Saturday, April 1, 2023

ಬಾಂಬೆ ಹೈಕೋರ್ಟ್‌ ಜಡ್ಜ್ ನ್ಯಾ.ಧರ್ಮಾಧಿಕಾರಿ ರಾಜೀನಾಮೆ

Follow Us

ಮುಂಬೈ: ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸತ್ಯರಂಜನ್‌ ಧರ್ಮಾಧಿಕಾರಿ ರಾಜೀನಾಮೆ ನೀಡಿದ್ದಾರೆ.
ಕೌಟುಂಬಿಕ ಮತ್ತು ವೈಯಕ್ತಿಕ ಕಾರಣಗಳಿಂದ ಮಹಾರಾಷ್ಟ್ರದ ಹೊರಗೆ ವರ್ಗಾವಣೆಗೊಳ್ಳುವುದನ್ನು ಬಯಸದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾಗಿ ಹೇಳಿಕೊಂಡಿದ್ದಾರೆ.
ತಮ್ಮ ನೇತೃತ್ವದ ಪೀಠದ ಮುಂದೆ ಮುಂದಿನ ವಾರ ಪ್ರಕರಣವೊಂದು ವಿಚಾರಣೆಗೆ ಬರಲಿದೆ ಎಂದು ನ್ಯಾಯವಾದಿ ಮ್ಯಾಥ್ಯೂ ನೆಡುಂಪಾರ ಅರಿಕೆ ಮಾಡಿಕೊಂಡಾಗ ನ್ಯಾ| ಧರ್ಮಾಧಿಕಾರಿ ‘ನಾನು ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಇವತ್ತೇ (ಶುಕ್ರವಾರ) ಕೊನೆಯ ಕೆಲಸದ ದಿನ’ ಎಂದರು.
ಜಡ್ಜ್ ಹಾಸ್ಯ ಮಾಡುತ್ತಿರಬಹುದು ಎಂದುಕೊಂಡಿದ್ದೆ. ಅವರ ನಿರ್ಧಾರ ಆಘಾತ ತಂದಿದೆ ಎಂದು ನೆಡುಂಪಾರಾ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!