Tuesday, December 5, 2023

ರಾಮ ಮಂದಿರ ನಿರ್ಮಾಣ; 10 ಕೋಟಿ ರೂ. ದೇಣಿಗೆ ಘೋಷಣೆ

Follow Us

ಪಟ್ನಾ: ಶ್ರೀರಾಮ ಮಂದಿರ ನಿರ್ಮಾಣಕ್ಕೆ 10 ಕೋಟಿ ರೂ. ದೇಣಿಗೆ ನೀಡುವುದಾಗಿ ಪಟ್ನಾದ ಮಹಾವೀರ ದೇವಾಲಯ ಟ್ರಸ್ಟ್‌ ಘೋಷಿಸಿದೆ.
ಅಯೋಧ್ಯೆಗೆ ತೆರಳಿ ಮೊದಲು 2 ಕೋಟಿ ರೂ. ಮೌಲ್ಯದ ಚೆಕ್‌ ನೀಡಲಿದ್ದು, ಬಳಿಕ ಹಂತ ಹಂತವಾಗಿ ಒಟ್ಟಾರೆ 10 ಕೋಟಿ ರೂ.ಗಳನ್ನು ಮಂದಿರ ನಿರ್ಮಾಣಕ್ಕೆ ನೀಡುವುದಾಗಿ ಮಹಾವೀರ ದೇವಾಲಯ ಟ್ರಸ್ಟ್‌ ನ ಕಾರ್ಯದರ್ಶಿ ಕಿಶೋರ್‌ ಕುನಾಲ್‌ ತಿಳಿಸಿದ್ದಾರೆ.
ಟ್ರಸ್ಟ್‌ಗೆ 1818ರ ಅವಧಿಯ 30 ನಾಣ್ಯಗಳು ದೊರೆತಿದ್ದು, ಈಸ್ಟ್‌ ಇಂಡಿಯಾ ಕಂಪನಿಯು ಈ ನಾಣ್ಯಗಳನ್ನು ಹೊರತಂದಿದೆ ಅವುಗಳ ಒಂದು ಬದಿಯಲ್ಲಿ ಶ್ರೀರಾಮ, ಲಕ್ಷ್ಮಣ, ಸೀತಾ ಮಾತೆ ಮತ್ತು ಆಂಜನೇಯ ಸ್ವಾಮಿಯ ಚಿತ್ರಗಳಿವೆ ಎಂದು ಕಿಶೋರ್‌ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...

ವಿಜಯಪುರ ಗೋದಾಮು ದುರಂತ : ಆರು ಮೃತದೇಹಗಳು ಪತ್ತೆ

Newsics.com ವಿಜಯಪುರ : ವಿಜಯಪುರ ರಾಜಗುರು ಫುಡ್ಸ್ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ 7ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಆರು ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಿನ್ನೆ (ಡಿ.4) ರಾತ್ರಿ 11.30ರ...
- Advertisement -
error: Content is protected !!