ವ್ಯಾಟಿಕನ್ ಸಿಟಿ: ಪುರುಷರೇ ಹೆಚ್ಚಿರುವ ವ್ಯಾಟಿಕನ್ ನ ರಾಜತಾಂತ್ರಿಕ ಮತ್ತು ಆಡಳಿತ ಕೇಂದ್ರವಾದ ಸರ್ಕಾರಿ ಕಚೇರಿಯ ಉನ್ನತ ಹುದ್ದೆಯೊಂದಕ್ಕೆ ಪೋಪ್ ಫ್ರಾನ್ಸಿಸ್ ಮಹಿಳೆಯೊಬ್ಬರನ್ನು ನೇಮಕ ಮಾಡಿದ್ದಾರೆ.
ಇಟಲಿಯ ಸಾಮಾನ್ಯ ಮಹಿಳೆ 66 ವರ್ಷದ ಫ್ರಾನ್ಸೆಸ್ಕ ಡಿ ಜಿಯೊವನಿ ವ್ಯಾಟಿಕನ್ ನಲ್ಲಿ ನೇಮಕಗೊಂಡ ಮೊದಲ ಮಹಿಳೆ. ವಿದೇಶಗಳೊಂದಿಗೆ ಉತ್ತಮ ಸಂಬಂಧ ಹೊಂದುವ ಉದ್ದೇಶದಿಂದ ಹೊಸದಾಗಿ ಈ ಹುದ್ದೆ ಸೃಷ್ಟಿಸಲಾಗಿದೆ.
ಮತ್ತಷ್ಟು ಸುದ್ದಿಗಳು
ದೆಹಲಿ ಹಿಂಸಾಚಾರ ಪ್ರಕರಣ: 22 ಎಫ್ ಐ ಆರ್ ದಾಖಲು
Newsics.com
ನವದೆಹಲಿ: ಮಂಗಳವಾರ ರಾಜಧಾನಿ ನವದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 22 ಎಫ್ ಐ ಆರ್ ದಾಖಲಿಸಿದ್ದಾರೆ. ದೆಹಲಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ಇದೇ ವೇಳೆ...
ಮತ್ತೆ ಗಡಿ ಕ್ಯಾತೆಗೆ ಸಿದ್ಧವಾದ ಮಹಾರಾಷ್ಟ್ರ ಸರ್ಕಾರ; ವಿವಾದ ಕೆದಕಲು ಈಗ ಪುಸ್ತಕ ಅಸ್ತ್ರ
newsics.comಬೆಳಗಾವಿ: ಗಡಿ ವಿವಾದಕ್ಕೆ ಕಿಡಿ ಹೊತ್ತಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸಜ್ಜಾಗಿದೆ.ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರ ಸರ್ಕಾರವೇ ಹೊರತರುತ್ತಿರುವ ಪುಸ್ತಕವೊಂದನ್ನು ಸಿಎಂ ಠಾಕ್ರೆ ಬುಧವಾರ (ಜ.28)...
500 ಕೆಜಿ ಚಿನ್ನದೊಂದಿಗೆ ಪರಾರಿಯಾಗಿದ್ದ ಐವರ ಬಂಧನ
newsics.comಚೆನ್ನೈ (ತಮಿಳುನಾಡು): 500 ಕೆ.ಜಿ. ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದ ಐವರನ್ನು ತೆಲಂಗಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.34 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಸೈಯದ್ ರಘುಮನ್, ಅವರ ಸಹೋದರ...
ಯುವತಿ ಜತೆ ಸಂಬಂಧ; ಯುವಕನಿಗೆ ಚಿತ್ರಹಿಂಸೆ ಕೊಟ್ಟರು, ಬೆಟ್ಟದಿಂದ ತಳ್ಳಿದರು…
newsics.comಥಾಣೆ (ಮಹಾರಾಷ್ಟ್ರ): ಮಗಳನ್ನು ಪ್ರೀತಿಸಬೇಡ ಎಂದು ಯುವಕನಿಗೆ ಯುವತಿಯ ಕುಟುಂಬಸ್ಥರು ಮಬಂದಂತೆ ಥಳಿಸಿ, ಸಿಗರೇಟ್ ನಿಂದ ಸುಟ್ಟು ಬೆಟ್ಟದ ಮೇಲಿಂದ ತಳ್ಳಿದ್ದಾರೆ.ಈ ಅಮಾನವೀಯ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ....
ಕೊರೋನಾ ನಿರ್ವಹಣೆಯಲ್ಲಿ ವಿಫಲ; ಇಟಲಿ ಪ್ರಧಾನಿ ಕಾಂಟೆ ರಾಜೀನಾಮೆ
newsics.com ರೋಮ್: ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ ನೀಡಿದ್ದಾರೆ. ಕೊರೋನಾ ವೈರಸ್ ಸಾಂಕ್ರಾಮಿಕ ರೋಗವನ್ನು ಸಮರ್ಥವಾಗಿ ನಿಭಾಯಿಸಲು ವಿಫಲವಾಗಿದ್ದಕ್ಕೆ ತೀವ್ರ ಟೀಕೆಗಳು...
ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ; 83 ಪೊಲೀಸರಿಗೆ ಗಾಯ, ಭಾರೀ ಆಸ್ತಿ ಹಾನಿ
newsics.comನವದೆಹಲಿ: ಕೃಷಿ ಕಾನೂನು ವಿರೋಧಿಸಿ ನವದೆಹಲಿಯಲ್ಲಿ ಮಂಗಳವಾರ ನಡೆದ ರೈತರ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ಎಡೆಮಾಡಿಕೊಟ್ಟ ಪರಿಣಾಮ ಭಾರೀ ಪ್ರಮಾಣದ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದೆ.ಪ್ರತಿಭಟನಾಕಾರರು ಕೆಂಪುಕೋಟೆಗೆ ಲಗ್ಗೆ ಹಾಕಿ ಸಿಖ್ಖರ...
ರಷ್ಯಾದ ಸ್ಪುಟ್ನಿಕ್ ಲಸಿಕೆ ತರಿಸಿಕೊಳ್ಳಲು ಭಾರತ ಚಿಂತನೆ
newsics.comಮಾಸ್ಕೋ: ರಷ್ಯಾದಿಂದ ಸ್ಪುಟ್ನಿಕ್ ಲಸಿಕೆ ತರಿಸಿಕೊಳ್ಳಲು ಭಾರತ ಗಂಭೀರ ಚಿಂತನೆ ನಡೆಸಿದೆ ಎಂದು ಭಾರತೀಯ ರಾಯಭಾರಿ ವೆಂಕಟೇಶ್ ವರ್ಮಾ ತಿಳಿಸಿದ್ದಾರೆ.ಇನ್ನು ಕೆಲವೇ ವಾರಗಳಲ್ಲಿ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಪೂರ್ಣಗೊಳ್ಳಲಿದ್ದು,...
ಕೆಂಪು ಕೋಟೆಯ ಮೇಲೆ ಧ್ವಜ ಹಾರಿಸಿದ ರೈತರು: ವ್ಯಾಪಕ ಹಿಂಸಾಚಾರ
Newsics.com
ನವದೆಹಲಿ: ರಾಜಧಾನಿ ನವದೆಹಲಿಯ ಕೆಂಪು ಕೋಟೆಯ ಮೇಲೆ ಕೆಲವು ರೈತ ಪ್ರತಿಭಟನಾಕಾರರು ಧ್ವಜ ಹಾರಿಸಿದ್ದಾರೆ. ನೂರಕ್ಕೂ ಹೆಚ್ಚು ರೈತರು ಕೆಂಪು ಕೋಟೆ ಹತ್ತಿದ್ದಾರೆ. ಗುಂಬಜ್ ಸೇರಿದಂತೆ ಹಲವೆಡೆ ಆಶ್ರಯ ಪಡೆದಿದ್ದಾರೆ.
ಕೆಂಪುಕೋಟೆ ಹತ್ತಿರುವ ರೈತರನ್ನು...
Latest News
ಕೊರೋನಾ ಸೋಂಕಿತರಾಗಿದ್ದ ಶೇಕಡ 96.91 ಮಂದಿ ಗುಣಮುಖ
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಇಳಿಮುಖವಾಗುತ್ತಿದೆ.ಕಳೆದ 24 ಗಂಟೆಯಲ್ಲಿ 12, 689 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.89, 527...
Home
ಕೊರೋನಾ ಸೃಷ್ಟಿಸಿದ್ದು ಶಿವನಂತೆ: ಇಬ್ಬರು ಮಕ್ಕಳನ್ನು ಕೊಂದ ತಾಯಿಯ ಹುಚ್ಚು ಹೇಳಿಕೆ
Newsics -
Newsics.com
ತಿರುಪತಿ: ಮೂಢನಂಬಿಕೆಗೆ ಜೋತುಬಿದ್ದು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದ ತಾಯಿ ಪದ್ಮಜ ಇದೀಗ ಹುಚ್ಚು ಹೇಳಿಕೆ ನೀಡುತ್ತಿದ್ದಾರೆ. ಈಗಲೂ ಕೂಡ ಸಾಮಾನ್ಯ ಸ್ಥಿತಿಗೆ ಮರಳದಿರುವ ಪದ್ಮಜ, ಹುಚ್ಚರಂತೆ ವರ್ತಿಸುತ್ತಿದ್ದಾರೆ.
ಕೊರೋನಾ ಚೀನಾದಲ್ಲಿ ಸೃಷ್ಟಿಯಾಗಿಲ್ಲ....
Home
ದೆಹಲಿ ಹಿಂಸಾಚಾರದಲ್ಲಿ 300 ಪೊಲೀಸರಿಗೆ ಗಾಯ
Newsics -
Newsics.com
ನವದೆಹಲಿ: ಮಂಗಳವಾರ ದೆಹಲಿಯಲ್ಲಿ ರೈತರ ದಾಳಿಯಿಂದ 300 ಪೊಲೀಸರು ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ಇಲಾಖೆ ಹೇಳಿದೆ. ರೈತರು ಆಕ್ರೋಶದಿಂದ ಪೊಲೀಸರನ್ನು ಗುರಿಯಾಗಿರಿಸಿ ದಾಳಿ ನಡೆಸಿದ್ದಾರೆ. ಚೂಪಾದ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು...