Tuesday, December 5, 2023

ಸಾಲಗಾರರಿಗೆ ಸಿಹಿಸುದ್ದಿ ನೀಡಿದ ಎಸ್‍ಬಿಐ

Follow Us

ನವದೆಹಲಿ: ಕೊರೋನಾದಿಂದ ಕಂಗೆಟ್ಟು ಆದಾಯ ಕೊರತೆ ಎದುರಿಸುತ್ತಿರುವ ತನ್ನ ಸಾಲಗಾರರಿಗೆ ಎಸ್‍ಬಿಐ ಭರ್ಜರಿ ರಿಲೀಫ್ ನೀಡಿದ್ದು, ಸಾಲದ ಕಂತು ಪಾವತಿಯನ್ನು ಗರಿಷ್ಠ ಎರಡು ವರ್ಷಗಳ ಅವಧಿಗೆ ಮುಂದೂಡಲಾಗಿದೆ ಎಂದು ಘೋಷಿಸಿದೆ.
ಎಸ್ಬಿಐನಲ್ಲಿ ಗೃಹ ಮತ್ತು ಚಿಲ್ಲರೆ ಸಾಲ ಪಡೆದ ಸಾಲಗಾರರಿಗೆ ಈ ಘೋಷಣೆ ಲಾಭ ತರಲಿದ್ದು, ಸಧ್ಯದಲ್ಲೇ ಬ್ಯಾಂಕ್ ಕಂತುಪಾವತಿಯ ಮರು ಹೊಂದಾಣಿಕೆ ಮತ್ತು ಮುಂದೂಡಿದ ಅವಧಿಯನ್ನು ಸೇರಿಸಿ ಸಾಲಮರುಪಾವತಿಯ ಅವಧಿಯನ್ನು ವಿಸ್ತರಿಸಲಿದೆ.

ವಿದೇಶಿ ದೇಣಿಗೆ ಪಡೆವ ಎನ್’ಜಿಒಗಳಿಗೆ ಆಧಾರ್ ಕಡ್ಡಾಯ

ಈ ಸೌಲಭ್ಯ 2020 ರ ಮಾರ್ಚ್ 1 ಕ್ಕಿಂತ ಮೊದಲು ಸಾಲ ಪಡೆದ ಗ್ರಾಹಕರಿಗೆ ಹಾಗೂ ಕೋವಿಡ್-19 ಲಾಕ್ ಡೌನ್‍ವರೆಗೆ ನಿಯಮಿತವಾಗಿ ಸಾಲ ಮರುಪಾವತಿ ಮಾಡಿದವರಿಗೆ ಈ ಸೌಲಭ್ಯ ದೊರಕಲಿದೆ.
ಆದರೆ ಈ ಸಾಲ ಮರುಪಾವತಿಯನ್ನು ಮುಂದೂಡಲು ಸಾಲಗಾರರು ಕೊವೀಡ್-19 ನಿಂದ ತಮ್ಮ ಆದಾಯಕ್ಕೆ ಧಕ್ಕೆ ಬಂದಿದೆ ಎಂಬುದನ್ನು ಸಾಬೀತುಪಡಿಸಬೇಕಿದೆ.
ಸಾಲದ ಮರುಹೊಂದಾಣಿಕೆಯು ಗ್ರಾಹಕರ ಆದಾಯ ಯಾವಾಗ ಸಹಜ ಸ್ಥಿತಿಗೆ ಮರಳಬಹುದು ಮತ್ತೆ ಯಾವಾಗ ಉದ್ಯೋಗಕ್ಕೆ ತೆರಳಬಹುದು ಎಂಬುದನ್ನು ಆಧರಿಸಿ ನಿರ್ಧಾರವಾಗುತ್ತದೆ ಎಂದು ಎಸ್‍ಬಿಐನ ವ್ಯವಸ್ಥಾಪಕ ನಿರ್ದೇಶಕ ಸಿ.ಎಸ್.ಶೆಟ್ಟಿ ಮಾಹಿತಿ ನೀಡಿದ್ದಾರೆ.

9 ಬ್ಯಾಂಕ್’ಗಳಿಗೆ 1,400 ಕೋಟಿ ವಂಚನೆ; ಕ್ವಾಲಿಟಿ ವಿರುದ್ಧ ಸಿಬಿಐ ಕೇಸ್

ನವೆಂಬರ್ 1ರಿಂದ ಪದವಿ ಕಾಲೇಜು ಆರಂಭ- ಯುಜಿಸಿ ಘೋಷಣೆ

ಬೆಂಗಳೂರು ಹಿಂಸಾಚಾರ: ಶಾಸಕರ ಮನೆಗೆ ಭೇಟಿ ನೀಡಿದ ಎನ್ಐಎ ತಂಡ

ಅಕ್ಟೋಬರ್’ವರೆಗೂ ನಟಿ ರಿಯಾ ಚಕ್ರವರ್ತಿಗೆ ಜೈಲು

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!