Saturday, June 10, 2023

ನೀತಿ ಸಂಹಿತೆ ಉಲ್ಲಂಘನೆ; ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲು

Follow Us

newsics.com

ಚಿಕ್ಕೋಡಿ: ನಿಪ್ಪಾಣಿ ಮತಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕಾರಣ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ.

ನಿಪ್ಪಾಣಿಯ ರಣರಾಗಿಣಿ ಮಹಿಳಾ ಮಂಡಳದಿಂದ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಈ ಕಾರ್ಯಕ್ರಮದಲ್ಲಿ ಶಶಿಕಲಾ ಜೊಲ್ಲೆ ಎದುರಲ್ಲೇ ಬಿಜೆಪಿ ಚಿಹ್ನೆ ಹಾಗೂ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಅವರ ಫೋಟೋ ಬಳಕೆ ಮಾಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ 4-5 ಸಾವಿರ ಮಹಿಳೆಯರು ಭಾಗವಹಿಸಿದ್ದು, ಶಶಿಕಲಾ ಜೊಲೆ ಕೂಡಾ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನೀತಿಸಂಹಿತೆ ಉಲ್ಲಂಘನೆಯಾಗಿರುವ ಹಿನ್ನೆಲೆ ರಣರಾಗಿಣಿ ಮಹಿಳಾ ಮಂಡಳ ಅಧ್ಯಕ್ಷೆ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಕಾರಿಗೆ ಬೆಂಕಿ; ಹೊರಗೆ ಜಿಗಿದು ಬಚಾವ್ ಆದ ಚಾಲಕ

ಪಾಕಿಸ್ತಾನದಲ್ಲಿ ಹಿಂದೂ ವೈದ್ಯನ ಗುಂಡಿಕ್ಕಿ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಚಾಮರಾಜನಗರ: ಮರಿ ಆನೆ ಅಟ್ಯಾಕ್, ಬೈಕ್ ಸವಾರ ಜಸ್ಟ್ ಮಿಸ್

Newsics.com ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗಡಿ ಭಾಗದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಆನೆ ಮರಿಯೊಂದು ದ್ವಿಚಕ್ರ...

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ...

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...
- Advertisement -
error: Content is protected !!