Newsics.com
ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ.
ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...
newsics.com
ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
newsics.com
ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ.
ಉತ್ತರ ಮೆಕ್ಸಿಕೋದಲ್ಲಿ...
newsics.com
ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...
newsics.com
ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...
newsics.com
ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ.
ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
newsics.com
ಮುಂಬೈ: ಸಂದರ್ಶನ ಒಂದರಲ್ಲಿ ಮಾತನಾಡುತ್ತಿದ್ದ ಪ್ರಿಯಾಮಣಿ 'ನನಗೆ ಶಾರುಖ್ ಖಾನ್ ಜತೆ ಕ್ರಶ್ ಆಗಿತ್ತು' ಎಂದಿದ್ದಾರೆ.
ಶಾರುಖ್ ಖಾನ್ ನಟನೆಯ 'ಜವಾನ್' ಚಿತ್ರದಲ್ಲಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿರುವ ನಟಿ ಪ್ರಿಯಾಮಣಿ, ಈ ಚಿತ್ರದ ಸಕ್ಸಸ್ ಅಲೆಯಲ್ಲಿ...
newsics.com
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ.
7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...
Newsics.com
ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ.
ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350...
newsics.com
ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
newsics.com
ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ.
ಉತ್ತರ ಮೆಕ್ಸಿಕೋದಲ್ಲಿ...