ಆಲ್ಮಟಿ: ಕಜಕಿಸ್ತಾನದ ಅಲ್ಮಟಿ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಕಟ್ಟಡಕ್ಕೆ ಡಿಕ್ಕಿ ಹೊಡೆದು ಪತನಗೊಂಡಿದೆ. ವಿಮಾನದಲ್ಲಿ 100 ಮಂದಿ ಪ್ರಯಾಣಿಸುತ್ತಿದ್ದರು. ಇದುವರೆಗೆ 10 ಮಂದಿ ಸಾವನ್ನಪ್ಪಿರುವುದನ್ನು ದೃಢೀಕರಿಸಲಾಗಿದೆ. ಬೆಕ್ ಎರ್ ಲೈನ್ಸ್ ಗೆ ಸೇರಿದ ವಿಮಾನ ಇದಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.
ಮತ್ತಷ್ಟು ಸುದ್ದಿಗಳು
ಉಗ್ರ ಯಾಸಿನ್ ಮಲ್ಲಿಕ್ಗೆ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ
newsics.com
ನವದೆಹಲಿ: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ವಿಶೇಷ...
ವಿಜಯೇಂದ್ರಗೆ ಟಿಕೆಟ್ ಕೈತಪ್ಪಿರುವುದಕ್ಕೆ ವಿಶೇಷ ಅರ್ಥ ಬೇಡ: ಬಿಎಸ್ವೈ
newsics.com
ಬೆಂಗಳೂರು: ಪುತ್ರ ಬಿ.ವೈ. ವಿಜಯೇಂದ್ರನಿಗೆ ಟಿಕೆಟ್ ನೀಡದಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಜಯೇಂದ್ರನಿಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಕಲ್ಪಿಸಿಕೊಡುವ ಭರವಸೆ ನನಗಿದೆ. ಸಾಮರ್ಥ್ಯ...
ಕಾಂಗ್ರೆಸ್ ತೊರೆದ ಕಪಿಲ್ ಸಿಬಲ್: ರಾಜ್ಯಸಭೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ
newsics.com
ನವದೆಹಲಿ: ಮೇ 16ರಂದೇ ಕಾಂಗ್ರೆಸ್ ತೊರೆದಿರುವುದಾಗಿ ಸ್ಪಷ್ಟಪಡಿಸಿರುವ ಕಾಂಗ್ರೆಸ್ನ ಹಿರಿಯ ನಾಯಕ ಕಪಿಲ್ ಸಿಬಲ್, ಬುಧವಾರ ರಾಜ್ಯಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಅವರ ಬೆನ್ನಿಗೆ...
ಎರಡನೇ ಬಾರಿಯೂ ಪ್ರಧಾನಿ ಮೋದಿ ಭೇಟಿ ತಪ್ಪಿಸಿಕೊಂಡ ತೆಲಂಗಾಣ ಸಿಎಂ
newsics.com
ಹೈದರಾಬಾದ್: ಈ ಬಾರಿಯೂ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರು ಪ್ರಧಾನಿ ಮೋದಿ ಭೇಟಿಯನ್ನು ತಪ್ಪಿಸಿಕೊಂಡು, ಟೀಕೆಗೆ ಗುರಿಯಾಗಿದ್ದಾರೆ.
ಕೇವಲ ನಾಲ್ಕು ತಿಂಗಳೊಳಗೆ ಎರಡನೇ ಬಾರಿ ಮೋದಿ ಅವರ ಭೇಟಿಯನ್ನು ತಪ್ಪಿಸಿಕೊಂಡಿದ್ದಾರೆ. ಸಿಎಂ ಚಂದ್ರಶೇಖರ್...
ವಿದ್ಯಾರ್ಥಿಯಿಂದ ಗುಂಡಿನ ದಾಳಿ: 18 ಶಾಲಾ ಮಕ್ಕಳು, ಓರ್ವ ಶಿಕ್ಷಕ ಸೇರಿ 21 ಮಂದಿ ಸಾವು, ಬಂದೂಕುಧಾರಿಯ ಹತ್ಯೆ
newsics.com
ವಾಷಿಂಗ್ಟನ್: ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಗುಂಡಿನ ದಾಳಿ ನಡೆಸಿ 18 ಮಕ್ಕಳು, ಓರ್ವ ಶಿಕ್ಷಕ ಸೇರಿ 21 ಮಂದಿಯನ್ನು ಕೊಂದಿದ್ದಾನೆ.
ಘಟನೆ ಬಳಿಕ ಗುಂಡಿನ ದಾಳಿ ನಡೆಸಿದ ವಿದ್ಯಾರ್ಥಿಯನ್ನು ಪೊಲೀಸರು ಹತ್ಯೆಗೈದಿದ್ದಾರೆ.
ಟೆಕ್ಸಾಸ್ನ ಉವಾಲ್ಡೆಯ ಪ್ರಾಥಮಿಕ...
ಝೆಲೆನ್ಸ್ಕಿ ಪ್ರೀತಿಯಲ್ಲಿ ಬಿದ್ದ ಪುಟಿನ್ ಪುತ್ರಿ?
newsics.com
ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಆರಂಭಿಸಿದ ಬಳಿಕ ವ್ಲಾಡಿಮಿರ್ ಪುಟಿನ್ ಅವರ ವೈಯಕ್ತಿಕ ಜೀವನದ ರಹಸ್ಯಗಳು ಬಹಿರಂಗವಾಗುತ್ತಿವೆ.
ಪುಟಿನ್ ಅವರು ಒಲಿಂಪಿಕ್ಸ್ ಪದಕ ವಿಜೇತೆ ಜಿಮ್ನಾಸ್ಟಿಕ್ ಪಟು ಅಲಿನಾ ಕಬೆವಾ ಜೊತೆ...
ದೇಶದಲ್ಲಿ 2022 ಮಂದಿಗೆ ಕೊರೋನಾ ಸೋಂಕು, 46 ಜನ ಸಾವು
newsics.com
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,022 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 46 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,38,393ಕ್ಕೆ ಏರಿಕೆಯಾಗಿದೆ. ಕೋವಿಡ್ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,459ಕ್ಕೆ...
ಸ್ವಾಮೀಜಿ ಬಾಯಲ್ಲಿದ್ದ ಎಂಜಲು ಅನ್ನ ತಿಂದ ಶಾಸಕ ಜಮೀರ್ ಅಹ್ಮದ್
newsics.com
ಬೆಂಗಳೂರು: ಸ್ವಾಮೀಜಿ ಬಾಯಲ್ಲಿದ್ದ ಎಂಜಲು ಅನ್ನವನ್ನು ತೆಗೆಸಿ ಅದನ್ನು ತಿನ್ನುವ ಮೂಲಕ ಶಾಸಕ ಜಮೀರ್ ಅಹ್ಮದ್ ಅತಿರೇಕ ಮೆರೆದಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧದ ವಿಡಿಯೋ...
Latest News
ಹೊಸ ಪಠ್ಯ ಕೈಬಿಟ್ಟು, ಹಳೆಯ ಪಠ್ಯವನ್ನೇ ಮಕ್ಕಳಿಗೆ ಕೊಡಿ : ನಾಡೋಜ ಹಂಪನಾ
newsics.com
ಬೆಂಗಳೂರು: ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು, ಪಠ್ಯಪುಸ್ತಕ ಸಮಿತಿ ಸಿದ್ಧಪಡಿಸಿರುವ ಹೊಸ ಪಠ್ಯಪುಸ್ತಕವನ್ನು ತಡೆಹಿಡಿದು ಹಿಂದಿನ ಪಠ್ಯವನ್ನೇ ಮುಂದುವರೆಸುವಂತೆ ರಾಜ್ಯ ಮುಖ್ಯಮಂತ್ರಿಗೆ ನಾಡೋಜ ಹಂಪನಾ ಮನವಿ ಮಾಡಿದ್ದಾರೆ.
ಪಠ್ಯಪುಸ್ತಕ...
Home
ರಷ್ಯಾದೊಂದಿಗೆ ನೇರ ಮಾತುಕತೆ ನಡೆಸಲು ಮುಂದಾದ ಉಕ್ರೇನ್
newsics.com
ಬರ್ನ್: ಯುದ್ಧ ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ಧನಿದ್ದೇನೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಉಕ್ರೇನ್ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದಾಗಿ ಚೇತರಿಸುವ...
Home
10 ನೇ ತರಗತಿ ಕನ್ನಡ ಪಠ್ಯದಲ್ಲಿ ಸ್ತ್ರೀ ಚಾರಿತ್ರ್ಯಹರಣ : ಮಹಿಳಾ ಸಂಘಟನೆಯಿಂದ ಆಕ್ಷೇಪ
newsics.com
ಬೆಂಗಳೂರು: ಹತ್ತನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ಬನ್ನಂಜೆ ಗೋವಿಂದಾಚಾರ್ಯ ಶುಕನಾಸ ನ ಉಪದೇಶ ಪಾಠವೊಂದು ಸ್ತ್ರೀ ದ್ವೇಷ ಚಿಂತನೆಯನ್ನು ಮೂಡಿಸುತ್ತದೆ ಎಂದು ಮಹಿಳಾ ಸಂಘಟನೆಗಳು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿವೆ.
ಈ ಪಠ್ಯದಲ್ಲಿ ಹೆಣ್ಣನ್ನು...