ನವದೆಹಲಿ: ದೇಶದ ಆದಾಯ ಮತ್ತು ಖರ್ಚು ಕುರಿತ ವಾರ್ಷಿಕ ಲೆಕ್ಕ ಪತ್ರ ಕೇಂದ್ರ ಬಜೆಟ್ ಶನಿವಾರ ಮಂಡನೆಯಾಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಎರಡನೇ ಬಾರಿಗೆ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ. ಕುಸಿದ ಆರ್ಥಿಕ ಪ್ರಗತಿ ದರ, ಮಧ್ಯ ಪ್ರಾಚ್ಯ ಬಿಕ್ಕಟ್ಟಿನ ಪ್ರಭಾವ ಹಾಗೂ ಜಾಗತಿಕ ಆರ್ಥಿಕ ಹಿನ್ನೆಡೆಯ ವಾತಾವರಣದಲ್ಲಿ ಅಭಿವೃದ್ದಿಗೆ ಒತ್ತು ಕೊಡುವ ಬಜೆಟ್ ಮಂಡನೆ ಸವಾಲಿನ ಕೆಲಸವಾಗಿದೆ. ದೇಶದಲ್ಲಿ ಖರೀದಿ ಶಕ್ತಿ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಬೇಡಿಕೆ ಕುಸಿದಿರುವುದು ಸಂಪನ್ಮೂಲ ಸಂಗ್ರಹದ ಮೇಲೆ ಪರಿಣಾಮ ಬೀರಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳ ಸೃಷ್ಟಿ ಮೂಲಕ ಆರ್ಥಿಕ ಸಬಲೀಕರಣಕ್ಕೆ ದಾರಿ ಮಾಡಿ ಕೊಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಪ್ರಕಟಿಸುವ ಸಾಧ್ಯತೆಗಳಿವೆ. ನಿರೀಕ್ಷೆಯಂತೆ ಸೇನಾ ಪಡೆಯ ಆಧುನೀಕರಣ ಮತ್ತು ಮೂಲ ಭೂತ ಸೌಲಭ್ಯ ಅಭಿವೃದ್ದಿಗೆ ಕೇಂದ್ರ ಮುಂಗಡ ಪತ್ರ ಆದ್ಯತೆ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಆದಾಯ ತೆರಿಗೆ ಸ್ಲಾಬ್ ನಲ್ಲಿ ಗಮನಾರ್ಹ ಬದಲಾವಣೆ ಸಾಧ್ಯತೆ ಕ್ಷೀಣಿಸಿದೆ.
ಮತ್ತಷ್ಟು ಸುದ್ದಿಗಳು
ದೇಶದಲ್ಲಿ 2022 ಮಂದಿಗೆ ಕೊರೋನಾ ಸೋಂಕು, 46 ಜನ ಸಾವು
newsics.com
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,022 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 46 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,38,393ಕ್ಕೆ ಏರಿಕೆಯಾಗಿದೆ. ಕೋವಿಡ್ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,459ಕ್ಕೆ...
ಸ್ವಾಮೀಜಿ ಬಾಯಲ್ಲಿದ್ದ ಎಂಜಲು ಅನ್ನ ತಿಂದ ಶಾಸಕ ಜಮೀರ್ ಅಹ್ಮದ್
newsics.com
ಬೆಂಗಳೂರು: ಸ್ವಾಮೀಜಿ ಬಾಯಲ್ಲಿದ್ದ ಎಂಜಲು ಅನ್ನವನ್ನು ತೆಗೆಸಿ ಅದನ್ನು ತಿನ್ನುವ ಮೂಲಕ ಶಾಸಕ ಜಮೀರ್ ಅಹ್ಮದ್ ಅತಿರೇಕ ಮೆರೆದಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧದ ವಿಡಿಯೋ...
ನನ್ನ ದೇಹದ ಖಾಸಗಿ ಭಾಗದಲ್ಲಿನ ಮಚ್ಚೆ ಬಗ್ಗೆ ಹೇಳಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಎಲಾನ್ ಮಸ್ಕ್ ಓಪನ್ ಚಾಲೆಂಜ್
newsics.com
ನ್ಯೂಯಾರ್ಕ್: ಖಾಸಗಿ ಜೆಟ್ನಲ್ಲಿ ಫ್ಲೈಟ್ ಅಟೆಂಡೆಂಟ್ ಸ್ನೇಹಿತೆ ಎನ್ನಲಾದ ವ್ಯಕ್ತಿ ಮಾಡಿರುವ ಲೈಂಗಿಕ ಕಿರುಕುಳ ಆರೋಪವನ್ನು ಜಗತ್ತಿನ ನಂಬರ್ ಒನ್ ಶ್ರೀಮಂತ ಬಿಲಿಯನೇರ್ ಎಲಾನ್ ಮಸ್ಕ್ ಅಲ್ಲಗಳೆದಿದ್ದಾರೆ.
ಒಂದು ವೇಳೆ ಲೈಂಗಿಕ ಕಿರುಕುಳ ನೀಡಿದ್ದೇನೆ...
ಭಾರತೀಯ ಸ್ಟಾರ್ಟ್ಅಪ್ಗೆ ಭಾರೀ ಹಿನ್ನಡೆ
newsics.com
ನವದೆಹಲಿ: ಭಾರತೀಯ ಸ್ಟಾರ್ಟ್ಅಪ್ಗೆ ಭಾರೀ ಹಿನ್ನಡೆಯಾಗಿದ್ದು, ಕಳೆದ ಏಪ್ರಿಲ್ನಲ್ಲಿ ಕೇವಲ $1.6 ಶತಕೋಟಿ ಸಂಗ್ರಹಿಸಿವೆ.
ಈ ಮೊತ್ತ ಕಳೆದ ವರ್ಷ ಇದೇ ಅವಧಿಯಲ್ಲಿ ಸಂಗ್ರಹಿಸಿದ ಬಂಡವಾಳದ ಅರ್ಧದಷ್ಟು ಎಂದು IVCA-EY ನ ಇತ್ತೀಚಿನ ವರದಿ...
ಅಬಕಾರಿ ಸುಂಕ ಕಡಿತ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
newsics.com
ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ.
ಪ್ರತಿ ಲೀಟರ್ ಪೆಟ್ರೋಲ್ ಮೇಲೆ 8 ರೂ., ಡೀಸೆಲ್ ಮೇಲೆ 6 ರೂ. ಕಡಿತಗೊಳಿಸಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ಪ್ರತಿಕೂಲ ಹವಾಮಾನ: ಮಾರ್ಗ ಬದಲಿಸಿದ 11 ವಿಮಾನ
newsics.com
ನವದೆಹಲಿ: ದೆಹಲಿಯಲ್ಲಿನ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಶನಿವಾರ ರಕ್ಷಣಾ ಸಚಿವರು ಪ್ರಯಾಣಿಸುತ್ತಿದ್ದ ವಿಮಾನ ಸೇರಿ 11 ವಿಮಾನಗಳು ಮಾರ್ಗ ಬದಲಿಸಿವೆ.
ಎಲ್ಲ 11 ವಿಮಾನಗಳಿಗೆ ದೇಶದ ವಿವಿಧ ಸ್ಥಳಗಳ ವಿಮಾನ ನಿಲ್ದಾಣದಲ್ಲಿ ಇಳಿಯಲು ಅನುಕೂಲ...
ಅಂತಾರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಪ್ರಧಾನಿ ಮೋದಿ
newsics.com
ನವದೆಹಲಿ: ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ.
https://twitter.com/mepratap/status/1527699397618049030?t=nZ9RbPkNbTqdsZMQi063cQ&s=08
ಈ ಕುರಿತು ಪ್ರಧಾನಿ ಸಚಿವಾಲಯ ಖಚಿತಪಡಿಸಿದೆ. ಅಲ್ಲದೆ ಈ ಕುರಿತು ಸಂಸದ ಪ್ರತಾಪ್ ಸಿಂಹ ತಮ್ಮ...
ವಾರಣಾಸಿ ಕೋರ್ಟ್ನಿಂದ ಜಿಲ್ಲಾ ನ್ಯಾಯಾಧೀಶರಿಗೆ ಜ್ಞಾನವಾಪಿ ಮಸೀದಿ ಪ್ರಕರಣ: ಸುಪ್ರೀಂ ಆದೇಶ
newsics.com
ನವದೆಹಲಿ: ಜ್ಞಾನವಾಪಿ ಮಸೀದಿ ಪ್ರಕರಣ ಸಂಕೀರ್ಣ ಹಾಗೂ ಸೂಕ್ಷ್ಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಹೀಗಾಗಿ ವಾರಣಾಸಿ ಸಿವಿಲ್ ನ್ಯಾಯಾಧೀಶರಿಂದ ಜಿಲ್ಲಾ ನ್ಯಾಯಾಧೀಶರಿಗೆ ದಾವೆಯನ್ನು ವರ್ಗಾಯಿಸಲು ಶುಕ್ರವಾರ ಆದೇಶಿಸಿದೆ.
ಈ ಪ್ರಕರಣವನ್ನು ವಿಚಾರಣಾ ನ್ಯಾಯಾಧೀಶರ ಬದಲಿಗೆ...
Latest News
ಆಣೆಕಟ್ಟಿನಲ್ಲಿ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ಆಯ ತಪ್ಪಿ ಬಿದ್ದ ವ್ಯಕ್ತಿ!
newsics.com
ಯಾವುದೇ ಆಧಾರವಿಲ್ಲದೇ ಆಣೆಕಟ್ಟಿನ ಗೋಡೆಯನ್ನು ಹತ್ತಲು ಹೋದ ವ್ಯಕ್ತಿಯು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆಯು ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಆಣೆಕಟ್ಟಿನಲ್ಲಿ ನಡೆದಿದೆ.
ಆಣೆಕಟ್ಟಿನಲ್ಲಿ ನೆರೆದಿದ್ದ ಪ್ರವಾಸಿಗರ ಎದುರು ಹುಚ್ಚು...
Home
ಬೋನಿನಲ್ಲಿದ್ದ ಸಿಂಹದ ಜೊತೆ ಚೆಲ್ಲಾಟವಾಡುತ್ತಿದ್ದವನ ಬೆರಳುಗಳೇ ಕಟ್!
newsics.com
ಹುಲಿ, ಸಿಂಹ ಹಾಗೂ ಚಿರತೆಗಳಂತಹ ಪ್ರಾಣಿಗಳ ಜೊತೆ ನಾವು ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಹ ಕಡಿಮೆಯೇ. ಆದರೆ ಇಲ್ಲೊಬ್ಬ ವ್ಯಕ್ತಿ ಸಿಂಹದ ಬೋನಿನಲ್ಲಿ ಕೈ ಹಾಕುವ ಹುಚ್ಚು ಸಾಹಸ ಪ್ರದರ್ಶಿಸಲು ಹೋಗಿ ತನ್ನ...
Home
ಬಾಡಿಗೆಗೆ ವಾಸವಿದ್ದ ಯುವತಿ ಮೇಲೆ ಮನೆ ಮಾಲೀಕನಿಂದ ಅತ್ಯಾಚಾರ
newsics.com
ಬೆಂಗಳೂರು : ಬಾಡಿಗೆಗೆ ವಾಸವಿದ್ದ ಯುವತಿಗೆ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ತಲೆಗೆ ಪಿಸ್ತೂಲಿಟ್ಟು ಬೆದರಿಕೆಯೊಡ್ಡಿದ್ದ ಮನೆ ಮಾಲೀಕನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ...