Monday, December 11, 2023

ಹೈದರಾಬಾದ್ ಎನ್ ಕೌಂಟರ್: ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

Follow Us

ನವದೆಹಲಿ: ನಾಲ್ಕು ಮಂದಿ ಅತ್ಯಾಚಾರಿಗಳನ್ನು ಬಲಿ ಪಡೆದುಕೊಂಡ ಹೈದರಾಬಾದ್ ಎನ್ ಕೌಂಟರ್  ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಸಮಗ್ರ ವರದಿ ಕೇಳಿದೆ. ಘಟನೆಯ ಸಂಪೂರ್ಣ ಮಾಹಿತಿ ನೀಡುವಂತೆ ಅದು ತೆಲಂಗಾಣ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಷ್ಟ್ರೀಯ ಮಾನವ ಹಕ್ಕು ಆಯೋಗ ಎನ್ ಕೌಂಟರ್ ಕುರಿತಂತೆ ಅಪಸ್ವರ ಎತ್ತಿರುವ ಬೆನ್ನಲೇ ಈ ಬೆಳವಣಿಗೆ ಸಂಭವಿಸಿದೆ. ಈ ಮಧ್ಯೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಹೈದರಾಬಾದ್ ಭೇಟಿಗೆ  ದಿಶಾ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ತಮ್ಮ ಮಗಳು ಹತ್ಯೆಯಾದಾಗ ಸುಮ್ಮನಿದ್ದ ಆಯೋಗ ಇದೀಗ ಮಾನವ ಹಕ್ಕಿನ ಬಗ್ಗೆ ಮಾತನಾಡುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹಸುಗಳ ಮೇಲೆ ಆ್ಯಸಿಡ್‌ ಎರಚಿದ ಬೆಂಗಳೂರಿನ ವೃದ್ಧೆ

newsics.com ನೆಲಮಂಗಲ:  ಮನೆ ಬಳಿ ಮೇಯಲು ಬಂದ ಹಸುಗಳ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜೋಸೆಫ್ ಗ್ರೇಸ್...

ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಲೆಗೈದಿದ್ದ ಮಗ ಅರೆಸ್ಟ್​

newsics.com ದೇವನಹಳ್ಳಿ:  ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ವೃದ್ಧ ದಂಪತಿ ಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು...

50 ವರ್ಷಗಳಿಂದ ಅನ್ನ ಮುಟ್ಟದ ಅಜ್ಜಿ ಕೇವಲ ನೀರಿನಿಂದ ಬದುಕಿದ್ದಾಳೆ..

newsics.com ನವದೆಹಲಿ: ದೇಹವನ್ನು ಆರೋಗ್ಯವಾಗಿಡಲು ಪ್ರತಿ ದಿನ ಪೌಷ್ಟಿಕ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಮನುಷ್ಯ ಆರೋಗ್ಯವಾಗಿರಲು ತಿನ್ನಬೇಕು. ಆದರೆ ಊಟ, ನೀರು ಕುಡಿಯದೇ ಬದುಕುತ್ತಿರುವ ವ್ಯಕ್ತಿಯನ್ನು ನೀವು ಎಂದಾದರೂ ನೋಡಿದ್ದೀರಾ.. ಹೌದು. ಬರೀ ನೀರು, ತಂಪು...
- Advertisement -
error: Content is protected !!