Saturday, December 2, 2023

ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Follow Us

newsics.com

ಮೈಸೂರು:  ಕನ್ನಡಿಗರ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಚ್ರಪತಿ ದ್ರೌಪದಿ ಮುರ್ಮು ಇಂದು ಚಾಲನೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವಿ ಚಾಮುಂಡಿಗೆ ಪುಷ್ಪಾರ್ಚನೆ ಮಾಡುವ ಮೂಲಕ  413ನೇ ದಸರಾ ಮಹೋತ್ಸವ ಉದ್ಘಾಟಿಸಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವ ರಾಜ್ ಬೊಮ್ಮಾಯಿ,  ಕೇಂದ್ರ ಸಚಿವರಾದ ಪ್ರಹ್ಲಾದ್  ಜೋಷಿ, ಶೋಭಾ ಕರಂದ್ಲಾಜೆ, ಮೈಸೂರು ಉಸ್ತುವಾರಿ ಸಚಿವ ಎಸ್ ಟಿ  ಸೋಮಶೇಖರ್, ಸಚಿವ  ಸುನಿಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಚಾಮುಂಡಿ ದೇವಸ್ಥಾನದಲ್ಲಿ ತಾಯಿ ಚಾಮುಂಡಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶೇಷ ಪೂಜೆ ಸಲ್ಲಿಸಿದರು.

ಕೈ ಕೊಟ್ಟ ಅದೃಷ್ಟ: ಶಸ್ತ್ರ ಚಿಕಿತ್ಸೆಗೆ ಮುಂದಾಗಿರುವ ನಟಿ ಪೂಜಾ ಹೆಗ್ಡೆ

ಮತ್ತಷ್ಟು ಸುದ್ದಿಗಳು

vertical

Latest News

ಖಾಸಗಿ ಡೇರಿಗಳ ಹಾಲು ಕಲಬೆರಕೆ, ವಿಷಕಾರಿ: FSSAI ವರದಿಯಲ್ಲಿ ಬಹಿರಂಗ

newsics.com ಬೆಂಗಳೂರು: ರಾಜ್ಯದ ಮಾರುಕಟ್ಟೆಗೆ ಪೂರೈಕೆಯಾಗುವ ಬಹುತೇಕ ಖಾಸಗಿ ಬ್ರ್ಯಾಂಡ್‌'ಗಳ ಹಾಲಿನಲ್ಲಿ ವಿಷಕಾರಿ ರಾಸಾಯನಿಕಗಳಿವೆ ಮತ್ತು ಆ ಹಾಲು ಕಲಬೆರಕೆಯಾಗಿದೆ ಎಂಬ ಸಂಗತಿ FSSAI ಪರೀಕ್ಷೆಯಲ್ಲಿ ದೃಢಪಟ್ಟಿದೆ. ಜತೆಗೆ,...

ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್‌’ಗೆ ತಾವೇ ಲಗೇಜ್‌ ಲೋಡ್‌ ಮಾಡಿದ ಆಟಗಾರರು

newsics.com ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಪಾಕಿಸ್ತಾನದಿಂದ ತಂದಿರುವ ತಮ್ಮ ಕಿಟ್ ಗಳು...

ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್

newsics.com ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಹೆಚ್ಚುವರಿಯಾಗಿ, ಮುಂದಿನ...
- Advertisement -
error: Content is protected !!