ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೆಂಗಳೂರು ರೈಲ್ವೇ ನಿಲ್ದಾಣದಿಂದ ಹೊರಟ ಮೆರವಣಿಗೆ ಫ್ರೀಡಂ ಪಾರ್ಕ್ ಬಳಿ ಕೊನೆಗೊಂಡಿತು. 25 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಈ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದರು. ಬೃಹತ್ ಪ್ರತಿಭಟನೆಯಿಂದಾಗಿ ನಗರದಲ್ಲಿ ಸಂಚಾರಕ್ಕೆ ಅಡ್ಡಿಯಾಯಿತು.
ಮತ್ತಷ್ಟು ಸುದ್ದಿಗಳು
ಮದುವೆಯಾಗಿ 6 ವರ್ಷವಾದರೂ ಫಸ್ಟ್ ನೈಟ್ ಆಗಿಲ್ಲವೆಂದ ಸಂಸದ, ತಾರಾ ದಂಪತಿಗೆ ಕೋರ್ಟ್ ತರಾಟೆ
newsics.com
ಒಡಿಶಾ: ಗಂಡ- ಹೆಂಡತಿಯರಿಬ್ಬರೂ ಸೆಲೆಬ್ರಿಟಿಗಳು. ಮನೆಯೊಳಗೆ ಜಗಳವಾಡಿ ಸಾಕಾಗಿ ಡಿವೋರ್ಸ್ಗೆ ಅರ್ಜಿ ಹಾಕಿದರೂ ಇವರ ಜಗಳ ನಿಂತಿಲ್ಲ. ನಾಲ್ಕು ಗೋಡೆ ನಡುವಿನ ಜಗಳವನ್ನು ಸೋಷಿಯಲ್ ಮೀಡಿಯಾ ವೇದಿಕೆಯಲ್ಲೂ ಮುಂದುವರಿಸಿದ್ದಾರೆ. ಇದಕ್ಕಾಗಿ ಕೋರ್ಟ್ನಿಂದ ಇಬ್ಬರೂ...
ಈಕೆಯನ್ನು ನೋಡಿಯಾದರೂ ನಮ್ಮ ನಾಯಕರು ಪಾಠ ಕಲಿಯಬಹುದೇ?
newsics.com
ಮಾಲ್ಡೋವಾ(ಯುರೋಪ್): ಈಕೆ ಮಾಲ್ಡೋವಾ ಅಧ್ಯಕ್ಷೆ ಮೈಯಾ ಸಾಂಡು. ಐಷಾರಾಮಿ ಜೀವನದಿಂದ ಬಲು ದೂರ. ತಮ್ಮ ಸರಳತೆ ಹಾಗೂ ಮಿತವ್ಯಯದ ಗುಣಕ್ಕಾಗಿಯೇ ಅವರು ಹೆಚ್ವು ಪ್ರಸಿದ್ಧರಾಗಿದ್ದಾರೆ.
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಬಳಿಕ ಬಹಳ ಸಂಯಮದ, ಸರಳ...
ರಾಯಲ್ ಸೆಣಸಾಟದಲ್ಲಿ ಸೋತ ಬೆಂಗಳೂರು: ಮತ್ತೆ ಕೈ ತಪ್ಪಿದ ‘ ಕಪ್ ‘
newsics.com
ಅಹ್ಮದಾಬಾದ್: ಐಪಿಎಲ್ ಕ್ವಾಲಿಫೈಯರ್ 2 ರಲ್ಲಿ ಫೈನಲ್ ಪ್ರವೇಶಕ್ಕಾಗಿ 'ರಾಯಲ್ ' ಗಳ ನಡುವೆ ನಡೆದ ಸೆಣಸಾಟದಲ್ಲಿ 7ವಿಕೆಟ್ ಗಳ ಸೋಲನ್ನು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ಐಪಿಎಲ್...
ವಂದಿತಾ ಶರ್ಮಾ ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ
newsics.com
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ವಂದಿತಾ ಅವರು ರಾಜ್ಯ...
ನದಿಗೆ ಉರುಳಿದ ಸೇನಾ ವಾಹನ: 7 ಯೋಧರ ಸಾವು, ಹಲವರಿಗೆ ಗಾಯ
newsics.com
ಜಮ್ಮು-ಕಾಶ್ಮೀರ: ಸೇನಾ ವಾಹನ ಸ್ಕಿಡ್ ಆಗಿ ಶಯೋಕ್ ನದಿಗೆ ಬಿದ್ದ ಪರಿಣಾಮ ಏಳು ಯೋಧರು ಮೃತಪಟ್ಟಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ.
ಶುಕ್ರವಾರ (ಮೇ 27) ಲಡಾಖ್ನ ಟುರ್ ಟುಕ್ ಸೆಕ್ಟರ್ನಲ್ಲಿ ಈ ದುರಂತ ಸಂಭವಿಸಿದೆ.
26...
ಕಾಡಿನಲ್ಲಿ ಪ್ಲಾಸ್ಟಿಕ್ ಸಂಗ್ರಹಣೆಯಾಗಲು ಆನೆಗಳೇ ಕಾರಣ : ಅಧ್ಯಯನ
newsics.com
ಕೆಲವು ಏಷ್ಯನ್ ಆನೆಗಳು ನಾಚಿಕೆ ಸ್ವಭಾವವನ್ನು ಹೊಂದಿರುವುದರಿಂದ ಎಲ್ಲರೆದುರು ಆಹಾರವನ್ನು ಸೇವಿಸಲು ನಾಚಿಕೆ ಪಡುತ್ತವೆ. ಹೀಗಾಗಿ ತಮ್ಮ ಅರಣ್ಯದ ಆವಾಸ ಸ್ಥಾನಗಳ ಅಂಚಿನಲ್ಲಿ ಇರುವ ಮಾನವ ವಸಾಹತುಗಳ ಸಮೀಪದಲ್ಲಿರುವ ಕಸದ ತೊಟ್ಟಿಗಳಿಗೆ ನುಗ್ಗಿ...
ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ
newsics.com
ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್ಗಳ ಗೆಲುವು ಸಾಧಿಸಿದೆ.
ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ ಪಂದ್ಯ ಆರಂಭವಾಯಿತು. ಟಾಸ್ ಸೋತು ಬ್ಯಾಟಿಂಗ್...
ಉಗ್ರ ಯಾಸಿನ್ ಮಲ್ಲಿಕ್ಗೆ ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ
newsics.com
ನವದೆಹಲಿ: ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ಗೆ ದೆಹಲಿಯ ಎನ್ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ವಿಶೇಷ...
Latest News
ಬೈಕ್ ಸ್ಟಂಟ್ ಪ್ರದರ್ಶನ: ಮೂವರ ಬಂಧನ
newsics.com
ನೋಯ್ಡಾ : ಬೈಕ್ ಮೇಲೆ ಶಕ್ತಿಮಾನ್ ರೀತಿಯಲ್ಲಿ ಸ್ಟಂಟ್ ಮಾಡಲು ಪ್ರಯತ್ನಿಸಿದಕ್ಕಾಗಿ ಪೋಲಿಸರು ಮೂವರನ್ನು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಇದೇ ರೀತಿ ಅಜಯ್ ದೇವಗನ್ ಅವರಿಂದ...
Home
ಆಧಾರ್ ಕಾರ್ಡ್ನ ಕೊನೆಯ 4 ಅಂಕೆ ಮಾತ್ರ ಬಳಕೆಗೆ ಕೇಂದ್ರ ಸೂಚನೆ
newsics.com
ನವದೆಹಲಿ: ಆಧಾರ್ ಕಾರ್ಡ್ನ ದುರ್ಬಳಕೆಯನ್ನು ತಡೆಯಲು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಅದುವೇ ಮುಖವಾಡದ ಆಧಾರ್ ಕಾರ್ಡ್.
ಅಂದರೆ ಸಾಮಾನ್ಯವಾಗಿ ಆಧಾರ್ ಕಾರ್ಡ್ನ ಜೆರಾಕ್ಸ್ ಪ್ರತಿಗಳನ್ನು ನೀಡುವಾಗ ಆಧಾರ್ ಕಾರ್ಡ್ನಲ್ಲಿರುವ 12...
Home
22 ಪ್ರಯಾಣಿಕರನ್ನು ಹೊತ್ತ ನೇಪಾಳ ವಿಮಾನ ನಾಪತ್ತೆ
newsics.com
ಕಠ್ಮಂಡು: ನೇಪಾಳದಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಯು ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ನಾಲ್ವರು ಭಾರತೀಯರು ಸೇರಿದಂತೆ 22 ಜನರೊಂದಿಗೆ ಇಂದು ನಾಪತ್ತೆಯಾಗಿದೆ ಎಂದು ಏರ್ಲೈನ್ ಅಧಿಕಾರಿಗಳು ತಿಳಿಸಿದ್ದಾರೆ.
ತಾರಾ ಏರ್ 9 NAET ಅವಳಿ-ಎಂಜಿನ್...