ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಪತ್ ಪರ್ ಗಂಜ್ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. 32ಕ್ಕೂ ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ. ಕಳೆದ ಒಂದು ತಿಂಗಳಿನಿಂದ ದೆಹಲಿಯಲ್ಲಿ ಬೆಂಕಿ ದುರಂತ ಪದೇ ಪದೇ ಸಂಭವಿಸುತ್ತಿದೆ
ಮತ್ತಷ್ಟು ಸುದ್ದಿಗಳು
ಮಾನ ಹಾನಿಕರ ವರದಿಗೆ ನಿರ್ಬಂಧ: ಇಂದು ಸಚಿವರ ಅರ್ಜಿ ವಿಚಾರಣೆ
newsics.com
ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ರಾಜ್ಯದ ಆರು ಸಚಿವರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ...
ಹಿರಿಯ ಕವಿ, ಸಾಹಿತಿ ಡಾ.ಎನ್ನೆಸ್ ಲಕ್ಷ್ಮೀನಾರಾಯಣ ಭಟ್ಟರು ಇನ್ನಿಲ್ಲ
newsics.comಬೆಂಗಳೂರು: 'ನೀ ಸಿಗದೆ ಬಾಳೊಂದು ಬಾಳೇ ಕೃಷ್ಣ...'ನಂತಹ ಜನಪ್ರಿಯ ಗೀತೆಗಳನ್ನು ನಾಡಿಗೆ ನೀಡಿದ್ದ ಖ್ಯಾತ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು(85) ಇನ್ನಿಲ್ಲ.ಕನ್ನಡ ಸಾಹಿತ್ಯ ಲೋಕದಲ್ಲಿ 'ಎನ್ನೆಸ್ಸೆಲ್,' ಎಂದೇ ಮನೆಮಾತಾಗಿದ್ದ...
ಮಗನನ್ನು ಪದವಿವರೆಗೆ ಓದಿಸುವುದು ತಂದೆಯ ಕರ್ತವ್ಯ- ಸುಪ್ರೀಂ ತೀರ್ಪು
newsics.comನವದೆಹಲಿ: ತಂದೆಯಾದವನು ಪುತ್ರನಿಗೆ 18 ವರ್ಷ ವಯಸ್ಸಾಗುವವರೆಗೆ ಆತನ ಖರ್ಚನ್ನಷ್ಟೇ ನೋಡಿಕೊಂಡರೆ ಸಾಲದು. ಆತ ತನ್ನ ಮೊದಲ ಪದವಿ ಪಡೆಯುವವರೆಗೂ ಖರ್ಚನ್ನು ನಿಭಾಯಿಸಬೇಕು ಎಂದು ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಧನಂಜಯ್ ಚಂದ್ರಚೂಡ್...
ವೇಳಾಪಟ್ಟಿ ಬದಲು; ಮೇ 4ರಿಂದ ಸಿಬಿಎಸ್ಇ 10ನೇ ತರಗತಿ ಪರೀಕ್ಷೆ
newsics.comನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ( ಸಿಬಿಎಸ್ಇ ) ಸಿಬಿಎಸ್ಇ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ 4 ರಿಂದ 10ನೇ ತರಗತಿ ಪರೀಕ್ಷೆಗಳು ಪ್ರಾರಂಭವಾಗಲಿವೆ.ಮೇ 14 ರಂದು...
ಪ್ರತಿ ವರ್ಷ ಪ್ರತಿ ಭಾರತೀಯನಿಂದ 50 ಕೆಜಿ ಆಹಾರ ವೇಸ್ಟ್
newsics.com ನವದೆಹಲಿ: ಒಂದು ವರ್ಷದಲ್ಲಿ ಪ್ರತಿ ಭಾರತೀಯ ಕುಟುಂಬದ ಪ್ರತಿ ವ್ಯಕ್ತಿ 50 ಕೆಜಿ ಆಹಾರವನ್ನು ವ್ಯರ್ಥ ಮಾಡುತ್ತಿದ್ದಾನೆ.ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಆಹಾರ ತ್ಯಾಜ್ಯ ಸೂಚ್ಯಂಕ ವರದಿ 2021 ಬಿಡುಗಡೆಯಾಗಿದ್ದು,...
ಕೋವಿಡ್’ನಿಂದ ಭಾರತೀಯ ಮಕ್ಕಳ ಮೇಲೆ ಗಂಭೀರ ಪರಿಣಾಮ- ಯುನಿಸೆಫ್
newsics.com ನವದೆಹಲಿ: ದೇಶದಲ್ಲಿ ಮಕ್ಕಳ ಆರೋಗ್ಯ ಮತ್ತು ಮಾನಸಿಕ ಸ್ವಾಸ್ಥ್ಯದ ಮೇಲೆ ಕೋವಿಡ್-19 ವೈರಸ್ ಗಾಢವಾದ ಪರಿಣಾಮ ಬೀರಿದೆ ಎಂದು ಯುನಿಸೆಫ್ (UNICEF) ಹೇಳಿದೆ.ಕೊರೋನಾ ಲಾಕ್ ಡೌನ್'ನಿಂದಾಗಿ ಶಾಲೆಗಳನ್ನು ಮುಚ್ಚಬೇಕಾಯಿತು....
‘ಒಪೆಕ್’ನಿಂದ ಉತ್ಪಾದನೆ ಕಡಿತ ಮುಂದುವರಿಕೆ: ತೈಲ ಬೆಲೆ ಏರಿಕೆ
newsics.com ನವದೆಹಲಿ: ತೈಲ ರಫ್ತು ರಾಷ್ಟ್ರಗಳ ಒಕ್ಕೂಟ(ಒಪೆಕ್) ತೈಲ ಉತ್ಪಾದನೆ ಕಡಿತವನ್ನು ಮುಂದುವರೆಸಿದ್ದು, ತೈಲ ಬೆಲೆ ಮತ್ತೆ ಏರಿಕೆಯಾಗಿದೆ.ಏಪ್ರಿಲ್'ನಲ್ಲಿ ತೈಲ ಉತ್ಪಾದನೆ ಪ್ರಮಾಣವನ್ನು ಕಡಿಮೆ ಮಾಡಲು ಒಪೆಕ್ ಹಾಗೂ ಒಪೆಕ್...
ಬೆಂಕಿಗೆ ಹಾರಿ ರಮೇಶ್ ಜಾರಕಿಹೊಳಿ ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ
newsics.com
ಬೆಳಗಾವಿ: ಬೆಳಗಾವಿಯ ಗೋಕಾಕ್ ನಗರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ತೀವ್ರಗೊಂಡಿದೆ. ಮಾರುಕಟ್ಟೆ ಮುಚ್ಚಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಲಾಗಿದೆ
ಇದೇ ವೇಳೆ ರಮೇಶ್ ಜಾರಕಿಹೊಳಿ ಬೆಂಬಲಿಗನೊಬ್ಬ ಟೈರ್...
Latest News
ಮಾನ ಹಾನಿಕರ ವರದಿಗೆ ನಿರ್ಬಂಧ: ಇಂದು ಸಚಿವರ ಅರ್ಜಿ ವಿಚಾರಣೆ
newsics.com
ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ರಾಜ್ಯದ ಆರು ಸಚಿವರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬೆಂಗಳೂರಿನ...
Home
ಹಿರಿಯ ಕೃಷಿ ವಿಜ್ಞಾನಿ ಡಾ. ಎಂ.ಮಹಾದೇವಪ್ಪ ಇನ್ನಿಲ್ಲ
Newsics -
newsics.com
ಬೆಂಗಳೂರು: ಖ್ಯಾತ ಕೃಷಿ ವಿಜ್ಞಾನಿ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠದ ಗ್ರಾಮೀಣಾಭಿವೃದ್ಧಿ ವಿಭಾಗದ ನಿರ್ದೇಶಕರಾದ ಡಾ.ಎಂ.ಮಹಾದೇವಪ್ಪ ನಿಧನಹೊಂದಿದ್ದಾರೆ. ಇಂದು ಬೆಳಗ್ಗೆ ಅವರು ಕೊನೆಯುಸಿರು ಎಳೆದಿದ್ದಾರೆ.
ಆರ್.ಟಿ.ಓ. ಕಚೇರಿ ಬಳಿ ಇರುವ ಪೈನ್ ವುಡ್ ಅಪಾರ್ಟ್ ಮೆಂಟ್...
Home
ಏಪ್ರಿಲ್ ಒಂದರಿಂದ ಚಾಲಕನ ಬಳಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ
Newsics -
newsics.com
ನವದೆಹಲಿ: ಕಾರಿನಲ್ಲಿ ಮುಂದಿನ ಸೀಟ್ ನಲ್ಲಿ ಕುಳಿತುಕೊಳ್ಳುವ ಪ್ರಯಾಣಿಕನಿಗೆ ಏರ್ ಬ್ಯಾಗ್ ಕಡ್ಡಾಯ ಮಾಡಲಾಗಿದೆ. ಏಪ್ರಿಲ್ ಒಂದರಿಂದ ಇದು ಜಾರಿಗೆ ಬರಲಿದೆ. ಹೊಸ ಕಾರುಗಳು ಈ ವ್ಯವಸ್ಥೆ ಅಳವಡಿಸಬೇಕು ಎಂದು ಕೇಂದ್ರ ರಸ್ತೆ...