ಮಂಗಳೂರು: ಕಡಲ ನಗರಿ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ. ಮುಂಜಾನೆ 7.30ರ ಹೊತ್ತಿಗೆ ವ್ಯಕ್ತಿಯೊಬ್ಬ ಬ್ಯಾಗ್ ಒಂದನ್ನು ಇರಿಸಿ ತೆರಳಿದ್ದಾನೆ ಎಂದು ಹೇಳಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಡಾ. ಪಿ. ಎಸ್. ಹರ್ಷ ಸ್ಥಳಕ್ಕೆ ಧಾವಿಸಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ಮತ್ತಷ್ಟು ಸುದ್ದಿಗಳು
ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ
newsics.com
ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.
ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್ ನಾಯಕ
newsics.com
ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಶಿಖರ್...
ಸೂಫಿ ಬಾಬಾ ಖ್ಯಾತಿಯ ಆಧ್ಯಾತ್ಮಿಕ ನಾಯಕ ಖ್ವಾಜಾ ಸಯ್ಯದ್ ಚಿಶ್ತಿ ಗುಂಡಿಕ್ಕಿ ಹತ್ಯೆ
newsics.com
ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿ 'ಸೂಫಿ ಬಾಬಾ' ಎಂದೇ ಖ್ಯಾತರಾಗಿದ್ದ ಆಧ್ಯಾತ್ಮಿಕ ನಾಯಕ ಖ್ವಾಜಾ ಸಯ್ಯದ್ ಚಿಶ್ತಿ (35) ಅವರನ್ನು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ತಲೆಗೆ ಗುಂಡು ತಗುಲಿದ ತಕ್ಷಣವೇ ಮೃತಪಟ್ಟಿದ್ದಾರೆ.
ಕೊಲೆಗಾರರು ಕೂಡಲೇ...
ಗುರೂಜಿ ಕೊಲೆ ಮಾಡಿ ನನ್ನ ಗಂಡ ತಪ್ಪು ಮಾಡಿದ್ದಾರೆ: ವನಜಾಕ್ಷಿ ಹೇಳಿಕೆ
newsics.com
ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಬಹಳ ಒಳ್ಳೆಯವರು. ಅವರನ್ನು ಕೊಲೆ ಮಾಡುವ ಮೂಲಕ ನನ್ನ ಗಂಡ ತಪ್ಪು ಮಾಡಿದ್ದಾರೆ. ಆದರೆ, ಕೊಲೆಗೆ ಕಾರಣವೇನು ಎಂಬುದು ಗೊತ್ತಿಲ್ಲ ಎಂದು ಆರೋಪಿ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ...
ಕಾಳಿ ಪೋಸ್ಟರ್ ವಿವಾದ: ಧರ್ಮನಿಂದನೆಯ ಆರೋಪ ತಪ್ಪು ಎಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
newsics.com
ಕೋಲ್ಕತ್ತಾ: "ಕಾಳಿ ನನಗೆ ಮಾಂಸ ತಿನ್ನುವ, ಮದ್ಯವನ್ನು ಸ್ವೀಕರಿಸುವ ದೇವತೆ. ನಿಮ್ಮ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕಾಳಿ ಪೋಸ್ಟರ್ ವಿವಾದ...
ಕೈ ಮುಗಿದು ಪ್ರಾರ್ಥಿಸದಂತೆ ಶಾಲಾ ಮಕ್ಕಳಿಗೆ ತಡೆ
newsics.com
ಜಾರ್ಖಂಡ್: ಜಾರ್ಖಂಡ್ನ ಗರ್ವಾ ಜಿಲ್ಲೆಯ ಮಾಧ್ಯಮಿಕ ಶಾಲೆಯೊಂದರಲ್ಲಿ ಹಿಂದು ಆಚರಣೆಯ ಪ್ರಕಾರ ಕೈಮುಗಿದು ಪ್ರಾರ್ಥನೆ ಮಾಡುವುದಕ್ಕೆ ಸ್ಥಳೀಯರ ಗುಂಪೊಂದು ಆಕ್ಷೇಪಿಸಿ, ಅದನ್ನು ನಿಲ್ಲಿಸುವಂತೆ ಹೇಳಿದೆ.
ಜಿಲ್ಲೆಯ ಒಟ್ಟು ಜನಸಂಖ್ಯೆಯ ಶೇ.75ರಷ್ಟು ನಮ್ಮ ಸಮುದಾಯದವರೇ ಇದ್ದು,...
ಗುರೂಜಿ ಹಂತಕರಿಬ್ಬರ ಬಂಧನ
newsics.com
ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಙದ್ರಶೇಖರ ಗುರೂಜಿ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾಂತೇಶ್ ಶಿರೋಳ್, ಮಂಜುನಾಥ್ ದುಮ್ಮವಾಡ ಬಂಧಿತ ಆರೋಪಿಗಳು. ಮಹಾಂತೇಶ್ ಈ ಕೊಲೆಯ ರೂವಾರಿ ಹಾಗೂ ಗುರೂಜಿ ಸಂಸ್ಥೆಯ ಮಾಜಿ ಉದ್ಯೋಗಿ ವನಜಾಕ್ಷಿಯ...
ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು
newsics.com
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ. ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ.
ಇಬ್ಬರು ದುಷ್ಕರ್ಮಿಗಳು ಎಸಗಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಂದ್ರಶೇಖರ್...
vertical
Latest News
ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ
newsics.com
ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...
Home
ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು
Newsics -
newsics.com
ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು ಬಲವಂತಾಗಿ ಕರೆದೊಯ್ಯುತ್ತಿದ್ದ ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...
Home
ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ
Newsics -
newsics.com
ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...