ ಹುಡುಕಾಟ: ಶೇ.1,300ರಷ್ಟು ಹೆಚ್ಚಳ!
newsics.com
ಸ್ಯಾನ್ ಫ್ರಾನ್ಸಿಸ್ಕೋ: ಲೈಂಗಿಕ ವಿಷಯಗಳ ಕುರಿತಾದ ಹುಡುಕಾಟ ಗೂಗಲ್ನಲ್ಲಿ 2004 ರಿಂದ 2023ರವರೆಗೆ 1,300 ಪ್ರತಿಶತದಷ್ಟು ಪ್ರಮಾಣ ಹೆಚ್ಚಳವಾಗಿದೆ.
ಮಾರುಕಟ್ಟೆ ಸಂಶೋಧನಾ ಸಂಸ್ಥೆಯಾದ ಕಲ್ಚರಲ್ ಕರೆಂಟ್ಸ್ ಇನ್ಸ್ಟಿಟ್ಯೂಟ್ ನಡೆಸಿದ ಸಂಶೋಧನೆಯಲ್ಲಿ ಈ ಮಾಹಿತಿ...
ಅತ್ಯಾಧುನಿಕ ಸಂಸತ್ ಭವನ ಲೋಕಾರ್ಪಣೆಗೆ ಕ್ಷಣಗಣನೆ: ಪೂಜಾ ಕೈಂಕರ್ಯಗಳಲ್ಲಿ ಮೋದಿ ಭಾಗಿ
newsics.com
ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬಿದ ಬೆನ್ನಲ್ಲೇ ಆತ್ಯಾಧುನಿಕ ಹೊಸ ಸಂಸತ್ ಭವನ ಭಾನುವಾರ ಲೋಕಾರ್ಪಣೆಗೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಳಗ್ಗೆ 7.25ರ ಸುಮಾರಿಗೆ ಪ್ರಧಾನಿ ಮೋದಿ ನೂತನ ಸಂಸತ್ ಭವನಕ್ಕೆ ಆಗಮಿಸಿದ್ದು,ಪೂಜಾ...
ಸಚಿವರಿಗೆ ಖಾತೆ ಹಂಚಿದ ಸಿದ್ದು: ಪರಮೇಶ್ವರ್ಗೆ ಗೃಹ, ಮಧು ಬಂಗಾರಪ್ಪಗೆ ಶಿಕ್ಷಣ
newsics.com
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಖಾತೆ ನೀಡಲಾಗಿದೆ. ಗೃಹ ಖಾತೆಯನ್ನು ಡಾ. ಜಿ...
ಸಚಿವರಾಗಿ 24 ಶಾಸಕರ ಪ್ರಮಾಣ: ಡಿಸಿಎಂ ಸೇರಿ 33 ಸಚಿವರ ಸಿದ್ದು ಸಂಪುಟ ಸಿದ್ಧ
newsics.com
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಾಗಿ 24 ಶಾಸಕರು ಪ್ರಮಾಣವಚನ ಸ್ವೀಕರಿಸಿದರು.
ಶನಿವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸಿದರು.
ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್,...
ಮೇ 27ರಂದು ಸಂಪುಟ ವಿಸ್ತರಣೆ: ಸಂಭಾವ್ಯ ಸಚಿವರ ಪಟ್ಟಿ ವೈರಲ್
newsics.com
ನವದೆಹಲಿ/ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಒಮ್ಮತದ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಸಚಿವರ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ಹೈಕಮಾಂಡ್ ಜತೆಗೆ ಸರಣಿ ಸಭೆ, ಚರ್ಚೆಗಳ ಬಳಿಕ ಪ್ರಮಾಣವಚನ ಕಾರ್ಯಕ್ರಮವನ್ನು...
UPSC CSE ಪರೀಕ್ಷೆಯಲ್ಲಿ ಇಶಾ ಕಿಶೋರ್ ಸೇರಿ ನಾಲ್ವರು ಹೆಣ್ಮಕ್ಕಳೇ ಟಾಪರ್
newsics.com
ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಮಂಗಳವಾರ ನಾಗರಿಕ ಸೇವಾ ಪರೀಕ್ಷೆಯ (ಯುಪಿಎಸ್ಸಿ ಸಿಎಸ್ಇ 2022) ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ.
ಈ ಪರೀಕ್ಷೆಯಲ್ಲಿ ದೆಹಲಿಯ ಇಶಿತಾ ಕಿಶೋರ್ ಟಾಪರ್ ಆಗಿದ್ದಾರೆ. ಹುಡುಗಿಯರೇ ಉನ್ನತ...
ಸಬ್ಸಿಡಿ ಕಡಿತ: ಜೂನ್ 1ರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ದುಬಾರಿ
newsics.com
ನವದೆಹಲಿ: ನಿಮಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಸುವ ಯೋಚನೆಯಿದ್ದಲ್ಲಿ ಮೇ 31ರೊಳಗೇ ಖರೀದಿಸಿಬಿಡಿ. ಈ ಮೂಲಕ FAME II ಸಬ್ಸಿಡಿಯ ಪೂರ್ಣ ಲಾಭ ಪಡೆದುಕೊಳ್ಳಿ.
ಇದೇ ಜೂನ್ 1 ರಿಂದ ಎಲೆಕ್ಟ್ರಿಕ್ ದ್ವಿಚಕ್ರ...
ಬೆಂಗಳೂರಲ್ಲಿ ಗಾಳಿ, ಆಲಿಕಲ್ಲುಸಹಿತ ಧಾರಾಕಾರ ಮಳೆ, ಜನರ ಪರದಾಟ
newsics.com
ಬೆಂಗಳೂರು: ನಗರದ ಹಲವೆಡೆ ಆಲಿಕಲ್ಲುಸಹಿತ ಧಾರಾಕಾರ ಮಳೆ ಸುರಿದಿದೆ.
ಇದರಿಂದ ಕೆಲ ಕಾಲ ಜನಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡಿದರು.
ಜಲಾವೃತಗೊಂಡಿದ್ದ ಕೆಆರ್ ಸರ್ಕಲ್ ಅಂಡರ್ ಪಾಸ್ನಲ್ಲಿ ಮುಳುಗಡೆಯಾದ ಕಾರಿನಲ್ಲಿದ್ದ ಮೂವರನ್ನು...
vertical
Latest News
Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!
newsics.com
ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ.
ಭಾನುವಾರದ ಎಪಿಸೋಡ್...
Home
ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ
newsics.com
ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ.
ರೆಡ್ಬರ್ಡ್ ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...
Home
ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ
newsics.com
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...