Wednesday, May 31, 2023

ಪೌರತ್ವ ಕಾನೂನು ಕಿಡಿ: ದೇಶದ ಹಲವು ನಗರಗಳಲ್ಲಿ ಪ್ರತಿಭಟನೆ

Follow Us

ನವದೆಹಲಿ: ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ಆರಂಭವಾದ ಪ್ರತಿಭಟನೆ ದಿನದಿಂದ ದಿನಕ್ಕೆ ದೇಶವ್ಯಾಪಿ ಹರಡುತ್ತಿದೆ. ಹೈದರಾಬಾದ್ ಮತ್ತು ಕೇರಳದಲ್ಲಿ ಸಾವಿರಾರು ಮಂದಿ ಕೇಂದ್ರ ಸರ್ಕಾರದ ನಿರ್ಧಾರ ವಿರೋಧಿಸಿ  ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ತಕ್ಷಣ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕೆಂದು ಆಗ್ರಹಿಸಿದರು. ಹೈದರಾಬಾದ್ ನಲ್ಲಿ ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಪ್ರತಿಭಟನೆ ಮುಂದುವರಿದಿದೆ. ಕೇರಳದಲ್ಲಿ ಎಡಪಕ್ಷ ಮತ್ತು ಕಾಂಗ್ರೆಸ್  ಜಂಟಿಯಾಗಿ ಪ್ರತಿಭಟನೆ ನಡೆಸಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

newsics.com ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ,...

ಅಶ್ವಥ್‌ ನಾರಾಯಣ್‌ಗೆ ಹೈಕೋರ್ಟ್‌ನಿಂದ 4 ವಾರಗಳ ತಾತ್ಕಾಲಿಕ ರಿಲೀಫ್

newsics.com ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್‍ ನಾರಾಯಣ್‍ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್ ರದ್ದತಿಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಥ್‍ನಾರಾಯಣ್...

ಸಾಮಾಜಿಕ ಜಾಲತಾಣಗಳಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ: ಸುಪ್ರೀಂ ಕೋರ್ಟ್‌ ಆದೇಶ

newsics.com ನವದೆಹಲಿ: ಸೋಷಿಯಲ್ ಮೀಡಿಯಾದಲ್ಲೂ ನ್ಯಾಯಾಧೀಶರನ್ನು ದೂಷಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ವ್ಯಕ್ತಿಯೊಬ್ಬರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿರುವುದನ್ನು...
- Advertisement -
error: Content is protected !!