ಅಮೆರಿಕ: ಬೃಹತ್ ರಿಟೇಲ್ ಸಂಸ್ಥೆ ವಾಲ್ಮಾರ್ಟ್ ಭಾರತದಲ್ಲಿ ಸುಮಾರು 50ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದೆ.
ವಿವಿಧ ವಿಭಾಗದ ಉಪಾಧ್ಯಕ್ಷರು ಸೇರಿದಂತೆ 8 ಉನ್ನತ ಅಧಿಕಾರಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಭಾರತದಲ್ಲಿ ವಾಲ್ಮಾರ್ಟ್ ಕಾರ್ಯನಿರ್ವಹಣಾ ರಚನೆಯ ಬದಲಾವಣೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಭಾರತದ ಸ್ಟಾರ್ಟ್ ಅಪ್ ಕಂಪನಿಯಾದ ಫ್ಲಿಪ್ಕಾರ್ಟ್ ಅನ್ನು ಈ ಹಿಂದೆಯೇ ಅಮೆರಿಕ ಮೂಲದ ವಾಲ್ಮಾರ್ಟ್ ಸ್ವಾಧೀನಪಡಿಸಿಕೊಂಡಿದೆ.
ಮತ್ತಷ್ಟು ಸುದ್ದಿಗಳು
ಬಿಜೆಪಿ ನಾಯಕರ ಮೇಲೆ ಹಲ್ಲೆ ಆರೋಪ: ಶಾಸಕ ಸಂಗಮೇಶ್ ಪುತ್ರ ಬಂಧನ
newsics.com
ಶಿವಮೊಗ್ಗ: ಕಬ್ಬಡಿ ಪಂದ್ಯದ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಶಾಸಕ ಸಂಗಮೇಶ್ ಪುತ್ರ ಬಸವೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ನಾಯಕರು ನೀಡಿರುವ ಹಲ್ಲೆ ದೂರಿಗೆ ಸಂಬಂಧಿಸಿದಂತೆ ಪೊಲೀಸರು...
ಮಾನ ಹಾನಿಕರ ವರದಿಗೆ ನಿರ್ಬಂಧ: ಇಂದು ಸಚಿವರ ಅರ್ಜಿ ವಿಚಾರಣೆ
newsics.com
ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ರಾಜ್ಯದ ಆರು ಸಚಿವರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ...
ಹಿರಿಯ ಕವಿ, ಸಾಹಿತಿ ಡಾ.ಎನ್ನೆಸ್ ಲಕ್ಷ್ಮೀನಾರಾಯಣ ಭಟ್ಟರು ಇನ್ನಿಲ್ಲ
newsics.comಬೆಂಗಳೂರು: 'ನೀ ಸಿಗದೆ ಬಾಳೊಂದು ಬಾಳೇ ಕೃಷ್ಣ...'ನಂತಹ ಜನಪ್ರಿಯ ಗೀತೆಗಳನ್ನು ನಾಡಿಗೆ ನೀಡಿದ್ದ ಖ್ಯಾತ ಹಿರಿಯ ಕವಿ, ಸಾಹಿತಿ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು(85) ಇನ್ನಿಲ್ಲ.ಕನ್ನಡ ಸಾಹಿತ್ಯ ಲೋಕದಲ್ಲಿ 'ಎನ್ನೆಸ್ಸೆಲ್,' ಎಂದೇ ಮನೆಮಾತಾಗಿದ್ದ...
ಮಗನನ್ನು ಪದವಿವರೆಗೆ ಓದಿಸುವುದು ತಂದೆಯ ಕರ್ತವ್ಯ- ಸುಪ್ರೀಂ ತೀರ್ಪು
newsics.comನವದೆಹಲಿ: ತಂದೆಯಾದವನು ಪುತ್ರನಿಗೆ 18 ವರ್ಷ ವಯಸ್ಸಾಗುವವರೆಗೆ ಆತನ ಖರ್ಚನ್ನಷ್ಟೇ ನೋಡಿಕೊಂಡರೆ ಸಾಲದು. ಆತ ತನ್ನ ಮೊದಲ ಪದವಿ ಪಡೆಯುವವರೆಗೂ ಖರ್ಚನ್ನು ನಿಭಾಯಿಸಬೇಕು ಎಂದು ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಧನಂಜಯ್ ಚಂದ್ರಚೂಡ್...
ವೇಳಾಪಟ್ಟಿ ಬದಲು; ಮೇ 4ರಿಂದ ಸಿಬಿಎಸ್ಇ 10ನೇ ತರಗತಿ ಪರೀಕ್ಷೆ
newsics.comನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ( ಸಿಬಿಎಸ್ಇ ) ಸಿಬಿಎಸ್ಇ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ 4 ರಿಂದ 10ನೇ ತರಗತಿ ಪರೀಕ್ಷೆಗಳು ಪ್ರಾರಂಭವಾಗಲಿವೆ.ಮೇ 14 ರಂದು...
ಪ್ರತಿ ವರ್ಷ ಪ್ರತಿ ಭಾರತೀಯನಿಂದ 50 ಕೆಜಿ ಆಹಾರ ವೇಸ್ಟ್
newsics.com ನವದೆಹಲಿ: ಒಂದು ವರ್ಷದಲ್ಲಿ ಪ್ರತಿ ಭಾರತೀಯ ಕುಟುಂಬದ ಪ್ರತಿ ವ್ಯಕ್ತಿ 50 ಕೆಜಿ ಆಹಾರವನ್ನು ವ್ಯರ್ಥ ಮಾಡುತ್ತಿದ್ದಾನೆ.ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಆಹಾರ ತ್ಯಾಜ್ಯ ಸೂಚ್ಯಂಕ ವರದಿ 2021 ಬಿಡುಗಡೆಯಾಗಿದ್ದು,...
ಕೋವಿಡ್’ನಿಂದ ಭಾರತೀಯ ಮಕ್ಕಳ ಮೇಲೆ ಗಂಭೀರ ಪರಿಣಾಮ- ಯುನಿಸೆಫ್
newsics.com ನವದೆಹಲಿ: ದೇಶದಲ್ಲಿ ಮಕ್ಕಳ ಆರೋಗ್ಯ ಮತ್ತು ಮಾನಸಿಕ ಸ್ವಾಸ್ಥ್ಯದ ಮೇಲೆ ಕೋವಿಡ್-19 ವೈರಸ್ ಗಾಢವಾದ ಪರಿಣಾಮ ಬೀರಿದೆ ಎಂದು ಯುನಿಸೆಫ್ (UNICEF) ಹೇಳಿದೆ.ಕೊರೋನಾ ಲಾಕ್ ಡೌನ್'ನಿಂದಾಗಿ ಶಾಲೆಗಳನ್ನು ಮುಚ್ಚಬೇಕಾಯಿತು....
‘ಒಪೆಕ್’ನಿಂದ ಉತ್ಪಾದನೆ ಕಡಿತ ಮುಂದುವರಿಕೆ: ತೈಲ ಬೆಲೆ ಏರಿಕೆ
newsics.com ನವದೆಹಲಿ: ತೈಲ ರಫ್ತು ರಾಷ್ಟ್ರಗಳ ಒಕ್ಕೂಟ(ಒಪೆಕ್) ತೈಲ ಉತ್ಪಾದನೆ ಕಡಿತವನ್ನು ಮುಂದುವರೆಸಿದ್ದು, ತೈಲ ಬೆಲೆ ಮತ್ತೆ ಏರಿಕೆಯಾಗಿದೆ.ಏಪ್ರಿಲ್'ನಲ್ಲಿ ತೈಲ ಉತ್ಪಾದನೆ ಪ್ರಮಾಣವನ್ನು ಕಡಿಮೆ ಮಾಡಲು ಒಪೆಕ್ ಹಾಗೂ ಒಪೆಕ್...
Latest News
ಒಂದೇ ದಿನ 18327ಮಂದಿಗೆ ಕೊರೋನಾ ಸೋಂಕು, 108 ಜನರ ಬಲಿ
newsics.com
ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 18,327 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ, 1,11,92,088,...
ಪ್ರಮುಖ
ಬಿಜೆಪಿ ನಾಯಕರ ಮೇಲೆ ಹಲ್ಲೆ ಆರೋಪ: ಶಾಸಕ ಸಂಗಮೇಶ್ ಪುತ್ರ ಬಂಧನ
Newsics -
newsics.com
ಶಿವಮೊಗ್ಗ: ಕಬ್ಬಡಿ ಪಂದ್ಯದ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಶಾಸಕ ಸಂಗಮೇಶ್ ಪುತ್ರ ಬಸವೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ನಾಯಕರು ನೀಡಿರುವ ಹಲ್ಲೆ ದೂರಿಗೆ ಸಂಬಂಧಿಸಿದಂತೆ ಪೊಲೀಸರು...
ಪ್ರಮುಖ
ಮಾನ ಹಾನಿಕರ ವರದಿಗೆ ನಿರ್ಬಂಧ: ಇಂದು ಸಚಿವರ ಅರ್ಜಿ ವಿಚಾರಣೆ
Newsics -
newsics.com
ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ರಾಜ್ಯದ ಆರು ಸಚಿವರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ...