ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಮುಖೇಶ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ತಳ್ಳಿಹಾಕಿದ್ದಾರೆ. ನಾಲ್ಕು ಮಂದಿ ಅಪರಾಧಿಗಳ ಪೈಕಿ ಕೇವಲ ಮುಖೇಶ್ ಮಾತ್ರ ರಾಷ್ಟ್ರಪತಿ ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಇದೀಗ ರಾಷ್ಟ್ರಪತಿ ಕೂಡ ಕ್ಷಮಾದಾನ ಅರ್ಜಿ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ ಜಾರಿಗೆ ಹಾದಿ ಸುಗಮವಾಗಿದೆ.
ಮತ್ತಷ್ಟು ಸುದ್ದಿಗಳು
ಡೀಪ್ ಫೇಕ್ ಭಯದ ಬೆನ್ನಲ್ಲೇ ಬಂತು ಕ್ಲಿಯರ್ ಫೇಕ್: ಅವಾಂತರದ ಆತಂಕ
newsics.com
ನವದೆಹಲಿ: ಡೀಪ್ ಫೇಕ್ ತಂತ್ರಜ್ಞಾನದಿಂದ ಕಂಗಾಲಾಗಿರುವ ಸಂದರ್ಭದಲ್ಲೇ ಡೀಪ್ ಫೇಕ್ ತಂತ್ರಜ್ಞಾನಕ್ಕಿಂತ ಅಪಾಯಕಾರಿಯಾಗಿರುವ ಕ್ಲಿಯರ್ ಫೇಕ್ ಇನ್ನಷ್ಟು ಅನಾಹುತ ಸೃಷ್ಟಿಸುವ ಆತಂಕ ಹುಟ್ಟುಹಾಕಿದೆ.
ದೊಡ್ಡ ಮಟ್ಟದಲ್ಲಿ ಸುದ್ದಿಯಾದ ಬಳಿಕ ಈಗ ಡೀಪ್ ಫೇಕ್ ಬಗ್ಗೆ...
ಚೀನಾದಲ್ಲಿ ಮಕ್ಕಳಿಗೆ ಉಸಿರಾಟ ಸಮಸ್ಯೆ: ಭಾರತದಲ್ಲಿ ಸಿದ್ಧತೆ ಪರಿಶೀಲನೆ
newsics.com
ನವದೆಹಲಿ: ಚೀನಾದಲ್ಲಿ ಉಸಿರಾಟ ಸಂಬಂಧಿ ಅನಾರೋಗ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿವೆ.
ಈ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಬೇಕಾದ ತಯಾರಿ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರದ ಆರೋಗ್ಯ ಸಚಿವಾಲಯ ಮುಂದಾಗಿದೆ.
ಎಕ್ಸ್ನಲ್ಲಿ...
ದೀಪಾವಳಿ ಶುಭ ತರಲಿ
ತಮಸೋಮಾ ಜ್ಯೋತಿರ್ಗಮಯ...
ಕತ್ತಲೆಯಿಂದ ಬೆಳಕಿನೆಡೆಗೆ ನಮ್ನ ಬದುಕು ಸಾಗಲಿ...
ದೀಪಾವಳಿ ಹಬ್ಬದ ಶುಭಾಶಯಗಳು...
ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ
newsics.com
ಬೆಂಗಳೂರು ರಾಜ್ಯ ರಾಜಕೀಯದ ನಿರೀಕ್ಷಿತ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ದೀಪಾವಳಿ ಗಿಫ್ಟ್ ಸಿಕ್ಕಿದೆ.
ಶುಕ್ರವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ವಿಜಯೇಂದ್ರ ಅವರನ್ನು ಬಿಜೆಪಿ...
ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ ತ್ವರಿತ ವಿಚಾರಣೆಗೆ ವಿಶೇಷ ಪೀಠ: ಹೈಕೋರ್ಟ್ಗಳಿಗೆ ಸುಪ್ರೀಂ ಸೂಚನೆ
newsics.com
ನವದೆಹಲಿ: ಶಾಸಕರು ಹಾಗೂ ಸಂಸದರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ಪೀಠ ರಚಿಸುವಂತೆ ಹೈಕೋರ್ಟ್ಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.
ಶಾಸಕರು ಹಾಗೂ ಸಂಸದರ ವಿರುದ್ಧ ಐದು ಸಾವಿರಕ್ಕೂ...
ಕಾಲಿಗೆ ಬೀಳಲು ಬಂದವನೇ ಪ್ರತಿಮಾ ಜೀವ ತೆಗೆದ…! ಗಣಿ ಅಧಿಕಾರಿ ಕೊಲೆ ಆರೋಪಿ ಪೊಲೀಸ್ ವಶಕ್ಕೆ
newsics.com
ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣದ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ್ನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಕೆಲ ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ.
ಕೆಲಸದಿಂದ...
ಇಡಿ ಮನವಿ ಬೆನ್ನಲ್ಲೇ ಮಹಾದೇವ್ ಸೇರಿ 22 ಬೆಟ್ಟಿಂಗ್ ಆ್ಯಪ್ ಬ್ಲಾಕ್ ಮಾಡಿದ ಕೇಂದ್ರ ಸರ್ಕಾರ
newsics.com
ನವದೆಹಲಿ: ಜಾರಿ ನಿರ್ದೇಶನಾಲಯದ (ಇಡಿ) ಮನವಿ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹಾದೇವ್ ಬೆಟ್ಟಿಂಗ್ ಆ್ಯಪ್ ಸೇರಿದಂತೆ 22 ಆ್ಯಪ್ಗಳನ್ನು ಬ್ಲಾಕ್ ಮಾಡಿದೆ.
ಎಲೆಕ್ಟ್ರಾನಿಕ್ಸ್ , ಮಾಹಿತಿ ಹಾಗೂ ತಂತ್ರಜ್ಞಾನ ಸಚಿವಾಲಯ ಈ ಮಹತ್ವದ ಆದೇಶ...
ತುಲಾಭಾರ ತಕ್ಕಡಿ ಕುಸಿದು ಪೇಜಾವರ ಶ್ರೀಗಳಿಗೆ ಗಾಯ
newsics.com
ನವದೆಹಲಿ: ತುಲಾಭಾರ ನಡೆಯುವ ವೇಳೆ ತಕ್ಕಡಿ ಕುಸಿದು ಬಿದ್ದ ಪರಿಣಾಮ ಪೇಜಾವರ ಶ್ರೀಗಳು ಗಾಯಗೊಂಡಿದ್ದಾರೆ.
ದೆಹಲಿಯಲ್ಲಿ ಭಕ್ತರು ತುಲಾಭಾರ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ಈ ವೇಳೆ ಅವಘಡ ಸಂಭವಿಸಿದ್ದು ಪೇಜಾವರ ಸ್ವಾಮೀಜಿ ಸುರಕ್ಷಿತವಾಗಿದ್ದಾರೆ.
ಪೇಜಾವರ ಮಠದ...
vertical
Latest News
ಹಸುಗಳ ಮೇಲೆ ಆ್ಯಸಿಡ್ ಎರಚಿದ ಬೆಂಗಳೂರಿನ ವೃದ್ಧೆ
newsics.com
ನೆಲಮಂಗಲ: ಮನೆ ಬಳಿ ಮೇಯಲು ಬಂದ ಹಸುಗಳ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.
ಜೋಸೆಫ್ ಗ್ರೇಸ್...
Home
ಆಸ್ತಿಗಾಗಿ ತಂದೆ-ತಾಯಿಯನ್ನೇ ಕೊಲೆಗೈದಿದ್ದ ಮಗ ಅರೆಸ್ಟ್
newsics.com
ದೇವನಹಳ್ಳಿ: ಆಸ್ತಿಗಾಗಿ ಹೆತ್ತ ತಂದೆ-ತಾಯಿಯನ್ನೇ ಕೊಲೆಗೈದಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಮಗ ನರಸಿಂಹಮೂರ್ತಿ ತಪ್ಪೊಪ್ಪಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ವೃದ್ಧ ದಂಪತಿ ಯನ್ನು ಕೊಲೆಗೈದಿದ್ದ ಮಗನನ್ನು ಪೊಲೀಸರು...
Home
50 ವರ್ಷಗಳಿಂದ ಅನ್ನ ಮುಟ್ಟದ ಅಜ್ಜಿ ಕೇವಲ ನೀರಿನಿಂದ ಬದುಕಿದ್ದಾಳೆ..
newsics.com
ನವದೆಹಲಿ: ದೇಹವನ್ನು ಆರೋಗ್ಯವಾಗಿಡಲು ಪ್ರತಿ ದಿನ ಪೌಷ್ಟಿಕ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಮನುಷ್ಯ ಆರೋಗ್ಯವಾಗಿರಲು ತಿನ್ನಬೇಕು. ಆದರೆ ಊಟ, ನೀರು ಕುಡಿಯದೇ ಬದುಕುತ್ತಿರುವ ವ್ಯಕ್ತಿಯನ್ನು ನೀವು ಎಂದಾದರೂ ನೋಡಿದ್ದೀರಾ.. ಹೌದು. ಬರೀ ನೀರು, ತಂಪು...