ಮಂಗಳೂರು: ಕಡಲ ನಗರಿ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ. ಮುಂಜಾನೆ 7.30ರ ಹೊತ್ತಿಗೆ ವ್ಯಕ್ತಿಯೊಬ್ಬ ಬ್ಯಾಗ್ ಒಂದನ್ನು ಇರಿಸಿ ತೆರಳಿದ್ದಾನೆ ಎಂದು ಹೇಳಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಡಾ. ಪಿ. ಎಸ್. ಹರ್ಷ ಸ್ಥಳಕ್ಕೆ ಧಾವಿಸಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ಮತ್ತಷ್ಟು ಸುದ್ದಿಗಳು
ಯಲ್ಲಾಪುರ ಬಳಿ ಮಣ್ಣು ಕುಸಿದು 4 ಕೆಲಸಗಾರರು ಜೀವಂತ ಸಮಾಧಿ
newsics.comಯಲ್ಲಾಪುರ(ಉತ್ತರ ಕನ್ನಡ): ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗುಡ್ಡದ ಮಣ್ಣು ಕುಸಿದು ನಾಲ್ವರು ಕೆಲಸಗಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಗೌಳಿವಾಡದ...
ಹೊಸ ತೆರಿಗೆ ಭಾರ ಇಲ್ಲದ ರೈತ ಸ್ನೇಹಿ ಬಜೆಟ್ ಮಂಡಿಸಿದ ಯಡಿಯೂರಪ್ಪ
ಬಜೆಟ್ ರೌಂಡ್ ಅಪ್
newsics.com
ಬೆಂಗಳೂರು: ಕೊರೋನಾ ಮಹಾಮಾರಿಯ ಆತಂಕದ ಮಧ್ಯೆ ಆದಾಯ ಕುಸಿತದ ಸವಾಲನ್ನು ಸ್ವೀಕರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆರ್ಥಿಕ ಚೌಕಟ್ಟಿನ ಇತಿಮಿತಿಯೊಳಗೆ ರೈತ ಸ್ನೇಹಿ ಮುಂಗಡ ಪತ್ರ ಮಂಡಿಸಿದ್ದಾರೆ.
ರಾಜ್ಯ...
ಮಹಿಳೆಯರ ಬಗ್ಗೆ ಸುಪ್ರೀಂ ಕೋರ್ಟ್’ಗೆ ಗೌರವವಿದೆ; ಹೇಳಿಕೆ ತಪ್ಪಾಗಿ ವರದಿಯಾಗಿದೆ ಎಂದ ಸಿಜೆ
newsics.com ನವದೆಹಲಿ: ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಅತ್ಯಂತ ದೊಡ್ಡ ಗೌರವ ನೀಡಿದೆ ಎಂದಿರುವ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ತಾವಾಡಿದ ಹೇಳಿಕೆಯನ್ನು ತಪ್ಪಾಗಿ...
ರಾಜ್ಯ ಮುಂಗಡ ಪತ್ರದಲ್ಲಿ ಅನ್ನದಾತ ನಮೋನ್ನಮಃ
newsics.com
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನಿರೀಕ್ಷೆಯಂತೆ ಅನ್ನದಾತನ ಕಲ್ಯಾಣಕ್ಕೆ ರಾಜ್ಯ ಮುಂಗಡ ಪತ್ರದಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಗೆ 900 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.
ಕೃಷಿ ಸಂಚಯ್ ಯೋಜನೆಗೆ 835...
ರೈತರ ಮಕ್ಕಳಿಗೆ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಹೆಚ್ಚಿನ ಮೀಸಲಾತಿ
newsics.com
ಬೆಂಗಳೂರು: ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ಶೇಕಡ 50 ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿಧಾನಸಭೆಯಲ್ಲಿ ಮುಂಗಡ ಪತ್ರ ಮಂಡನೆಯ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಈ...
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಯಥಾಸ್ಥಿತಿ
newsics.com
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಲ್ಲಿ ಯಥಾಸ್ಥಿತಿ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ. ರಾಜ್ಯ ಮುಂಗಡ ಪತ್ರದಲ್ಲಿ ಇದನ್ನು ತಿಳಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂಬ...
ರಾಜ್ಯ ಬಜೆಟ್ ಮಂಡನೆ ಆರಂಭ, ಪ್ರತಿಪಕ್ಷ ಕಾಂಗ್ರೆಸ್ ಸಭಾತ್ಯಾಗ
newsics.com
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಆರಂಭದಲ್ಲಿ ಕೊರೋನಾ ವಾರಿಯರ್ಸ್ ಗಳ ಅರ್ಪಣಾ ಮನೋಭಾವವನ್ನು ಮುಖ್ಯಮಂತ್ರಿ ಶ್ಲಾಘಿಸಿದರು. ರಾಜ್ಯದಲ್ಲಿ ಕೊರೋನಾ ತಡೆಗಟ್ಟಲು ಸರ್ಕಾರ ಎಲ್ಲ ಕ್ರಮ ತೆಗೆದುಕೊಂಡಿತ್ತು ಎಂದು...
ಒಂದೇ ದಿನ 18,599ಮಂದಿಗೆ ಕೊರೋನಾ ಸೋಂಕು, 97 ಜನರ ಬಲಿ
newsics.com
ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 18,599 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ, 1,12,29,398 , ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ...
Latest News
2021ರ ಜೆಇಇ ಮುಖ್ಯ ಪರೀಕ್ಷಾ ಫಲಿತಾಂಶ ಪ್ರಕಟ
newsics.com
ನವದೆಹಲಿ: ಇಂಜಿನಿಯರಿಂಗ್ ವಿಷಯಗಳಿಗೆ ಫೆಬ್ರವರಿಯಲ್ಲಿ ನಡೆದ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2021 ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಸೋಮವಾರ (ಮಾ.8) ಪ್ರಕಟಿಸಿದೆ.
2021ರ...
Home
ರಾಜ್ಯದಲ್ಲಿ 478 ಮಂದಿಗೆ ಕೊರೋನಾ ಸೋಂಕು, ಐವರು ಸಾವು
NEWSICS -
newsics.comಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 478 ಮಂದಿಗೆ ಕೊರೋನಾ ಸೋಂಕು ತಗುಲಿದೆ. 436 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,55,451ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಮವಾರ(ಮಾ.8) ಐವರು...
Home
ತಮ್ಮ ನಿವಾಸದಲ್ಲೇ ಸುದ್ದಿಗೋಷ್ಟಿ ಕರೆದ ರಮೇಶ್ ಜಾರಕಿಹೊಳಿ
newsics.com
ಬೆಂಗಳೂರು: ನಾಳೆ ಬೆಳಿಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಟಿ ಕರೆದಿದ್ದಾರೆ. ಈ ಮೂಲಕ ರಾಸಲೀಲೆ ಸಿಡಿ ಬೆಳಕಿಗೆ ಬಂದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಜ್ಞಾತವಾಗಿದ್ದ ರಮೇಶ್ ಜಾರಕಿಹೊಳಿ ನಾಳೆ (ಮಾ...