Wednesday, November 29, 2023

ಪಾಕ್‍ನ ಬೇಹುಗಾರಿಕಾ ಏಜೆಂಟ್ ಬಂಧನ

Follow Us


ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇರೆಗೆ ವಿಶಾಖಪಟ್ಟಣಂನಲ್ಲಿ ಗುಜರಾತ್ ನ ಗೋದ್ರಾ ನಿವಾಸಿಯನ್ನು ಎನ್‍ಐಎ ಬಂಧಿಸಿದೆ. ಬಂಧಿತನನ್ನು ಗೋದ್ರಾದ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ.
ಈತ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಇಂಟರ್ ಸರ್ವೀಸ್ ಇಂಟಲಿಜೆನ್ಸ್ ಜೊತೆ ನಿಕಟ ಸಂಪರ್ಕ ಹೊಂದಿದ್ದು, ವಿಶಾಖಪಟ್ಟಣಂನ ಭಾರತೀಯ ನೌಕಾ ನೆಲೆಗೆ ಸಂಬಂಧಿಸಿದ ಮಾಹಿತಿಗಳನ್ನು ಪಾಕ್‍ಗೆ ನೀಡುತ್ತಿದ್ದ ವೇಳೆ ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಪಾಕಿಸ್ತಾನ ಭಾರತದ ವಿವಿಧೆಡೆಯ ನೌಕಾನೆಲೆ,ರಕ್ಷಣಾ ಇಲಾಖೆಯ ಕೇಂದ್ರಗಳು,ಆಣೆಕಟ್ಟುಗಳು ಸೇರಿದಂತೆ ವಿವಿಧ ಸೂಕ್ಷ್ಮ ಸ್ಥಳಗಳ ಮಾಹಿತಿ ಪಡೆಯಲು ಬೇಹುಗಾರರನ್ನು ನೇಮಿಸಿದ್ದು, ಇವರು ಮಾಹಿತಿ ಸಂಗ್ರಹಿಸಿ ಪಾಕ್‍ಗೆ ರವಾನಿಸುತ್ತಿದ್ದರು ಎನ್ನಲಾಗಿದೆ.
ಈ ಬೇಹುಗಾರರೊಂದಿಗೆ ಸ್ಥಳೀಯರು, ಕೆಲ ಅಧಿಕಾರಿಗಳು ಶಾಮೀಲಾಗಿರುವ ಶಂಕೆಯೂ ವ್ಯಕ್ತವಾಗಿದ್ದು, ಎನ್‍ಆಯ್‍ಎ ತನಿಖೆ ಚುರುಕುಗೊಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!