Tuesday, March 28, 2023

ದೇಶಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಸೇನಾ ಶಕ್ತಿ ಅನಾವರಣ

Follow Us

newsics.com

ನವದೆಹಲಿ: ಹೊಸ ಸವಾಲು ಮತ್ತು ನಿರೀಕ್ಷೆ ಮಧ್ಯೆ ದೇಶ ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ನವದೆಹಲಿಯ ಕರ್ತವ್ಯ ಪಥದಲ್ಲಿ ಮುಖ್ಯ ಸಮಾರಂಭ ನಡೆಯಲಿದೆ. ಈ ಬಾರಿ ಈಜಿಫ್ಟ್ ಅಧ್ಯಕ್ಷರು ಗಣರಾಜ್ಯೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿದ್ದಾರೆ.

ವಿವಿಧತೆಯಲ್ಲಿ ಏಕತೆಯನ್ನು ಪ್ರತಿಬಿಂಬಿಸುವ ಸ್ತಬ್ದ ಚಿತ್ರಗಳು, ಸಾಂಸ್ಕೃತಿಕ ಕಲಾ ತಂಡಗಳ ಪ್ರದರ್ಶನ ಪರೇಡ್ ನ ಮುಖ್ಯ ಆಕರ್ಷಣೆ. ಭಾರತದ ಬತ್ತಳಿಕೆಯಲ್ಲಿ ಇರುವ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮೊದಲ ಬಾರಿಗೆ ಅನಾವರಣಗೊಳ್ಳಲಿದೆ.

ಮೂರು ಸೇನಾಪಡೆಗಳ ಪರಮೋಚ್ಚ ದಂಡನಾಯಕರಾಗಿರುವ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಗೌರವ ವಂದನೆ   ಸ್ವೀಕರಿಸಲಿದ್ದಾರೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಅಭೂತ ಪೂರ್ವ ಭದ್ರತಾ ವ್ಯವಸ್ಥೆ ಮಾಡಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!