ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಪತ್ ಪರ್ ಗಂಜ್ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. 32ಕ್ಕೂ ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ. ಕಳೆದ ಒಂದು ತಿಂಗಳಿನಿಂದ ದೆಹಲಿಯಲ್ಲಿ ಬೆಂಕಿ ದುರಂತ ಪದೇ ಪದೇ ಸಂಭವಿಸುತ್ತಿದೆ
ಮತ್ತಷ್ಟು ಸುದ್ದಿಗಳು
ಸಲಿಂಗ ವಿವಾಹ: ದಾಂಪತ್ಯಕ್ಕೆ ಕಾಲಿಟ್ಟ ಇಬ್ಬರು ಪುರುಷರು
newsics.com
ಕೋಲ್ಕತ್ತಾ: ಖ್ಯಾತ ವಸ್ತ್ರ ವಿನ್ಯಾಸಕ ಅಭಿಷೇಕ್ ರಾಯ್ ತಮ್ಮ ಬಹುಕಾಲದ ಗೆಳೆಯ ಚೈತನ್ಯ ಶರ್ಮಾ ಅವರನ್ನ ವಿವಾಹವಾಗಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೊದಲ ಸಲಿಂಗ ವಿವಾಹಕ್ಕೆ ಸಾಕ್ಷಿಯಾಗಿದೆ.
ಜುಲೈ 3ರಂದು ಬೆಂಗಾಲಿ...
ತೀವ್ರ ಆರ್ಥಿಕ ಸಂಕಷ್ಟ: ಓಲಾ ಕಥೆ ಮುಗೀತಾ?
newsics.com SPECIAL
ಬೆಂಗಳೂರು: ನಾವು ಅಂದುಕೊಂಡಿದ್ದರಲ್ಲಿ ಬಹುತೇಕ ಯೋಜನೆ- ಯೋಚನೆಗಳು ಕೊರೋನಾದಿಂದಾಗಿ ತಲೆಕೆಳಗಾಗಿವೆ. ಇದು ವ್ಯಕ್ತಿಗಳ ವ್ಯಥೆಯಷ್ಟೇ ಅಲ್ಲ. ಬಹುಪಾಲು ಭಾರತೀಯ ಸ್ಟಾರ್ಟ್ಅಪ್ಗಳ ಕಥೆಯೂ ಇದೇ ಆಗಿದೆ.
ಭಾರತೀಯ ಸ್ಟಾರ್ಟ್ಅಪ್ಗಳಲ್ಲಿ ಕ್ರಾಂತಿಕಾರಕ ಬದಲಾವಣೆ ತಂದ ಓಲಾ...
ಮಹಾರಾಷ್ಟ್ರದಲ್ಲಿ ವಿಶ್ವಾಸ ಮತ ಗೆದ್ದ ಏಕನಾಥ್ ಶಿಂಧೆ
newsics.com
ಮುಂಬೈ: ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ವಿಶ್ವಾಸ ಮತ ಗೆದ್ದಿದೆ. ವಿಧಾನಸಭೆಯಲ್ಲಿ ಸರ್ಕಾರದ ಪರವಾಗಿ 164 ಶಾಸಕರು ಮತ ಚಲಾಯಿಸಿದ್ದಾರೆ. ಇದರೊಂದಿಗೆ ಮೊದಲ ಅಗ್ನಿ ಪರೀಕ್ಷೆಯಲ್ಲಿ ಶಿಂಧೆ ನೇತೃತ್ವದ ಸಮ್ಮಿಶ್ರ ಸರ್ಕಾರ...
ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ
newsics.com
ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.
ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...
ಜಿಎಸ್ಟಿ ಎಫೆಕ್ಟ್: ಹಾಲಿನ ದರ ಹೆಚ್ಚಳ ಸಾಧ್ಯತೆ
newsics.com
ನವದೆಹಲಿ: ಹಾಲು ಹಾಗೂ ಹಾಲಿನ ಉತ್ಪನ್ನಗಳ ದರ ಏರಿಕೆಯಾಗುವ ಸಾಧ್ಯತೆಯಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್ಟಿ ಕೌನ್ಸಿಲ್ 47ನೇ ಸಭೆಯಲ್ಲಿ ಹಾಲಿನ ಉತ್ಪನ್ನಗಳಾದ ಪ್ರಿ-ಪ್ಯಾಕ್ ಮಾಡಿದ ಮೊಸರು, ಲಸ್ಸಿ ಮತ್ತು...
ದತ್ತು ಮಗುವಿಗಾಗಿ ಕಾಯುತ್ತಿರುವ 16 ಸಾವಿರಕ್ಕೂ ಹೆಚ್ಚು ದಂಪತಿ
newsics.com
ನವದೆಹಲಿ: ಮಗುವನ್ನು ದತ್ತು ತೆಗೆದುಕೊಳ್ಳಲು ಕಳೆದ ಮೂರು ವರ್ಷಗಳಿಂದ 16 ಸಾವಿರಕ್ಕೂ ಹೆಚ್ಚು ದಂಪತಿ ಕಾಯುತ್ತಿದ್ದಾರೆ.
ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರ (ಸಿಎಆರ್ಎ)
ಈ ಮಾಹಿತಿ ನೀಡಿದೆ. ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು ಅರ್ಹ ಮಕ್ಕಳ ಸಂಖ್ಯೆ...
ಮುಂಗಾರು ಚುರುಕು: ಹಾರಂಗಿ, ತ್ರಿವೇಣಿ ಸಂಗಮ ಭರ್ತಿ, ಇನ್ನೂ 4 ದಿನ ಭಾರೀ ಮಳೆ ಸಾಧ್ಯತೆ
newsics.com
ಬೆಂಗಳೂರು: ಕೊಡಗು ಜಿಲ್ಲೆ ಸೇರಿ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ಜುಲೈ 5ರವರೆಗೂ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ದಕ್ಷಿಣ ಕನ್ನಡ, ಉತ್ತರ...
ಕನ್ಹಯ್ಯ ಹತ್ಯೆ ಆರೋಪಿಗಳು 10 ದಿನ ಎನ್ಐಎ ವಶಕ್ಕೆ, ಕೋರ್ಟ್ನಲ್ಲಿ ವಕೀಲರಿಂದ ಹಲ್ಲೆ
newsics.com
ಜೈಪುರ: ಉದಯಪುರದಲ್ಲಿ ಕನ್ಹಯ್ಯಲಾಲ್ನನ್ನು ಭೀಕರವಾಗಿ ಶಿರಚ್ಛೇಧ ಮಾಡಿದ್ದ ಆರೋಪಿಗಳನ್ನು ಹತ್ತು ದಿನಗಳ ಕಾಲ ಎನ್ಐಎ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಶನಿವಾರ ಹತ್ಯೆ ಆರೋಪಿಗಳನ್ಜು ಎನ್ಐಎ ಕೋರ್ಟ್ಗೆ ಹಾಜರುಪಡಿಸಿದ್ದ ವೇಳೆ ನಾಲ್ವರು ಆರೋಪಿಗಳ...
vertical
Latest News
ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ
newsics.com
ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ.
ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...
Home
ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ
Newsics -
newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
Home
ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು
Newsics -
newsics.com
ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...