ನವದೆಹಲಿ: ಹಿಂದೂ ಮಹಾ ಸಾಗರದಲ್ಲಿ ತನ್ನ ಹಿಡಿತ ಬಲಗೊಳಿಸುವತ್ತ ಚೀನಾ ಪ್ರಯತ್ನಿಸುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಭಾರತ ಕೂಡ ವ್ಯೂಹಾತ್ಮಕ ನೆಲೆಗಳ ಅಭಿವೃದ್ದಿಗೆ ಚಾಲನೆ ನೀಡಿದೆ. ಇದರ ಮೊದಲ ಭಾಗವಾಗಿ ದಕ್ಷಿಣ ಭಾರತದ ತಂಜಾವೂರಿನಲ್ಲಿ ಅತ್ಯಾಧುನಿಕ ಸುಖೋಯ್ ವಿಮಾನಗಳ ನೆಲೆ ಸ್ಥಾಪಿಸಲಾಗಿದ್ದು, ಇಂದು ಅಧಿಕೃತವಾಗಿ ಆರಂಭವಾಗಲಿದೆ. ಟೈಗರ್ ಶಾರ್ಕ್ಸ್ ಎಂದು ಈ ವೈಮಾನಿಕ ದಳಕ್ಕೆ ಹೆಸರಿಡಲಾಗಿದೆ. ಆರಂಭದಲ್ಲಿ ಅತ್ಯಾಧುನಿಕ 6 ಸುಖೋಯ್ ಯುದ್ದ ವಿಮಾನಗಳು ಇಲ್ಲಿ ತಂಗಲಿವೆ. ಬ್ರಹ್ಮೋಸ್ ಕ್ಷಿಪಣಿಯಿಂದ ಸಜ್ಜಿತವಾಗಿರುವ ಈ ಯುದ್ದ ವಿಮಾನಗಳು 1500 ಕಿಲೋ ಮೀಟರ್ ವರೆಗೆ ಮಧ್ಯದಲ್ಲಿಇಂಧನ ತುಂಬಿಸದೇ ಹಾರಾಟ ನಡೆಸಬಲ್ಲ ಸಾಮಾರ್ಥ್ಯ ಹೊಂದಿವೆ. ವರ್ಷದ ಅಂತ್ಯದಲ್ಲಿ ತಂಜಾವೂರಿಗೆ 18 ಸುಖೋಯ್ ವಿಮಾನಗಳು ಆಗಮಿಸಲಿವೆ.
ಮತ್ತಷ್ಟು ಸುದ್ದಿಗಳು
ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ
newsics.com
ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ದಾಳಿ ನಡೆಸಿದೆ.
ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...
ಗೂಗಲ್ನಲ್ಲಿ ಲೈಂಗಿಕ ವಿಷಯ ಹುಡುಕಾಟ: ಶೇ.1,300ರಷ್ಟು ಹೆಚ್ಚಳ!
newsics.com
ಸ್ಯಾನ್ ಫ್ರಾನ್ಸಿಸ್ಕೋ: ಲೈಂಗಿಕ ವಿಷಯಗಳ ಕುರಿತಾದ ಹುಡುಕಾಟ ಗೂಗಲ್ನಲ್ಲಿ 2004 ರಿಂದ 2023ರವರೆಗೆ 1,300 ಪ್ರತಿಶತದಷ್ಟು ಪ್ರಮಾಣ ಹೆಚ್ಚಳವಾಗಿದೆ.
ಮಾರುಕಟ್ಟೆ ಸಂಶೋಧನಾ ಸಂಸ್ಥೆಯಾದ ಕಲ್ಚರಲ್ ಕರೆಂಟ್ಸ್ ಇನ್ಸ್ಟಿಟ್ಯೂಟ್ ನಡೆಸಿದ ಸಂಶೋಧನೆಯಲ್ಲಿ ಈ ಮಾಹಿತಿ...
ಅತ್ಯಾಧುನಿಕ ಸಂಸತ್ ಭವನ ಲೋಕಾರ್ಪಣೆಗೆ ಕ್ಷಣಗಣನೆ: ಪೂಜಾ ಕೈಂಕರ್ಯಗಳಲ್ಲಿ ಮೋದಿ ಭಾಗಿ
newsics.com
ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ತುಂಬಿದ ಬೆನ್ನಲ್ಲೇ ಆತ್ಯಾಧುನಿಕ ಹೊಸ ಸಂಸತ್ ಭವನ ಭಾನುವಾರ ಲೋಕಾರ್ಪಣೆಗೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಳಗ್ಗೆ 7.25ರ ಸುಮಾರಿಗೆ ಪ್ರಧಾನಿ ಮೋದಿ ನೂತನ ಸಂಸತ್ ಭವನಕ್ಕೆ ಆಗಮಿಸಿದ್ದು,ಪೂಜಾ...
ಸಚಿವರಿಗೆ ಖಾತೆ ಹಂಚಿದ ಸಿದ್ದು: ಪರಮೇಶ್ವರ್ಗೆ ಗೃಹ, ಮಧು ಬಂಗಾರಪ್ಪಗೆ ಶಿಕ್ಷಣ
newsics.com
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೆಂಗಳೂರು ಅಭಿವೃದ್ಧಿ ಮತ್ತು ಜಲ ಸಂಪನ್ಮೂಲ ಖಾತೆ ನೀಡಲಾಗಿದೆ. ಗೃಹ ಖಾತೆಯನ್ನು ಡಾ. ಜಿ...
ಸಚಿವರಾಗಿ 24 ಶಾಸಕರ ಪ್ರಮಾಣ: ಡಿಸಿಎಂ ಸೇರಿ 33 ಸಚಿವರ ಸಿದ್ದು ಸಂಪುಟ ಸಿದ್ಧ
newsics.com
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಾಗಿ 24 ಶಾಸಕರು ಪ್ರಮಾಣವಚನ ಸ್ವೀಕರಿಸಿದರು.
ಶನಿವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸಿದರು.
ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್,...
ಮೇ 27ರಂದು ಸಂಪುಟ ವಿಸ್ತರಣೆ: ಸಂಭಾವ್ಯ ಸಚಿವರ ಪಟ್ಟಿ ವೈರಲ್
newsics.com
ನವದೆಹಲಿ/ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಒಮ್ಮತದ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಸಚಿವರ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ಹೈಕಮಾಂಡ್ ಜತೆಗೆ ಸರಣಿ ಸಭೆ, ಚರ್ಚೆಗಳ ಬಳಿಕ ಪ್ರಮಾಣವಚನ ಕಾರ್ಯಕ್ರಮವನ್ನು...
UPSC CSE ಪರೀಕ್ಷೆಯಲ್ಲಿ ಇಶಾ ಕಿಶೋರ್ ಸೇರಿ ನಾಲ್ವರು ಹೆಣ್ಮಕ್ಕಳೇ ಟಾಪರ್
newsics.com
ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಮಂಗಳವಾರ ನಾಗರಿಕ ಸೇವಾ ಪರೀಕ್ಷೆಯ (ಯುಪಿಎಸ್ಸಿ ಸಿಎಸ್ಇ 2022) ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ.
ಈ ಪರೀಕ್ಷೆಯಲ್ಲಿ ದೆಹಲಿಯ ಇಶಿತಾ ಕಿಶೋರ್ ಟಾಪರ್ ಆಗಿದ್ದಾರೆ. ಹುಡುಗಿಯರೇ ಉನ್ನತ...
ಸಬ್ಸಿಡಿ ಕಡಿತ: ಜೂನ್ 1ರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ದುಬಾರಿ
newsics.com
ನವದೆಹಲಿ: ನಿಮಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಸುವ ಯೋಚನೆಯಿದ್ದಲ್ಲಿ ಮೇ 31ರೊಳಗೇ ಖರೀದಿಸಿಬಿಡಿ. ಈ ಮೂಲಕ FAME II ಸಬ್ಸಿಡಿಯ ಪೂರ್ಣ ಲಾಭ ಪಡೆದುಕೊಳ್ಳಿ.
ಇದೇ ಜೂನ್ 1 ರಿಂದ ಎಲೆಕ್ಟ್ರಿಕ್ ದ್ವಿಚಕ್ರ...
vertical
Latest News
ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ
newsics.com
ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.
ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು...
Home
ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ
newsics.com
ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...
Home
ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ
newsics.com
ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ
ಲಖನ್ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...