Wednesday, November 29, 2023

ಹತ್ಯೆಯಾದ ಸಂಬಂಧಿ ಮನೆಗೆ ಸುರೇಶ್ ರೈನಾ ಭೇಟಿ

Follow Us

ಪಂಜಾಬ್: ಇತ್ತೀಚಿಗೆ ದರೋಡೆಕೋರರ ದಾಳಿ ವೇಳೆ ಹತ್ಯೆಯಾದ ತಮ್ಮ ಸಂಬಂಧಿ ನಿವಾಸಕ್ಕೆ ಕ್ರಿಕೆಟರ್ ಸುರೇಶ್ ರೈನಾ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.
ಪಠಾಣಕೋಟ್ ಜಿಲ್ಲೆಯಲ್ಲಿರುವ ಸುರೇಶ್ ರೈನಾ ಸಹೋದರ ಸಂಬಂಧಿ ಮೇಲೆ ದರೋಡೆಕೋರರು ಅಟ್ಯಾಕ್ ಮಾಡಿದ್ದು, ಈ ಘಟನೆಯಲ್ಲಿ ಅವರು ಸಾವನ್ನಪ್ಪಿದ್ದರು.
ಈ ಪ್ರಕರಣ ಗಂಭೀರವಾಗಿ ಪರಿಗಣಿಸಿದ ಪೊಲೀಸರು ಅಂತಾರಾಜ್ಯ ದರೋಡೆಕೋರರಾಗಿರುವ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇನ್ನು ಹಲವರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸುರೇಶ್ ರೈನಾ, ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಉತ್ತಮ ರೀತಿಯಲ್ಲಿ ತನಿಖೆ ಮಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!