ದೆಹಲಿ: ‘ರೈಲೂ ಸೇರಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವವರನ್ನು ಕಂಡಲ್ಕಿ ಗುಂಡಿಕ್ಜಿ…’ಇಂತಹದೊಂದು ಸೂಚನೆಯನ್ನು ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ನೀಡಿದ್ದಾರೆ.ಕೇಂದ್ರ ಸಚಿವರ ಈ ಹೇಳಿಕೆ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರನ್ನು ಕೆರಳಿಸಿದೆ.ಪ್ರತಿಭಟನೆ ಕುರಿತಂತೆ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆಯಾಗಿ ಸುರೇಶ್ ಅಂಗಡಿ ಈ ಹೇಳಿಕೆ ನೀಡಿದ್ದಾರೆ.ಪ್ರತಿಭಟನೆಯಿಂದ ಪಶ್ಚಿಮ ಬಂಗಾಳ ಹಾಗೂ ಇತರೆ ರಾಜ್ಯಗಳಲ್ಲಿ ರೈಲ್ವೆ ಇಲಾಖೆಗೆ ಆಗಿರುವ ನಷ್ಟ ದ ಕುರಿತು ಪ್ರಶ್ನಸಿದಾಗ ಸಚಿವರು ಈ ರೀತಿ ಪ್ರತಿಕ್ರಿಯಿಸಿದರು.ಯಾರಾದರೂ ಕಲ್ಲು ತೂರಾಟ ನಡೆಸಿದ್ದಲ್ಲಿ, ಸರ್ದಾರ್ ವಲ್ಲಭಭಾಯ್ ಪಟೇಲ್ ರೀತಿಯಲ್ಲಿ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.ಪ್ರತಿಭಟನೆಯಿಂದಾಗಿ ಪೂರ್ವ ರೈಲ್ವೆ ಮಂಗಳವಾರ 19 ರೈಲುಗಳ ಸಂಚಾರವನ್ನು ರದ್ದುಪಡಿಸಿದೆ.
ಮತ್ತಷ್ಟು ಸುದ್ದಿಗಳು
ಚೀನಾದಲ್ಲಿ ಮಕ್ಕಳಿಗೆ ಉಸಿರಾಟ ಸಮಸ್ಯೆ: ಭಾರತದಲ್ಲಿ ಸಿದ್ಧತೆ ಪರಿಶೀಲನೆ
newsics.com
ನವದೆಹಲಿ: ಚೀನಾದಲ್ಲಿ ಉಸಿರಾಟ ಸಂಬಂಧಿ ಅನಾರೋಗ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿವೆ.
ಈ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಬೇಕಾದ ತಯಾರಿ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರದ ಆರೋಗ್ಯ ಸಚಿವಾಲಯ ಮುಂದಾಗಿದೆ.
ಎಕ್ಸ್ನಲ್ಲಿ...
ದೀಪಾವಳಿ ಶುಭ ತರಲಿ
ತಮಸೋಮಾ ಜ್ಯೋತಿರ್ಗಮಯ...
ಕತ್ತಲೆಯಿಂದ ಬೆಳಕಿನೆಡೆಗೆ ನಮ್ನ ಬದುಕು ಸಾಗಲಿ...
ದೀಪಾವಳಿ ಹಬ್ಬದ ಶುಭಾಶಯಗಳು...
ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ
newsics.com
ಬೆಂಗಳೂರು ರಾಜ್ಯ ರಾಜಕೀಯದ ನಿರೀಕ್ಷಿತ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ದೀಪಾವಳಿ ಗಿಫ್ಟ್ ಸಿಕ್ಕಿದೆ.
ಶುಕ್ರವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ವಿಜಯೇಂದ್ರ ಅವರನ್ನು ಬಿಜೆಪಿ...
ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ ತ್ವರಿತ ವಿಚಾರಣೆಗೆ ವಿಶೇಷ ಪೀಠ: ಹೈಕೋರ್ಟ್ಗಳಿಗೆ ಸುಪ್ರೀಂ ಸೂಚನೆ
newsics.com
ನವದೆಹಲಿ: ಶಾಸಕರು ಹಾಗೂ ಸಂಸದರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ಪೀಠ ರಚಿಸುವಂತೆ ಹೈಕೋರ್ಟ್ಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.
ಶಾಸಕರು ಹಾಗೂ ಸಂಸದರ ವಿರುದ್ಧ ಐದು ಸಾವಿರಕ್ಕೂ...
ಕಾಲಿಗೆ ಬೀಳಲು ಬಂದವನೇ ಪ್ರತಿಮಾ ಜೀವ ತೆಗೆದ…! ಗಣಿ ಅಧಿಕಾರಿ ಕೊಲೆ ಆರೋಪಿ ಪೊಲೀಸ್ ವಶಕ್ಕೆ
newsics.com
ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣದ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ್ನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಕೆಲ ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ.
ಕೆಲಸದಿಂದ...
ಇಡಿ ಮನವಿ ಬೆನ್ನಲ್ಲೇ ಮಹಾದೇವ್ ಸೇರಿ 22 ಬೆಟ್ಟಿಂಗ್ ಆ್ಯಪ್ ಬ್ಲಾಕ್ ಮಾಡಿದ ಕೇಂದ್ರ ಸರ್ಕಾರ
newsics.com
ನವದೆಹಲಿ: ಜಾರಿ ನಿರ್ದೇಶನಾಲಯದ (ಇಡಿ) ಮನವಿ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹಾದೇವ್ ಬೆಟ್ಟಿಂಗ್ ಆ್ಯಪ್ ಸೇರಿದಂತೆ 22 ಆ್ಯಪ್ಗಳನ್ನು ಬ್ಲಾಕ್ ಮಾಡಿದೆ.
ಎಲೆಕ್ಟ್ರಾನಿಕ್ಸ್ , ಮಾಹಿತಿ ಹಾಗೂ ತಂತ್ರಜ್ಞಾನ ಸಚಿವಾಲಯ ಈ ಮಹತ್ವದ ಆದೇಶ...
ತುಲಾಭಾರ ತಕ್ಕಡಿ ಕುಸಿದು ಪೇಜಾವರ ಶ್ರೀಗಳಿಗೆ ಗಾಯ
newsics.com
ನವದೆಹಲಿ: ತುಲಾಭಾರ ನಡೆಯುವ ವೇಳೆ ತಕ್ಕಡಿ ಕುಸಿದು ಬಿದ್ದ ಪರಿಣಾಮ ಪೇಜಾವರ ಶ್ರೀಗಳು ಗಾಯಗೊಂಡಿದ್ದಾರೆ.
ದೆಹಲಿಯಲ್ಲಿ ಭಕ್ತರು ತುಲಾಭಾರ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಈ ವೇಳೆ ಅವಘಡ ಸಂಭವಿಸಿದ್ದು ಪೇಜಾವರ ಸ್ವಾಮೀಜಿ ಸುರಕ್ಷಿತವಾಗಿದ್ದಾರೆ.
ಪೇಜಾವರ ಮಠದ...
ಹುಲಿ ಉಗುರು, ಚರ್ಮ ಬಳಸೋದ್ಯಾಕೆ? ನಂಬಿಕೆಯಾ, ಪ್ರತಿಷ್ಠೆಯಾ…? ಸಮಗ್ರ ಚಿತ್ರಣ
newsics.com
ಬೆಂಗಳೂರು: ರಾಜ್ಯದಲ್ಲೀಗ ಹುಲಿ ಉಗುರಿನದೇ ಚರ್ಚೆ. ಬಿಗ್ ಬಾಸ್ನಿಂದ ಆರಂಭವಾದ ಈ ವಿಚಾರ ಈಗ ಎಲ್ಲೆಡೆ ಸಖತ್ ಸದ್ದು ಮಾಡುತ್ತಿದೆ.
ಹುಲಿ ಉಗುರು ಧರಿಸುವುದು ಪ್ರತಿಷ್ಠೆ ಎನ್ನುವುದಕ್ಕಿಂತ ವ್ಯಾಘ್ರ ನಖದ ಮೇಲಿನ ನಂಬಿಕೆಯೇ...
vertical
Latest News
ಖಾಸಗಿ ಡೇರಿಗಳ ಹಾಲು ಕಲಬೆರಕೆ, ವಿಷಕಾರಿ: FSSAI ವರದಿಯಲ್ಲಿ ಬಹಿರಂಗ
newsics.com
ಬೆಂಗಳೂರು: ರಾಜ್ಯದ ಮಾರುಕಟ್ಟೆಗೆ ಪೂರೈಕೆಯಾಗುವ ಬಹುತೇಕ ಖಾಸಗಿ ಬ್ರ್ಯಾಂಡ್'ಗಳ ಹಾಲಿನಲ್ಲಿ ವಿಷಕಾರಿ ರಾಸಾಯನಿಕಗಳಿವೆ ಮತ್ತು ಆ ಹಾಲು ಕಲಬೆರಕೆಯಾಗಿದೆ ಎಂಬ ಸಂಗತಿ FSSAI ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಜತೆಗೆ,...
Home
ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್’ಗೆ ತಾವೇ ಲಗೇಜ್ ಲೋಡ್ ಮಾಡಿದ ಆಟಗಾರರು
newsics.com
ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.
ಪಾಕಿಸ್ತಾನದಿಂದ ತಂದಿರುವ ತಮ್ಮ ಕಿಟ್ ಗಳು...
Home
ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್
newsics.com
ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ.
ಹೆಚ್ಚುವರಿಯಾಗಿ, ಮುಂದಿನ...