Thursday, December 7, 2023

ಬೆಂಗಳೂರಿನಲ್ಲಿ 3,552, ರಾಜ್ಯದಲ್ಲಿ 9,140 ಮಂದಿಗೆ ಕೊರೋನಾ, 94 ಜನ ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಶನಿವಾರವೂ ಕೊರೋನಾ ಸ್ಪೋಟ ಉಂಟಾಗಿದೆ. ಶನಿವಾರ 9,140 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,49,551ಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ 94 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 7,161ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಶನಿವಾರ 3,552 ಜನರಿಗೆ ಕೊರೋನಾ ಸೋಂಕು ತಗುಲಿದೆ.
21 ಬಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 3538 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಇದುವರೆಗೆ 123862 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಸದ್ಯ 40929 ಸಕ್ರಿಯ ಪ್ರಕರಣಗಳಿದೆ.
ರಾಜ್ಯದಲ್ಲಿ ಇದುವರೆಗೆ 3,44,556 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 97,815 ಸಕ್ರಿಯ ಸೋಂಕಿತರಿದ್ದಾರೆ.
ಬಾಗಲಕೋಟೆ – 175, ಬಳ್ಳಾರಿ – 366, ಬೆಳಗಾವಿ – 201, ಬೆಂಗಳೂರು ಗ್ರಾಮಾಂತರ – 211, ಬೆಂಗಳೂರು ನಗರ – 3,552, ಬೀದರ್ – 101, ಚಾಮರಾಜನಗರ – 60, ಚಿಕ್ಕಬಳ್ಳಾಪುರ – 101, ಚಿಕ್ಕಮಗಳೂರು – 159, ಚಿತ್ರದುರ್ಗ – 227, ದಕ್ಷಿಣಕನ್ನಡ – 401, ದಾವಣಗೆರೆ – 267, ಧಾರವಾಡ – 239, ಗದಗ – 49, ಹಾಸನ – 324, ಹಾವೇರಿ – 213, ಕಲಬುರ್ಗಿ – 222, ಕೊಡಗು – 27, ಕೋಲಾರ – 53, ಕೊಪ್ಪಳ – 183, ಮಂಡ್ಯ – 193, ಮೈಸೂರು – 637, ರಾಯಚೂರು – 131, ರಾಮನಗರ – 81, ಶಿವಮೊಗ್ಗ – 155, ತುಮಕೂರು – 304, ಉಡುಪಿ – 169, ಉತ್ತರ ಕನ್ನಡ – 130, ವಿಜಯಪುರ – 58 ಮತ್ತು ಯಾದಗಿರಿ – 151 ಸೇರಿದಂತೆ ಒಟ್ಟು 9,140 ಜನರಿಗೆ ಕೊರೋನಾ ಸೋಂಕು ತಗುಲಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ ಐವರು ಪತ್ರಕರ್ತರು ಕೊರೋನಾಕ್ಕೆ ಬಲಿ

ಪ್ರಾಣಿಗಳ ಮೇಲೆ ಕೊವಾಕ್ಸಿನ್ ಲಸಿಕೆಯ ಯಶಸ್ವಿ ಪ್ರಯೋಗ

ಮತ್ತಷ್ಟು ಸುದ್ದಿಗಳು

vertical

Latest News

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF)...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...

ಊಟ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ಬಿತ್ತು ಚಾಟಿ ಏಟು

newsics.com ಹಾವೇರಿ : ಊಟ ಕೇಳಿದ ವಿಧ್ಯಾರ್ಥಿಗಳಿಗೆ ವಾರ್ಡನ್ ಚಾಟಿ ಏಟು ಕೊಟ್ಟಿರುವಂತಹ ಅಮಾನವೀಯ ಘಟನೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾದ ಹಾವೇರಿಯಲ್ಲಿ ನಡೆದಿದೆ. ರಾಣೇಬೆನ್ನೂರು ನಗರದ ಅಂಬೇಡ್ಕರ್ ವಸತಿ...
- Advertisement -
error: Content is protected !!