ನವದೆಹಲಿ: ಪ್ರಧಾನಿ ಮೋದಿ ಸರ್ಕಾರ ಮತ್ತು ಬಿಜೆಪಿ ಪೌರತ್ವ ಕಾಯ್ದೆ ಹಾಗೂ ಎನ್ಆರ್ಸಿಯ ಮೂಲಕ ಭಾರತ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ಸ್ಫೂರ್ತಿದಾಯಕ ಕಲ್ಪನೆಯನ್ನು ದುರ್ಬಲಗೊಳಿಸುತ್ತಿದೆ ಎಂದು ‘ದಿ ಇಕನಾಮಿಸ್ಟ್’ ಪತ್ರಿಕೆ ಅಭಿಪ್ರಾಯಪಟ್ಟಿದೆ.
ಲಂಡನ್ ನ ದಿ ಎಕನಾಮಿಸ್ಟ್ ಪತ್ರಿಕೆಯ ಮುಖಪುಟದಲ್ಲಿ ‘ಅಸಹಿಷ್ಣು ಭಾರತ’ ಎಂಬ ಶೀರ್ಷಿಕೆಯಡಿ ಈ ಲೇಖನ ಪ್ರಕಟವಾಗಿದೆ. ಭಾರತದ ಪ್ರಧಾನಿ ಹಾಗೂ ಅವರ ಪಕ್ಷವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ಉಂಟುಮಾಡುತ್ತಿದೆ. ಪ್ರಧಾನಿ ಮೋದಿ ಹಿಂದು ರಾಷ್ಟ್ರವನ್ನು ನಿರ್ಮಿಸುತ್ತಿದ್ದಾರೆ ಎಂಬ ಭೀತಿ ಭಾರತದ 200 ಮಿಲಿಯನ್ ಮುಸ್ಲಿಮರಲ್ಲಿದೆ ಎಂದು ಹೇಳಿದೆ.
ಮತ್ತಷ್ಟು ಸುದ್ದಿಗಳು
ಹೊಸ ಗೌಪ್ಯತಾ ನೀತಿ ಹಿಂಪಡೆಯಲು ವಾಟ್ಸಾಪ್’ಗೆ ಕೇಂದ್ರ ಸರ್ಕಾರ ಸೂಚನೆ
newsics.com ನವದೆಹಲಿ: ಹೊಸ ಗೌಪ್ಯತಾ ನೀತಿಯನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರ ವಾಟ್ಸಾಪ್'ಗೆ ಸೂಚಿಸಿದೆ.ಈ ಸಂಬಂಧ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ವಾಟ್ಸಾಪ್ ಮುಖ್ಯಸ್ಥ ವಿಲ್ ಕ್ಯಾಥ್ ಕಾರ್ಟ್'ಗೆ ಪತ್ರ...
ಮೂರೇ ದಿನದಲ್ಲಿ ದೇಶದ 381305 ಮಂದಿಗೆ ಲಸಿಕೆ
newsics.com ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಕೊರೋನಾ ಲಸಿಕಾ ಅಭಿಯಾನದಲ್ಲಿ ಸೋಮವಾರ(ಜ.18) ಸಂಜೆವರೆಗೆ 1,48,266 ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.ಈವರೆಗೆ...
ಭಾರತದೊಳಗೆ ಚೀನಾ ಗ್ರಾಮ ನಿರ್ಮಾಣ!
newsics.com ನವದೆಹಲಿ: ಭಾರತೀಯ ಸೇನಾಪಡೆಗಳ ಕಟ್ಟೆಚ್ಚರದ ನಡುವೆಯೂ ಅರುಣಾಚಲ ಪ್ರದೇಶದಲ್ಲಿ ಚೀನಾ 101 ಮನೆಗಳ ಸಣ್ಣ ಗ್ರಾಮವನ್ನೇ ನಿರ್ಮಿಸುತ್ತಿರುವುದು ಬೆಳಕಿಗೆ ಬಂದಿದೆ.ಸ್ಯಾಟಲೈಟ್ ಚಿತ್ರಗಳಿಂದ ಈ ವಿಷಯ ಬಹಿರಂಗಗೊಂಡಿದೆ. ಭಾರತದ ಗಡಿಯೊಳಗೆ...
ಜ.21ಕ್ಕೆ ವಿಚಾರಣೆಗೆ ಹಾಜರಾಗಲು ಫೇಸ್ಬುಕ್, ಟ್ವಿಟರ್’ಗೆ ಸೂಚನೆ
newsics.com ನವದೆಹಲಿ: ಸಾಮಾಜಿಕ ಜಾಲತಾಣಗಳ ದುರುಪಯೋಗ ಮಾಡಿಕೊಂಡ ಆರೋಪ ಹಿನ್ನೆಲೆಯಲ್ಲಿ ಜ.21 ರಂದು ಫೇಸ್ಬುಕ್ ಮತ್ತು ಟ್ವಿಟರ್ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮಿತಿ ಸೂಚಿಸಿದೆ.ವಿಚಾರಣೆಗೆ ಹಾಜರಾಗುವಂತೆ ಫೇಸ್ಬುಕ್ ಮತ್ತು ಟ್ವಿಟರ್...
ದೆಹಲಿಯೂ ಸೇರಿ ದೇಶದ ಹಲವೆಡೆ ಕೊರೋನಾ ಲಸಿಕೆ ಅಡ್ಡಪರಿಣಾಮ
newsics.com ನವದೆಹಲಿ: ದೆಹಲಿಯೂ ಸೇರಿದಂತೆ ದೇಶದ ಹಲವೆಡೆ ಶನಿವಾರ (ಜ.16) ಕೊರೋನಾ ಲಸಿಕೆ ಪಡೆದ ಕೆಲವರಲ್ಲಿ ಅಡ್ಡಪರಿಣಾಮ ಕಂಡುಬಂದಿದೆ.ದೆಹಲಿಯಲ್ಲಿ ಲಸಿಕೆ ಪಡೆದ 51 ಮಂದಿಯಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಂಡಿವೆ. ನವದೆಹಲಿಯಲ್ಲಿ ಶನಿವಾರ...
ಜನವರಿ ಕೊನೆಯ ವಾರದಿಂದ ರೈಲಿನಲ್ಲಿ ಸಿಗಲಿದೆ ಆಹಾರ
newsics.com ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಇ-ಕೆಟರಿಂಗ್ ಸೇವೆಗಳನ್ನು ಜನವರಿ ಕೊನೆಯ ವಾರದಿಂದ ಮರು ಆರಂಭಿಸಲು ಭಾರತೀಯ ರೈಲ್ವೇ ನಿರ್ಧರಿಸಿದೆ.ಮೊದಲ ಹಂತವಾಗಿ ದೇಶದ ಪ್ರಮುಖ ನಿಲ್ದಾಣಗಳಲ್ಲಿ ಇ-ಕೆಟರಿಂಗ್ ಸೇವೆಗಳನ್ನು ಒದಗಿಸಲಾಗುವುದು...
ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
Newsics.com
ನವದೆಹಲಿ: ಮಹಾಮಾರಿ ಕೊರೋನಾ ಹೊಡೆದೋಡಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಆರಂಭಿಸಿರುವ ಕೊರೋನಾ ಲಸಿಕೆ ಮಹಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ವೀಡಿಯೋ ಕಾನ್ಪರೆನ್ಸ್ ಮೂಲಕ ಪ್ರಧಾನಿ ಈ ಕಾರ್ಯಕ್ರಮವನ್ನು...
ವಾಟ್ಸಾಪ್ ಗೌಪ್ಯತೆ ನೀತಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ
newsics.com ನವದೆಹಲಿ: ವಾಟ್ಸಾಪ್ ಹಾಗೂ ಫೇಸ್ಬುಕ್'ನ ನವೀಕರಿಸಿದ ಗೌಪ್ಯತೆ ನೀತಿ ಪ್ರಶ್ನಿಸಿರುವ ಅರ್ಜಿ ವಿಚಾರಣೆಯಿಂದ ದೆಹಲಿ ಹೈಕೋರ್ಟ್ನ ಏಕ ಸದಸ್ಯ ಪೀಠ ಹಿಂದೆ ಸರಿದಿದೆ.ಏಕಸದಸ್ಯ ಪೀಠದ ನ್ಯಾಯಮೂರ್ತಿ ಪ್ರತಿಭಾ ಎಂ....
Latest News
ದನದ ವಿಷಯುಕ್ತ ಕಳೇಬರ ತಿಂದ 11 ರಣಹದ್ದು ಸಾವು
newsics.com
ಅಸ್ಸಾಂ: ವಿಷದಿಂದ ಕೂಡಿದ ದನದ ಕಳೇಬರ ತಿಂದು ಹಿಮಾಲಯನ್ ಗ್ರಿಫನ್, ವೈಟ್ ಬ್ಯಾಕ್ಡ್ ಮತ್ತು ಸ್ಲೆಂಡರ್ ಬಿಲ್ ಜಾತಿಯ ಸುಮಾರು 11 ರಣಹದ್ದುಗಳು ಸಾವನ್ನಪ್ಪಿರುವ...
Home
ಕಬ್ಬನ್’ಪಾರ್ಕ್’ನಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣ ಕಾರ್ಯ ಆರಂಭ
newsics.com
ಬೆಂಗಳೂರು: ಸುಮಾರು ಒಂದು ವರ್ಷದ ನಂತರ ಕಬ್ಬನ್ ಪಾರ್ಕ್ನಲ್ಲಿ ಸ್ಮಾರ್ಟ್ ಸಿಟಿ ಕೆಲಸ ಭಾನುವಾರ (ಜ.17) ಪ್ರಾರಂಭವಾಗಿದೆ. ಸದ್ಯ ಉದ್ಯಾನವನದ ಮೂಲಕ 4 ಕಿ.ಮೀ ನಡಿಗೆ ಮಾರ್ಗಗಳನ್ನು ನಿರ್ಮಿಸುವ ಕೆಲಸವನ್ನು ಕೈಗೊಳ್ಳಲಾಗಿದೆ. 34.8...
Home
ಮಾರ್ಚ್ ಮೊದಲ ವಾರ ಬಜೆಟ್- ಸಿಎಂ
NEWSICS -
newsics.com ಕುಂದಾಪುರ(ಉಡುಪಿ): ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಕುಂಭಾಶಿಯ ಆನೆಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ...