Tuesday, March 28, 2023

ಎಲ್ಲ ವಿಧದ ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ

Follow Us

newsics.com
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಎಲ್ಲ ವಿಧದ ಈರುಳ್ಳಿ ರಫ್ತಿನ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧ ಹೇರಿದೆ. ಈರುಳ್ಳಿ ಬೆಳೆಯುವ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ಕ ಮತ್ತು ಕರ್ನಾಟಕ ಇತ್ತೀಚೆಗೆ ಪ್ರವಾಹಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

ದೇಶದಲ್ಲಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗುವ ಸಾಧ್ಯತೆಯನ್ನು ಮಾರುಕಟ್ಟೆ ಅಧ್ಯಯನ ಸಮಿತಿ ಸೂಚಿಸಿತ್ತು.  ದಸರಾ ಮತ್ತು ಇತರ ಹಬ್ಬಗಳು ಸದ್ಯದಲ್ಲಿ ಬರಲಿರುವ ಹಿನ್ನೆಲೆಯಲ್ಲಿ ಜನರು ಈರುಳ್ಳಿ ದರ ಹೆಚ್ಚಳದಿಂದ ತೊಂದರೆಗೆ ಸಿಲುಕುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂದು  ಹೇಳಲಾಗುತ್ತಿದೆ.

ನಾಳೆಯಿಂದ ಸರ್ಕಾರಿ ವೈದ್ಯರ ಮುಷ್ಕರ; ಹೆಲ್ತ್ ಎಮರ್ಜೆನ್ಸಿ ಸಾಧ್ಯತೆ

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!