Wednesday, November 29, 2023

ಕೊರೋನಾ ಎಫೆಕ್ಟ್ ಜನಗಣತಿ ಮೊದಲ ಹಂತದ ಪ್ರಕ್ರಿಯೆ ಕೈಬಿಟ್ಟ ಕೇಂದ್ರ ಸರ್ಕಾರ

Follow Us

ನವದೆಹಲಿ: ಈ ತಿಂಗಳಾಂತ್ಯಕ್ಕೆ ಕೊನೆಗೊಳ್ಳಬೇಕಿದ್ದ ಜನಗಣತಿ-೨೦೨೧ ರ ಮೊದಲ ಹಂತದ ಪ್ರಕ್ರಿಯೆಯನ್ನು ಕೊರೋನಾ ಕಾರಣಕ್ಕೆ ಮುಂದೂಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೇಂದ್ರ ಸರ್ಕಾರದ ಆದೇಶದಂತೆ ೨೦೨೦ ಏಪ್ರಿಲ್ ೧ ರಿಂದ ಸೆಪ್ಟೆಂಬರ್ ೩೦ ರವರೆಗೆ ಜನಗಣತಿ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಮಾರ್ಚ್ ನಲ್ಲಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಪ್ರಕ್ರಿಯೆ ಮುಂದೂಡಲಾಗಿತ್ತು.
ರಾಜ್ಯಸಭೆಗೆ ಈ ಬಗ್ಗೆ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಮಾಹಿತಿ ನೀಡಿದ್ದು, ಗಣತಿ,ಅಂಕಿ ಅಂಶಗಳ ಮಾಹಿತಿಗಾಗಿ ಸುರಕ್ಷತೆ ಹಾಗೂ ಭದ್ರತೆಗಾಗಿ ಬಹುಹಂತದ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.
ಜನಗಣತಿಯ ಅಂಕಿಅಂಶಗಳನ್ನು ಸುರಕ್ಷಿತವಾಗಿ ಕಾದಿರಿಸಲು ಕ್ರಮಕೈಗೊಳ್ಳಲಾಗಿದ್ದು, ಇದಕ್ಕಾಗಿ ಮೊಬೈಲ್ ಆ್ಯಪ್ ಅಭಿವೃದ್ಧಿ, ಜನಗಣತಿ ಪೋರ್ಟಲ್ ನಿರ್ವಹಣೆಗಾಗಿ ಸಿಸ್ಟಮ್ ಇಂಟಿಗ್ರೇಟೆಡ್ ಸಂಸ್ಥೆಯ ನೆರವು ಪಡೆಯಲಾಗುತ್ತಿದೆ ಎಂದರು.

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!