Saturday, December 2, 2023

ಕ್ಯುರೇಟಿವ್ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಜ.22 ಕ್ಕೆ ಗಲ್ಲು ಕಾಯಂ

Follow Us

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ. 5 ನ್ಯಾಯಾಧೀಶರ ಪೀಠ ಅಪರಾಧಿ ವಿನಯ್ ಶರ್ಮಾ ಮತ್ತು ಮುಖೇಶ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದೆ
ಇದರೊಂದಿಗೆ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಅಪರಾಧಿಗಳನ್ನು ಜ.22ರ ಬೆಳಗ್ಗೆ ಗಲ್ಲಿಗೇರಿಸುವಂತೆ ದಿಲ್ಲಿಯ ದಿಲ್ಲಿ ಕೋರ್ಟ್ ಆದೇಶ ಕಾಯಂ ಆದಂತಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!