Monday, October 2, 2023

ರಾಜ್ಯಗಳಿಗೆ ಓಬಿಸಿ ಪಟ್ಟಿ ಸೇರ್ಪಡೆ ಹೊಣೆ: ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

Follow Us

newsics.com

ನವದೆಹಲಿ: ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಜಾತಿಗಳನ್ನು ಒಬಿಸಿ (ಒಬಿಸಿ ಮೀಸಲಾತಿ) ಪಟ್ಟಿಗೆ ಸೇರಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೇ ನೀಡುವ ಮಹತ್ವದ ಸಾಂವಿಧಾನಿಕ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿದೆ.

ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ 127 ಸಂವಿಧಾನ ತಿದ್ದುಪಡಿ ಮಸೂದೆ ಮಂಡಿಸಿತ್ತು. ಈ ಮಸೂದೆಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುವುದಾಗಿ 15 ವಿರೋಧ ಪಕ್ಷಗಳು ಕೂಡ ಘೋಷಿಸಿದ್ದವು.

ನಾಳೆ (ಆ.11) ಇದೇ ಮಸೂದೆ ರಾಜ್ಯಸಭೆಯಲ್ಲೂ ಮಂಡನೆಯಾಗಲಿದೆ. ರಾಜ್ಯಸಭೆಯಲ್ಲೂ ವಿರೋಧ ಪಕ್ಷಗಳು ಈ ಮಸೂದೆಗೆ ಬೆಂಬಲ ಸೂಚಿಸಲಿವೆ.

ಮನೆ ಬಿಟ್ಟು ಹೋದ ಪತ್ನಿ ಕರೆತರಲು ಮಗ ಸತ್ತಿದ್ದಾನೆ ಎಂದು ಬಿಂಬಿಸಿದ ಪತಿ

ಇಲ್ಲಿ ಮಗು ಹುಟ್ಟಿದಾಗ ಸಂಬಂಧಿಕರಿಗೆ ಅಕ್ಕಿ ಕಳುಹಿಸಿ ಸಂಭ್ರಮಿಸುತ್ತಾರೆ !

ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದ ನರೇಶ್ ಈಗ ಕೂಲಿ ಕಾರ್ಮಿಕ!

ರಮೇಶ್ ಜಾರಕಿಹೊಳಿ ಚೆಕ್ ಬೌನ್ಸ್ ಕೇಸ್ : ಮರುವಿಚಾರಣೆಗೆ ಹೈಕೋರ್ಟ್ ಆದೇಶ

ಗರ್ಭಿಣಿಯಾಗಿದ್ದಾಗ ಸೆಕ್ಸ್ ಮೇಲಿನ ಆಸಕ್ತಿ ಕಳೆದುಕೊಂಡೆ: ನಟಿ ಕರೀನಾ ಕಪೂರ್

ಗೂಗಲ್’ನ ವರ್ಕ್ ಪ್ರಾಮ್ ಹೋಮ್ ಉದ್ಯೋಗಿಗಳ ವೇತನ ಕಡಿತ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್...

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರ ಮೆಕ್ಸಿಕೋದಲ್ಲಿ...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...
- Advertisement -
error: Content is protected !!