ನವದೆಹಲಿ: ಭಾರತ ರಕ್ಷಣಾ ಸನ್ನದ್ದತೆಯಲ್ಲಿ ಮಹತ್ವದ ಮೈಲುಗಲ್ಲು ದಾಖಲಿಸಿದೆ. ಐಎನ್ ಎಸ್ ಅರಿಹಂತ್ ಶ್ರೇಣಿಯ ಸಬ್ ಮೇರಿನ್ ಗಳಿಗಾಗಿ ಅಭಿವೃದ್ದಿಪಡಿಸಲಾಗುತ್ತಿರುವ 3500 ಕಿಲೋ ಮೀಟರ್ ಕ್ರಮಿಸಬಲ್ಲ ಹಾಗೂ ಅಣ್ವಸ್ತ್ರ ಸಿಡಿತಲೆ ಹೊತ್ತೊಯ್ಯ ಬಲ್ಲ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನ಼ಡೆಸಿದೆ. ಪೂರ್ವ ಕರಾವಳಿ ತೀರದಲ್ಲಿ ಭಾರತ ಈ ಪರೀಕ್ಷೆ ನಡೆಸಿದೆ. ಸತತ ನಾಲ್ಕು ಬಾರಿ ಮುಂದೂಡಲಾಗಿದ್ದ ಕ್ಷಿಪಣಿ ಪರೀಕ್ಷೆ ಭಾನುವಾರ ಯಶಸ್ವಿಯಾಗಿ ನ಼ಡೆದಿದೆ ಎಂದು ಮೂಲಗಳು ಹೇಳಿವೆ. ಇದು ಭಾರತದ ಮೇಲೆ ಶತ್ರು ರಾಷ್ಟ್ರ ಅಣು ಅಸ್ತ್ರ ಪ್ರಯೋಗಿಸಿದರೆ, ಪ್ರತಿದಾಳಿ ನಡೆಸುವ ಸಾಮರ್ಥ್ಯವನ್ನು ಹೆಚ್ಚಿಸಲಿದ್ದು, ಪಾಕಿಸ್ತಾನಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ.
ಸಬ್ ಮೇರಿನ್ ನಿಂದ ಅಣ್ವಸ್ತ್ರ ಸಿಡಿತಲೆ ಕ್ಷಿಪಣಿಯ ಯಶಸ್ವಿ ಪರೀಕ್ಷೆ: 3500 ಕಿಲೋ ಮೀಟರ್ ದೂರದ ಗುರಿ
ಮತ್ತಷ್ಟು ಸುದ್ದಿಗಳು
ಯಲ್ಲಾಪುರ ಬಳಿ ಮಣ್ಣು ಕುಸಿದು 4 ಕೆಲಸಗಾರರು ಜೀವಂತ ಸಮಾಧಿ
newsics.comಯಲ್ಲಾಪುರ(ಉತ್ತರ ಕನ್ನಡ): ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗುಡ್ಡದ ಮಣ್ಣು ಕುಸಿದು ನಾಲ್ವರು ಕೆಲಸಗಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಗೌಳಿವಾಡದ...
ಹೊಸ ತೆರಿಗೆ ಭಾರ ಇಲ್ಲದ ರೈತ ಸ್ನೇಹಿ ಬಜೆಟ್ ಮಂಡಿಸಿದ ಯಡಿಯೂರಪ್ಪ
ಬಜೆಟ್ ರೌಂಡ್ ಅಪ್
newsics.com
ಬೆಂಗಳೂರು: ಕೊರೋನಾ ಮಹಾಮಾರಿಯ ಆತಂಕದ ಮಧ್ಯೆ ಆದಾಯ ಕುಸಿತದ ಸವಾಲನ್ನು ಸ್ವೀಕರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆರ್ಥಿಕ ಚೌಕಟ್ಟಿನ ಇತಿಮಿತಿಯೊಳಗೆ ರೈತ ಸ್ನೇಹಿ ಮುಂಗಡ ಪತ್ರ ಮಂಡಿಸಿದ್ದಾರೆ.
ರಾಜ್ಯ...
ಮಹಿಳೆಯರ ಬಗ್ಗೆ ಸುಪ್ರೀಂ ಕೋರ್ಟ್’ಗೆ ಗೌರವವಿದೆ; ಹೇಳಿಕೆ ತಪ್ಪಾಗಿ ವರದಿಯಾಗಿದೆ ಎಂದ ಸಿಜೆ
newsics.com ನವದೆಹಲಿ: ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಅತ್ಯಂತ ದೊಡ್ಡ ಗೌರವ ನೀಡಿದೆ ಎಂದಿರುವ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ತಾವಾಡಿದ ಹೇಳಿಕೆಯನ್ನು ತಪ್ಪಾಗಿ...
ರಾಜ್ಯ ಮುಂಗಡ ಪತ್ರದಲ್ಲಿ ಅನ್ನದಾತ ನಮೋನ್ನಮಃ
newsics.com
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನಿರೀಕ್ಷೆಯಂತೆ ಅನ್ನದಾತನ ಕಲ್ಯಾಣಕ್ಕೆ ರಾಜ್ಯ ಮುಂಗಡ ಪತ್ರದಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ 900 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.
ಕೃಷಿ ಸಂಚಯ್ ಯೋಜನೆಗೆ 835...
ರೈತರ ಮಕ್ಕಳಿಗೆ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಹೆಚ್ಚಿನ ಮೀಸಲಾತಿ
newsics.com
ಬೆಂಗಳೂರು: ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ಶೇಕಡ 50 ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿಧಾನಸಭೆಯಲ್ಲಿ ಮುಂಗಡ ಪತ್ರ ಮಂಡನೆಯ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಈ...
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಯಥಾಸ್ಥಿತಿ
newsics.com
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ ಯಥಾಸ್ಥಿತಿ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯ ಮುಂಗಡ ಪತ್ರದಲ್ಲಿ ಇದನ್ನು ತಿಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂಬ...
ರಾಜ್ಯ ಬಜೆಟ್ ಮಂಡನೆ ಆರಂಭ, ಪ್ರತಿಪಕ್ಷ ಕಾಂಗ್ರೆಸ್ ಸಭಾತ್ಯಾಗ
newsics.com
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಆರಂಭದಲ್ಲಿ ಕೊರೋನಾ ವಾರಿಯರ್ಸ್ ಗಳ ಅರ್ಪಣಾ ಮನೋಭಾವವನ್ನು ಮುಖ್ಯಮಂತ್ರಿ ಶ್ಲಾಘಿಸಿದರು. ರಾಜ್ಯದಲ್ಲಿ ಕೊರೋನಾ ತಡೆಗಟ್ಟಲು ಸರ್ಕಾರ ಎಲ್ಲ ಕ್ರಮ ತೆಗೆದುಕೊಂಡಿತ್ತು ಎಂದು...
ಒಂದೇ ದಿನ 18,599ಮಂದಿಗೆ ಕೊರೋನಾ ಸೋಂಕು, 97 ಜನರ ಬಲಿ
newsics.com
ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 18,599 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ, 1,12,29,398 , ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ...
Latest News
ಮತ್ತೆ ಚಿನ್ನ ಅಗ್ಗ, ಬೆಳ್ಳಿ ದುಬಾರಿ!
newsics.com
ನವದೆಹಲಿ; ಭಾರತೀಯ ಮಾರುಕಟ್ಟೆಯಲ್ಲಿ 10ಗ್ರಾಂ ಚಿನ್ನದ ಬೆಲೆ 122ರೂ. ಇಳಿಕೆ ಕಂಡಿದೆ. ಈ ಮೂಲಕ ಚಿನ್ನದ ಬೆಲೆ 44,236ರೂ.ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು ಪ್ರತಿ ಕೆಜಿಗೆ...
Home
ಗೂಗಲ್ ಸರ್ಚ್ ಮಾಡಿ ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿ
newsics.com
ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಾಯಚೂರು ಮೂಲದ ಪಿ.ನವೀನ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ದ್ವಿತೀಯ ವರ್ಷದ ಎಂಬಿಬಿಎಸ್ ಓದುತ್ತಿದ್ದ ನವೀನ್ ಗೂಗಲ್'ನಲ್ಲಿ ಆತ್ಮಹತ್ಯೆ...
ಪ್ರಮುಖ
ಯಲ್ಲಾಪುರ ಬಳಿ ಮಣ್ಣು ಕುಸಿದು 4 ಕೆಲಸಗಾರರು ಜೀವಂತ ಸಮಾಧಿ
NEWSICS -
newsics.comಯಲ್ಲಾಪುರ(ಉತ್ತರ ಕನ್ನಡ): ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗುಡ್ಡದ ಮಣ್ಣು ಕುಸಿದು ನಾಲ್ವರು ಕೆಲಸಗಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಗೌಳಿವಾಡದ...