ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ
newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿಯ ಪಾರ್ಥಿವ ಶರೀರ ನಾಳೆ ದೆಹಲಿಗೆ ಆಗಮಿಸಲಿದ್ದು, ಸೇನಾ ವಿಧಿ ವಿಧಾನಗಳಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ. ವಿಶೇಷ ಸೇನಾ ವಿಮಾನದಲ್ಲಿ ಪಾರ್ಥಿವ ಶರೀರಗಳು ದೆಹಲಿಗೆ ಬರಲಿವೆ. ಇದಾದ ಬಳಿಕ … Continue reading ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ
Copy and paste this URL into your WordPress site to embed
Copy and paste this code into your site to embed