Monday, October 2, 2023

ಕೆಲವೇ ದಶಕಗಳಲ್ಲಿ ಭಾರತದಲ್ಲಿ ಹೆಚ್ಚಲಿದೆ ಬರ, ಬಿಸಿಗಾಳಿ, ಚಂಡಮಾರುತ, ಮಳೆ

Follow Us

newsics.com

ನವದೆಹಲಿ: ಇನ್ನು ಕೆಲವೇ ದಶಕಗಳಲ್ಲಿ ಭಾರತದಲ್ಲಿ ಬಿಸಿಗಾಳಿ, ಚಂಡಮಾರುತ ಹಾಗೂ ಬರ ಹೆಚ್ಚಲಿದೆ.

ಇದೇ ವೇಳೆ, ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಲಿದೆ ಎಂದು ಸೋಮವಾರ ಬಿಡುಗಡೆಯಾದ ಅಂತರ್ ಸರ್ಕಾರ ಸಮಿತಿ (ಐಪಿಸಿಸಿ)ಯ ವರದಿ ತಿಳಿಸಿದೆ.

21ನೇ ಶತಮಾನದಲ್ಲಿ ಉಷ್ಣಮಾರುತ ಹಾಗೂ ತೇವಭರಿತ ತಾಪಮಾನವು ಹೆಚ್ಚು ತೀವ್ರವಾಗಿರಲಿದ್ದು, ಇದು ಆಗಾಗ ಮರುಕಳಿಸಲಿದೆ. ವಾರ್ಷಿಕ ಮಳೆ ಹಾಗೂ ಮುಂಗಾರು ಮಳೆ ಸುರಿಯುವಿಕೆ ಪ್ರಮಾಣ ಅಧಿಕವಾಗಲಿದೆ ಎಂದು ವರದಿ ಮಾಹಿತಿ ನೀಡಿದೆ.

ತಾಪಮಾನದಲ್ಲಿ ಅತಿಯಾದ ಹೆಚ್ಚಳವಾಗುತ್ತಿದ್ದರೆ, ಇನ್ನೊಂದೆಡೆ ಚಳಿಯ ತೀವ್ರತೆ ಕಡಿಮೆಯಾಗತೊಡಗಿದೆ ಎಂದು ವರದಿ ಹೇಳಿದೆ.

ಏಷ್ಯಾದ ಬಹುತೇಕ ಭಾಗಗಳಲ್ಲಿಯೂ ಮಳೆ ಸುರಿಯುವಿಕೆಯ ಪ್ರಮಾಣ ಹೆಚ್ಚಾಗಲಿದೆ.ನಡೆಯುತ್ತಿರುವಾಗ ನಡೆಯುತ್ತಿರುವಾಗ 20ನೇ ಶತಮಾನದ ದ್ವಿತೀಯಾರ್ಧದಲ್ಲಿ ದಕ್ಷಿಣ ಹಾಗೂ ಆಗ್ನೇಯ ಮುಂಗಾರು ದುರ್ಬಲಗೊಂಡಿದೆ. ಅತಿಯಾದ ಮಾನವ ಚಟುವಟಿಕೆಗಳಿಂದಾಗಿ ವಾತಾವರಣದಲ್ಲಿ ದ್ರವ ಅಥವಾ ಅನಿಲ ಕಣ (ಅಸೆನೋಲ್)ಗಳಲ್ಲಿ ಹೆಚ್ಚಳವಾಗಿರುವುದೇ ಇದಕ್ಕೆ ಕಾರಣ ಎಂದು ವರದಿ ಬಹಿರಂಗಪಡಿಸಿದೆ.

ಪ್ರವಾಹದ ಬಳಿಕ ಇಲ್ಲಿ ಬೆಳ್ಳಿ ನಾಣ್ಯಗಳದ್ದೇ ಮಾತು…!

ಪ್ಲಾಸ್ಟಿಕ್ ತ್ರಿವರ್ಣ ಧ್ವಜ ಬಳಸದಂತೆ ಕೇಂದ್ರ ಸರ್ಕಾರ ಸೂಚನೆ

ಆಗಸ್ಟ್ 15ರವರೆಗೆ ಬೆಂಗಳೂರಲ್ಲಿ‌ ವೀಕೆಂಡ್ ಕರ್ಫ್ಯೂ ಇಲ್ಲ: ಸಚಿವ ಅಶೋಕ್

ಮತ್ತಷ್ಟು ಸುದ್ದಿಗಳು

vertical

Latest News

ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ

newsics.com ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ...

ಚಿನ್ನ, ಬೆಳ್ಳಿ ದರ ಸ್ಥಿರ

Newsics.com ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ. ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
- Advertisement -
error: Content is protected !!