ಕಾರವಾರ: ಇಲ್ಲಿನ ವಾಣಿಜ್ಯ ಬಂದರು ಅಭಿವೃದ್ಧಿಯ ಎರಡನೇ ಹಂತದ ವಿಸ್ತರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಜತೆಗೆ ಕಡಲತೀರವನ್ನು ಹಿಂದಿದ್ದಂತೆ ಮರುಸ್ಥಾಪಿಸಲು ಹೈಕೋರ್ಟ್ ಆದೇಶೀಸಿದೆ.
ಬೈತಖೋಲ್ ಬಂದರು ನಿರಾಶ್ರಿತ ಮೀನುಗಾರರ ಸಹಕಾರ ಸಂಘ ಈ ಕಾಮಗಾರಿ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಕಾಮಗಾರಿಗೆ ಮುನ್ನ ಪರಿಸರ ಪರಿಣಾಮ ಅಧ್ಯಯನ ಪ್ರಾಧಿಕಾರದ ಅನುಮತಿ ಪಡೆದಿಲ್ಲದಿರುವುದರ ಕುರಿತು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದರೂ ಕಾಮಗಾರಿ ಮುಂದುವರಿಸಿದ್ದಕ್ಕೆ ಹೈಕೋರ್ಟ್ ಅತೃಪ್ತಿ ವ್ಯಕ್ತಪಡಿಸಿದೆ. ಬಂದರು ಕಾಮಗಾರಿ ಮೀನುಗಾರರ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು.
ಮತ್ತಷ್ಟು ಸುದ್ದಿಗಳು
ಮಲೆನಾಡನ್ನು ನಡುಗಿಸಿದ ಸ್ಫೋಟ: ಮೃತರ ಕುಟಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ
Newsics.com
ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಸಂಭವಿಸಿದ ಜಿಲೆಟಿನ್ ಕಡ್ಡಿ ಸ್ಫೋಟದಿಂದ ಇಡೀ ಮಲೆನಾಡು ತತ್ತರಿಸಿದೆ. ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಕೂಡ ಸದ್ದು ಮಾಡುತ್ತಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ...
ಕ್ಯಾತೆ ತೆಗೆದ ಸಚಿವರ ಖಾತೆ ಮತ್ತೆ ಬದಲಾವಣೆ
Newsics.com
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ನಾಲ್ಕು ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ. ಈ ಮೂಲಕ ಮುನಿಸಿಕೊಂಡಿದ್ದ ಸಚಿವರನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ.
ಎಂ ಟಿ ಬಿ ನಾಗರಾಜ್ ಅವರಿಗೆ ಸಕ್ಕರೆ ಮತ್ತು ಪೌರಾಡಳಿತ ಖಾತೆ ನೀಡಲಾಗಿದೆ....
ನೂರು ರೂಪಾಯಿ ಹಳೆ ನೋಟು ಹಿಂಪಡೆಯಲು ಆರ್ ಬಿ ಐ ತೀರ್ಮಾನ
Newsics.com
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನೂರು ರೂಪಾಯಿಯ ಹಳೆ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯಲು ತೀರ್ಮಾನಿಸಿದೆ. ಈಗಾಗಲೇ ನೂರು ರೂಪಾಯಿಯ ಹೊಸ ನೋಟುಗಳನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬಂದಿದೆ.
ನಿಮ್ಮ ಬಳಿ...
ಶಿವಮೊಗ್ಗ ಸ್ಫೋಟ; ಉನ್ನತಮಟ್ಟದ ತನಿಖೆಗೆ ಸಿಎಂ ಆದೇಶ, ಮೂವರ ಬಂಧನ
newsics.com ಶಿವಮೊಗ್ಗ: ಇಲ್ಲಿನ ಹುಣಸೋಡು ಬಳಿ ಗುರುವಾರ (ಜ.21) ರಾತ್ರಿ ಸಂಭವಿಸಿದ ಭಾರೀ ಸ್ಫೋಟಕ್ಕೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತಮಟ್ಟದ ತನಿಖೆಗೆ ಆದೇಶಿಸಿದ್ದಾರೆ, ಅನಾಹುತದಲ್ಲಿ...
ಶಿವಮೊಗ್ಗದ ರೈಲ್ವೆ ಕ್ರಷರ್ ನಲ್ಲಿ ಭಾರೀ ಸ್ಫೋಟ; 6 ಮಂದಿ ಸಾವಿನ ಶಂಕೆ, ಲಾರಿ ಛಿದ್ರ
newsics.com ಶಿವಮೊಗ್ಗ: ಇಲ್ಲಿನ ರೈಲ್ವೆ ಕ್ರಷರ್'ನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ ಆರು ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ. ಮೃತಪಟ್ಟವರು ಬಿಹಾರ ಮೂಲದ ಕಾರ್ಮಿಕರಾಗಿದ್ದು, 15...
ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಲ್ಲಿ ಅಗ್ನಿ ಆಕಸ್ಮಿಕ
Newsics.com
ಪುಣೆ: ಮಾರಕ ಕೊರೋನಾ ತಡೆಗಟ್ಟುವ ಕೊವಿ ಶೀಲ್ಡ್ ಲಸಿಕೆ ಅಭಿವೃದ್ಧಿಪಡಿಸಿರುವ ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಲ್ಲಿ ಭಾರಿ ಅಗ್ನಿ ಆಕಸ್ಮಿಕ ಸಂಭವಿಸಿದೆ.
ಕಚೇರಿಯ ಎರಡನೆ ಮಹಡಿಯಲ್ಲಿ ಅಗ್ನಿ ದುರಂತ ನಡೆದಿದೆ ಎಂದು ವರದಿಯಾಗಿದೆ....
ನೂತನ ಏಳು ಸಚಿವರಿಗೆ ಖಾತೆ ಹಂಚಿಕೆ: ರಾಜ್ಯಪಾಲರ ಅಂಕಿತ
Newsics.com
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡ ಏಳು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲರು ಅಂಕಿತ ಹಾಕಿದ್ದು, ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.
ಉಮೇಶ್ ಕತ್ತಿಗೆ ಆಹಾರ ಮತ್ತು ನಾಗರಿಕ...
ಹೊಸ ದಾಖಲೆ ಬರೆದ ಷೇರುಪೇಟೆ; 50 ಸಾವಿರ ಗಡಿ ದಾಟಿದ ಸೂಚ್ಯಂಕ
newsics.com ಮುಂಬೈ: ಷೇರುಪೇಟೆ ಸೂಚ್ಯಂಕ 50 ಸಾವಿರ ಗಡಿ ದಾಟುವ ಮೂಲಕ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೊಸ ದಾಖಲೆ ಸೃಷ್ಠಿಯಾಗಿದೆ.ಕೊರೋನಾ ಸಂಕಷ್ಟದ ನಡುವೆಯೂ ಷೇರುಪೇಟೆ ಸೂಚ್ಯಂಕ ದಾಖಲೆ ಬರೆದಿದ್ದು, ಇದೇ...
Latest News
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಡಾ. ದೊಡ್ಡರಂಗೇಗೌಡ ಆಯ್ಕೆ
newsics.com
ಹಾವೇರಿ: ಫೆಬ್ರವರಿ 26, 27 ಮತ್ತು 28 ರಂದು ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಪದ್ಮಶ್ರೀ...
Home
ರಾಜ್ಯದಲ್ಲಿ ಈವರೆಗೆ 1.38ಲಕ್ಷ ಮಂದಿಗೆ ಲಸಿಕೆ ಹಂಚಿಕೆ – ಆರೋಗ್ಯ ಸಚಿವ
newsics.com
ಬೆಂಗಳೂರು; ರಾಜ್ಯದಲ್ಲಿ ಲಸಿಕೆ ಹಂಚಿಕೆ ಮುಂದುವರೆದಿದ್ದು, ಒಟ್ಟು 1,38,656 ಜನರಿಗೆ ನೀಡಲಾಗಿದೆ. ಈ ಪೈಕಿ ಶೇ.2ರಿಂದ 3.5 ಜನರಿಗೆ ಮಾತ್ರ ಅಡ್ಡಪರಿಣಾಮವಾಗಿದೆ. ಯಾರೂ ಮರಣಹೊಂದಿಲ್ಲ. ಇಂದು 1,46240 ಡೋಸ್ ಕೋವಾಕ್ಸಿನ್ ಬರಲಿದೆ ಎಂದು...
Home
ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್’ಗೆ ಝಡ್ ಪ್ಲಸ್ ಭದ್ರತೆ
newsics.com
ನವದೆಹಲಿ:ನಿವೃತ್ತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ (66) ಅವರಿಗೆ ದೇಶದೆಲ್ಲೆಡೆ ಸಂಚರಿಸಲು ಕೇಂದ್ರ ಸರ್ಕಾರ ಝಡ್ ಪ್ಲಸ್ ಭದ್ರತೆ ಒದಗಿಸಿದೆ.
ಈ ಕುರಿತು ಗೃಹ ಇಲಾಖೆ ಸಿ ಆರ್ ಪಿ ಎಫ್...