ಹುಬ್ಬಳ್ಳಿ: ಚೀನಾದಿಂದ ಹುಬ್ಬಳ್ಳಿಗೆ ಮರಳಿದ್ದ ವ್ಯಕ್ತಿಯಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು, ಕಿಮ್ಸ್ ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜ.18ರಂದು ಚೀನಾದಿಂದ ಹುಬ್ಬಳ್ಳಿಗೆ ಮರಳಿರುವ ಸಂದೀಪ್ ಎಂಬುವರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡಿವೆ. 39 ವರ್ಷ ವಯಸ್ಸಿನ ಸಂದೀಪ್ ಕೆಮ್ಮು, ತಲೆಸುತ್ತು ಮತ್ತು ಅತಿಯಾದ ಜ್ವರದಿಂದ ಬಳಲುತ್ತಿದ್ದಾರೆ. ಸಂದೀಪ್ ರಕ್ತದ ಮಾದರಿ ಸಂಗ್ರಹಿಸಿ ಪುಣೆಯ ಲ್ಯಾಬ್ಗೆ ಕಳಿಸಲಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.
ಮತ್ತಷ್ಟು ಸುದ್ದಿಗಳು
ಸೌರವ್ ಗಂಗೂಲಿ ಮತ್ತೆ ಅಸ್ವಸ್ತ: ಆಸ್ಪತ್ರೆಗೆ ದಾಖಲು
Newsics.com
ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ಮತ್ತೆ ಅಸ್ವಸ್ತರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗೂಲಿ ಅವರಿಗೆ ಮತ್ತೆ ಎರಡು ಸ್ಟಂಟ್ ಗಳನ್ನು...
ದೆಹಲಿ ಹಿಂಸಾಚಾರ ಪ್ರಕರಣ: 22 ಎಫ್ ಐ ಆರ್ ದಾಖಲು
Newsics.com
ನವದೆಹಲಿ: ಮಂಗಳವಾರ ರಾಜಧಾನಿ ನವದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 22 ಎಫ್ ಐ ಆರ್ ದಾಖಲಿಸಿದ್ದಾರೆ. ದೆಹಲಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ಇದೇ ವೇಳೆ...
ಮತ್ತೆ ಗಡಿ ಕ್ಯಾತೆಗೆ ಸಿದ್ಧವಾದ ಮಹಾರಾಷ್ಟ್ರ ಸರ್ಕಾರ; ವಿವಾದ ಕೆದಕಲು ಈಗ ಪುಸ್ತಕ ಅಸ್ತ್ರ
newsics.comಬೆಳಗಾವಿ: ಗಡಿ ವಿವಾದಕ್ಕೆ ಕಿಡಿ ಹೊತ್ತಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸಜ್ಜಾಗಿದೆ.ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರ ಸರ್ಕಾರವೇ ಹೊರತರುತ್ತಿರುವ ಪುಸ್ತಕವೊಂದನ್ನು ಸಿಎಂ ಠಾಕ್ರೆ ಬುಧವಾರ (ಜ.28)...
500 ಕೆಜಿ ಚಿನ್ನದೊಂದಿಗೆ ಪರಾರಿಯಾಗಿದ್ದ ಐವರ ಬಂಧನ
newsics.comಚೆನ್ನೈ (ತಮಿಳುನಾಡು): 500 ಕೆ.ಜಿ. ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಐವರನ್ನು ತೆಲಂಗಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.34 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸೈಯದ್ ರಘುಮನ್, ಅವರ ಸಹೋದರ...
ಯುವತಿ ಜತೆ ಸಂಬಂಧ; ಯುವಕನಿಗೆ ಚಿತ್ರಹಿಂಸೆ ಕೊಟ್ಟರು, ಬೆಟ್ಟದಿಂದ ತಳ್ಳಿದರು…
newsics.comಥಾಣೆ (ಮಹಾರಾಷ್ಟ್ರ): ಮಗಳನ್ನು ಪ್ರೀತಿಸಬೇಡ ಎಂದು ಯುವಕನಿಗೆ ಯುವತಿಯ ಕುಟುಂಬಸ್ಥರು ಮಬಂದಂತೆ ಥಳಿಸಿ, ಸಿಗರೇಟ್ ನಿಂದ ಸುಟ್ಟು ಬೆಟ್ಟದ ಮೇಲಿಂದ ತಳ್ಳಿದ್ದಾರೆ.ಈ ಅಮಾನವೀಯ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ....
ಕೊರೋನಾ ನಿರ್ವಹಣೆಯಲ್ಲಿ ವಿಫಲ; ಇಟಲಿ ಪ್ರಧಾನಿ ಕಾಂಟೆ ರಾಜೀನಾಮೆ
newsics.com ರೋಮ್: ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ ನೀಡಿದ್ದಾರೆ. ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ನಿಭಾಯಿಸಲು ವಿಫಲವಾಗಿದ್ದಕ್ಕೆ ತೀವ್ರ ಟೀಕೆಗಳು...
ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ; 83 ಪೊಲೀಸರಿಗೆ ಗಾಯ, ಭಾರೀ ಆಸ್ತಿ ಹಾನಿ
newsics.comನವದೆಹಲಿ: ಕೃಷಿ ಕಾನೂನು ವಿರೋಧಿಸಿ ನವದೆಹಲಿಯಲ್ಲಿ ಮಂಗಳವಾರ ನಡೆದ ರೈತರ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ಎಡೆಮಾಡಿಕೊಟ್ಟ ಪರಿಣಾಮ ಭಾರೀ ಪ್ರಮಾಣದ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದೆ.ಪ್ರತಿಭಟನಾಕಾರರು ಕೆಂಪುಕೋಟೆಗೆ ಲಗ್ಗೆ ಹಾಕಿ ಸಿಖ್ಖರ...
ರಷ್ಯಾದ ಸ್ಪುಟ್ನಿಕ್ ಲಸಿಕೆ ತರಿಸಿಕೊಳ್ಳಲು ಭಾರತ ಚಿಂತನೆ
newsics.comಮಾಸ್ಕೋ: ರಷ್ಯಾದಿಂದ ಸ್ಪುಟ್ನಿಕ್ ಲಸಿಕೆ ತರಿಸಿಕೊಳ್ಳಲು ಭಾರತ ಗಂಭೀರ ಚಿಂತನೆ ನಡೆಸಿದೆ ಎಂದು ಭಾರತೀಯ ರಾಯಭಾರಿ ವೆಂಕಟೇಶ್ ವರ್ಮಾ ತಿಳಿಸಿದ್ದಾರೆ.ಇನ್ನು ಕೆಲವೇ ವಾರಗಳಲ್ಲಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಪೂರ್ಣಗೊಳ್ಳಲಿದ್ದು,...
Latest News
ಸೌರವ್ ಗಂಗೂಲಿ ಮತ್ತೆ ಅಸ್ವಸ್ತ: ಆಸ್ಪತ್ರೆಗೆ ದಾಖಲು
Newsics.com
ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ಮತ್ತೆ ಅಸ್ವಸ್ತರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗೂಲಿ...
Home
ಆನ್ ಲೈನ್ ರಮ್ಮಿ ಗೇಮ್ಸ್, ಕೊಹ್ಲಿ, ತಮನ್ನಾಗೆ ನೋಟಿಸ್ ಜಾರಿ
Newsics -
Newsics.com
ಕೊಚ್ಚಿ: ಆನ್ ಲೈನ್ ರಮ್ಮಿ ಗೇಮ್ಸ್ ರಾಯಭಾರಿಗಳಾಗಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟಿ ತಮನ್ನಾ ಭಾಟಿಯಾ ಮತ್ತು ಅಜು ವರ್ಗಿಸ್ ಗೆ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಆನ್ ಲೈನ್ ಗೇಮ್ಸ್ ಗಳನ್ನು...
Home
ಒಂದು ತಿಂಗಳಲ್ಲಿ ಹತ್ತು ಬಾರಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ
Newsics -
Newsics.com
ನವದೆಹಲಿ: ಹೊಸ ವರ್ಷದ ಆರಂಭದಲ್ಲಿ ಹತ್ತು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳವಾಗಿದೆ. ಬುಧವಾರ ಹತ್ತನೆ ಬಾರಿ ಹೆಚ್ಚಳ ಮಾಡಲಾಗಿದೆ.
ಪೆಟ್ರೋಲ್ ದರ ಲೀಟರ್ ಗೆ 25 ಪೈಸೆ ಮತ್ತು ಡೀಸೆಲ್ ದರ...