Monday, October 2, 2023

ನಾನಿನ್ನು ಬರೆಯುತ್ತೇನೋ ಇಲ್ಲವೋ ಗೊತ್ತಿಲ್ಲ; ಡಾ.ಎಸ್ಸೆಲ್ ಭೈರಪ್ಪ

Follow Us

ಧಾರವಾಡ: ‘ನನ್ನ ಬರವಣಿಗೆ ಕಾಲ ಮುಗಿಯಿತು ಅನಿಸುತ್ತಿದೆ. ಮತ್ತೆ ಬರೆಯುತ್ತೀನೋ ಇಲ್ಲವೋ ಗೊತ್ತಿಲ್ಲ…’
– ಹೀಗೆಂದು ವಿಷಾದದಿಂದ ಹಿರಿಯ ಕಾದಂಬರಿಕಾರ ಡಾ. ಎಸ್‌.ಎಲ್.ಭೈರಪ್ಪ ಹೇಳಿದಾಗ ಅಲ್ಲಿದ್ದವರಿಗೆ ಆಘಾತ.
ಡಾ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಶುಕ್ರವಾರ ಆಯೋಜಿಸಿದ್ದ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಮೊದಲು ಆಯೋಜಿಸಿದ್ದ ಸಾಹಿತ್ಯ ಸಂವಾದದಲ್ಲಿ ಮಾತನಾಡಿ, ‘ಉತ್ತರಕಾಂಡ ಕಾದಂಬರಿ ನಂತರ ನಾನು ಏನನ್ನೂ ಬರೆದಿಲ್ಲ. ಹೊಸ ಅಲೋಚನೆಗಳು ಹೊಳೆದಿಲ್ಲ. ಇದಕ್ಕೆ ವಯಸ್ಸೂ ಕಾರಣ’ ಎಂದರು.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!