Thursday, December 7, 2023

ಭಾರತ ಯಾರ ಮುಂದೆ ಕೂಡ ತಲೆಬಾಗುವುದಿಲ್ಲ: ರಾಜ್ಯಸಭೆಯಲ್ಲಿ ರಾಜನಾಥ್ ಘರ್ಜನೆ

Follow Us

ನವದೆಹಲಿ: ಭಾರತ- ಚೀನಾ ಗಡಿಯಲ್ಲಿನ ಪ್ರಸಕ್ತ ಪರಿಸ್ಥಿತಿ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಇಂದು ರಾಜ್ಯಸಭೆಗೆ ಸಮಗ್ರ ಮಾಹಿತಿ ನೀಡಿದರು. ಪ್ರಸಕ್ತ ಬಿಕ್ಕಟ್ಟಿಗೆ ಚೀನಾವೇ ಹೊಣೆ ಎಂದು ಅವರು ಟೀಕಿಸಿದರು. 1993 ಮತ್ತು 1996ರಲ್ಲಿ ಮಾಡಿಕೊಳ್ಳಲಾದ ದ್ವಿಪಕ್ಷೀಯ ಒಪ್ಪಂದವನ್ನು ಚೀನಾ ಉಲ್ಲಂಘಿಸಿದೆ.

ವಾಸ್ತವ ನಿಯಂತ್ರಣ ರೇಖೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಿದೆ ಎಂದು ರಾಜನಾಥ್ ಸಿಂಗ್ ಟೀಕಿಸಿದರು. ದೇಶದ ಸಾರ್ವಭೌಮತ್ವ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಭಾರತ ಎಂದಿಗೂ ಯಾರ ಮುಂದೆ ತಲೆಬಾಗುವುದಿಲ್ಲ ಎಂದು ರಾಜನಾಥ್ ಸಿಂಗ್ ಘೋಷಿಸಿದರು.

ಪ್ರಸಕ್ತ ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಲು ಭಾರತ ಇಚ್ಚಿಸುತ್ತಿದೆ. ಆದರೆ ಇದು ದೇಶದ ದೌರ್ಬಲ್ಯವಲ್ಲ. ಯಾವುದೇ ಪರಿಸ್ಥಿತಿ ಎದುರಿಸಲು ದೇಶದ ಸಶಸ್ತ್ರಪಡೆಗಳು ಸಜ್ಜಾಗಿವೆ ಎಂದು ರಾಜನಾಥ್ ಸಿಂಗ್ ಘೋಷಿಸಿದರು

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!